Reservation In Private Sector - ರಾಜ್ಯದ ರಾಜ್ಯಪಾಲರಾಗಿರುವ ಸತ್ಯದೇವ್ ನಾರಾಯಣ್ ಆರ್ಯ (Governor Satyadev Narayan Arya) ಅವರು ಈ ಕುರಿತಾದ ಮಸೂದೆಗೆ ಅನುಮೋದನೆ ನೀಡಿದ ಬಗ್ಗೆ ಸ್ವತಃ ಸಿಎಂ ಮನೋಹರ್ ಲಾಲ್ ಖಟ್ಟರ್ (Manoharlal Khattar) ಮಾಹಿತಿ ನೀಡಿದ್ದಾರ. ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ ಮತ್ತು ಈ ಕಾನೂನು ತಿಂಗಳಿಗೆ 50 ಸಾವಿರ ರೂಪಾಯಿಗಳವರೆಗೆ ಸಂಬಳ ಇರುವ ನೌಕರಿಗಳಿಗೆ (Jobs) ಅನ್ವಯಿಸಲಿದೆ.
Railway Recruitment 2021: ವೆಸ್ಟರ್ನ್ ಸೆಂಟ್ರಲ್ ರೈಲ್ವೆಯಲ್ಲಿ (Western Central Railway) (Passenger Reconstruction Workshop, Bhopal) ಟ್ರೇಡ್ ಅಪ್ರೆಂಟೈಸ್ (trade apprentices) ರೈಲ್ವೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 165 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ನೇಮಕಾತಿಯ ಮೂಲಕ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಪರವಾಗಿ ಒಟ್ಟು 2850 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯನ್ನು ಓದಲು ಸೂಚಿಸಲಾಗುತ್ತದೆ.
ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನವರತ್ನ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿಗಳಿಗೆ ಉದ್ಯೋಗಗಳಿರುವುದನ್ನು ಘೋಷಿಸಿದೆ. ಒಂಬತ್ತು ನಿರ್ವಹಣಾ ಕೈಗಾರಿಕಾ ತರಬೇತುದಾರರನ್ನು (ಹಣಕಾಸು) ತೊಡಗಿಸಿಕೊಳ್ಳಲು ಇದು ಗಾಜಿಯಾಬಾದ್ ಘಟಕವನ್ನು ಪ್ರಸ್ತಾಪಿಸಲಾಗಿದೆ.
ದೇಶದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಸಲುವಾಗಿ, ಆಧುನಿಕ ಕೌಶಲ್ಯಗಳನ್ನು (Modern Skills) ಉತ್ತೇಜಿಸಲು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE) ರಾಜ್ಯಗಳಿಗೆ ಪತ್ರ ಬರೆದಿದೆ.
2020-21ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಒಂದು ವೇಳೆ ನೀವು ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯಲು ಬಯಸಿದ್ದಾರೆ, ದೇಶದ ಸಾರ್ವತ್ರಿಕ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಮಗಾಗಿ ಸಾಕಷ್ಟು ಅವಕಾಶಗಳನ್ನು ತಂದಿದೆ. ಎಸ್ಬಿಐ ಅನೇಕ ಹುದ್ದೆಗಳಲ್ಲಿ ಜನರನ್ನು ನೇಮಕ ಮಾಡಿಕೊಳ್ಳುತ್ತಿದೆ. ನೀವು ಸಹ ಸಿದ್ಧರಾಗಿದ್ದರೆ, ನೀವು ತಕ್ಷಣ ಎಸ್ಬಿಐ ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಹತ್ತು ದಿನಗಳ ಉಚಿತ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೊರೊನಾ ವೈರಸ್ ಕಾಲದಲ್ಲಿ ಕೋಟ್ಯಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹುದರಲ್ಲಿ ಫೆಸ್ಟಿವ್ ಸೀಸನ್ ಗೂ ಮೊದಲು ಜನರಿಗೆ ತಾತ್ಕಾಲಿಕ ಉದ್ಯೋಗಾವಕಾಶ ಸಿಗುವ ನಿರೀಕ್ಷೆ ಇದೆ. ಇದರಿಂದ ಉದ್ಯೋಗ ಕಳೆದುಕೊಂಡವರಿಗೆ ಸ್ವಲ್ಪ ನೆಮ್ಮದಿ ಸಿಗುವ ನಿರೀಕ್ಷೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.