ಮಾರ್ಚ್ 21 ರಂದು ರಾಮ್ಪುರಹತ್ ಬಳಿಯ ಬೊಗ್ಟುಯಿ ಗ್ರಾಮದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ಗಳಿಂದ ಮನೆಗಳ ಗುಂಪಿನ ಮೇಲೆ ದಾಳಿ ಮಾಡಿದ ನಂತರ ಎಂಟು ಜನರನ್ನು ಜೀವಂತವಾಗಿ ಸುಟ್ಟುಹಾಕಲಾಯಿತು, ಆದರೆ ಒಂದು ವಾರದ ನಂತರ ಮತ್ತೊಬ್ಬರು ಗಾಯಗಳಿಗೆ ಬಲಿಯಾದರು. ಈ ದಾಳಿಯನ್ನು ಸ್ಥಳೀಯ ಟಿಎಂಸಿ ನಾಯಕ ಬದು ಶೇಖ್ ಗಂಟೆಗಳ ಹಿಂದೆ ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ನೋಡಲಾಗುತ್ತಿದೆ.
PM Modi On Dynasty Politics - ಪಕ್ಷದ ಎಲ್ಲಾ ಸಂಸದರು (BJP MPs) ತಮ್ಮ ತಮ್ಮ ಸಂಸದೀಯ ಕ್ಷೇತ್ರಗಳಲ್ಲಿ ಬಿಜೆಪಿಗೆ ಅಪೇಕ್ಷೆಗಿಂತ ಕಡಿಮೆ ಮತಗಳು ಚಲಾವಣೆಯಾಗಿರುವ 100 ಮತಗಟ್ಟೆಗಳನ್ನು ಗುರುತಿಸಿ ಕಾರಣಗಳನ್ನು ಕಂಡುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೂಚಿಸಿದ್ದಾರೆ ಎಂದು BJP ಪಕ್ಷದ ಸಂಸದೀಯ ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದ ಮನೋಜ್ ತಿವಾರಿ (Manoj Tiwari) ಹೇಳಿದ್ದಾರೆ.
ಚುನಾವಣೆ ವಿಜಯದ ನಂತರ ಪ್ರಧಾನಿ ಮೋದಿ(Narendra Modi) ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ಭಾಷಣ ಆರಂಭಿಸಿದರು. ಇಂದು ಸಂಭ್ರಮದ ದಿನವಾಗಿದೆ ಎಂದರು. ಇದು ಪ್ರಜಾಪ್ರಭುತ್ವದ ಆಚರಣೆ. ಈ ಚುನಾವಣೆಯಲ್ಲಿ ಭಾಗವಹಿಸಿದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದರು.
ಎನ್ಡಿಎಂಸಿ ಕನ್ವೆನ್ಷನ್ ಸೆಂಟರ್ನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ (ಎನ್ಇ)ಯ ಮಹತ್ವದ ಸಭೆ ಹೈಬ್ರಿಡ್ ರೂಪದಲ್ಲಿ ನಡೆಯಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 124 ಸದಸ್ಯರು ಉಪಸ್ಥಿತರಿದ್ದರೆ, ಉಳಿದವರು ವಾಸ್ತವಿಕವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ದೇಶದಲ್ಲಿ ಜಾತಿ, ಸ್ವಜನ ಪಕ್ಷಪಾತ,ತುಷ್ಟೀಕರಣ ಮತ್ತು ಭ್ರಷ್ಟಾಚಾರದ ರಾಜಕೀಯವನ್ನು ತಿರಸ್ಕರಿಸಿದ ಏಕೈಕ ಪಕ್ಷ ಬಿಜೆಪಿಯಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಹೇಳಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈಗ ಬಿಜೆಪಿ ಬೂತ್ ವಿಜಯ ಅಭಿಯಾನವನ್ನು ಆರಂಭಿಸಲಿದೆ.ಸುಮಾರು 27,700 ಬೂತ್ ಗಳಲ್ಲಿ ಈ ಅಭಿಯಾನ ಕಾರ್ಯರೂಪಕ್ಕೆ ಬರಲಿದೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ದಾ ತಿಳಿಸಿದ್ದಾರೆ.
ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ 'ವಿಜಯ ಯಾತ್ರೆ'ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಶ್ಚಿಮಬಂಗಾಳ ಅಷ್ಟೇ ಅಲ್ಲ, ತಮಿಳುನಾಡನ್ನೂ ಶತಾಯಗತಾಯ ಗೆಲ್ಲಲೇ ಬೇಕೆಂಬ ಜಿದ್ದಿಗೆ ಬಿದ್ದಿದೆ ಬಿಜೆಪಿ. ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಬಿಜೆಪಿ, ಈಗ ತಮಿಳುನಾಡನ್ನೂ ಗೆಲ್ಲುವ ತಂತ್ರ ರೂಪಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.