Kalburgi Connect : ಸರಿಯಾಗಿ ನೀರು ಬರ್ತಿಲ್ಲಾ, ಬೀದಿ ದೀಪ ಹಾಳಾಗಿದೆ, ಯಾರೂ ಸರಿ ಮಾಡ್ತಿಲ್ಲಾ, ರಸ್ತೆ ಹಾಳಾಗಿದೆ ಅನ್ನೋದು ಸೇರಿದಂತೆ ಹತ್ತಾರು ದೂರುಗಳನ್ನು ಕಲಬುರಗಿಯ ಜನ ದೂರುಗಳನ್ನು ಮನೆಯಲ್ಲಿಯೇ ಕುಳಿತು ಜಿಲ್ಲಾ ಉಸ್ತುವಾರಿಗೆ ತಲುಪಿಸಬಹುದು. ಸಚಿವರಿಗೆ ದೂರು ಹೇಗೆ ತಲುಪುತ್ತೆ..? ಏನ್ಮಾಡ್ಬೇಕು ಅಂತೆಲ್ಲ ಮಾಹಿತಿ ಇಲ್ಲಿದೆ ನೋಡಿ..
ಆಟ ಆಡುವ ನೆಪದಲ್ಲಿ ಪುಸಲಾಯಿಸಿ ಬಾಲಕಿ ಮೇಲೆ ರೇಪ್ ಕಲಬುರಗಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಮೂರು ಜನ ಅಪ್ರಾಪ್ತ ಬಾಲಕರಿಂದ ನಡೆದ ಹೇಯ ಕೃತ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರಿಂದ ವಿಚಾರಣೆ ಮೂವರು ಆರೋಪಿಗಳಲ್ಲಿ ಪ್ರಮುಖ ಆರೋಪಿ ಪರಾರಿ ಪ್ರಮುಖ ಆರೋಪಿ ಬಂಧನಕ್ಕೆ ಜಾಲ ಬೀಸಿರುವ ಪೊಲೀಸರು ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಲಕಿ
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.
ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10ರಂದು ನಡೆಯುವ ಮತದಾನಕ್ಕೆ ಮಹಿಳೆಯರು, ವಿಶೇಷಚೇತನರು ಹಾಗೂ ಯುವ ಸಮೂಹವನ್ನು ಮತಗಟ್ಟೆಯತ್ತ ಆಕರ್ಷಿಸಲು ವಿವಿಧ ಬಣ್ಣ, ಚಿತ್ರಕಲೆಗಳಿಂದ ಸಿಂಗಾರಗೊಳಿಸಿರುವ ಜಿಲ್ಲೆಯಾದ್ಯಂತ 72 ವೈವಿಧ್ಯಮಯ ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಮತದಾರರನ್ನು ಮತದಾನಕ್ಕೆ ಕೈಬೀಸಿ ಕರೆಯುತ್ತಿವೆ.
ಕಲ್ಬುರ್ಗಿಯಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ರ್ಯಾಲಿಗೆ ಜನಸಾಗರವೇ ಹರಿದುಬಂದಿದು, ರ್ಯಾಲಿ ವೇಳೆ ಪ್ರಿಯಾಂಕಾ ಗಾಂಧಿ ಭಾಷಣ ಸಾರ್ವಜನಿಕರು ಕೇಕೆ ಹಾಕುತ್ತಿರುವ ದೃಶ್ಯ ದಾರಿಯುದ್ದಕ್ಕೂ ಕಂಡು ಬಂದಿತು. ಇದೆ ವೇಳೆ ಪ್ರಿಯಾಂಕಾ ಗಾಂಧಿ ಮಾತನಾಡಿ ಶೇ.40ರಷ್ಟು ಸರಕಾರವನ್ನು ಕಿತ್ತೊಗೆಯಬೇಕಿದೆ ಎಂದು ಹೇಳಿದರು.
Malpractice during SSLC exam: ಶಾಲೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ವರದಿ ಸಲ್ಲಿಸಿದ್ದರು.
ಶುಕ್ರವಾರದಂದು ಕಾಂಗ್ರೆಸ್ನ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಒಂದು ವೇಳೆ ಅಧ್ಯಕ್ಷರಾಗಿ ಆಯ್ಕೆಯಾದರೆ ಎಸ್.ನಿಜಲಿಂಗಪ್ಪ ನಂತರ ಕರ್ನಾಟಕದಿಂದ ಆಯ್ಕೆಯಾಗುವ ಎರಡನೇ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ.
ವಿದ್ಯೆಯೇ ಅಮೃತ.. ಜ್ಞಾನ ಗಂಗಾ ಅಂತಾ ಟ್ಯಾಗ್ಲೈನ್ ಇಟ್ಟುಕೊಂಡಿರೋ ಆ ವಿವಿ ಸದಾ ವಿವಾದಗಳಿಂದಲೇ ಕುಖ್ಯಾತಿಗೆ ಒಳಪಟ್ಟಿದೆ. ಇದೀಗ ಮತ್ತೊಂದು ಬೃಹತ್ ಕರ್ಮಕಾಂಡಕ್ಕೆ ಸಾಕ್ಷಿಯಾಗಿದೆ. ಏನದು ಅಂತಿರಾ.. ಈ ಸ್ಟೋರಿ ನೋಡಿ ನಿಮಗೇ ಗೊತ್ತಾಗುತ್ತೆ..
ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಹಣವನ್ನು ಅರ್ಚಕರೇ ಗುಳುಂ ಮಾಡಿದ್ದಾರೆ.. ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ತಮ್ಮ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ.. ಈ ಮೂಲಕ ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.. ಪ್ರಕರಣ ಸಂಬಂಧ ಐವರು ಅರ್ಚಕರ ವಿರುದ್ಧ FIR ದಾಖಲಾಗಿದೆ.
ಕಲಬುರಗಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಎಂಟು ಜನ ಆರೋಪಿಗಳ ಜಾಮೀನು ಅರ್ಜಿ ವಜಾ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ PSI ನೇಮಕಾತಿ ಅಕ್ರಮದಲ್ಲಿ ಇದುವರೆಗೂ ಯಾರಿಗೂ ಸಿಕ್ಕಿಲ್ಲ ಜಾಮೀನು
ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬೆಂಕಿಗಾಹುತಿ ಆಗಿದೆ. ಕಲಬುರ್ಗಿಯಲ್ಲಿ ನಡೆದ ಘಟನೆಯಲ್ಲಿ ಏಳು ಜನ ಮೃತ ಪಟ್ಟಿದ್ದಾರೆ ಈ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ವಿವರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.