ಪ್ರತಿಯೊಬ್ಬರೂ ಅವರದೇ ಆದ ಅಭಿಪ್ರಾಯಗಳು, ನಿಲುವನ್ನು ಹೊಂದಿರುತ್ತಾರೆ. ಇದು ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ತಮ್ಮ ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ, "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ' ಎಂದು ಕಮಲ್ ಹಾಸನ್ ಹೇಳಿದ್ದರು.
ಈಗಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ ಸಿನಿಮಾದಿಂದ ಈಗ ಸಕ್ರೀಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಕಮಲ್ ಹಾಸನ್ ಈಗ ತಾವು ರಾಜಕೀಯ ಪ್ರವೇಶಿಸಲು ಒಬ್ಬ ಮಹಾನ್ ವ್ಯಕ್ತಿ ನೀಡಿದ ಸಲಹೆಯೇ ಕಾರಣ ಎನ್ನುವ ಅಪರೂಪದ ಸಂಗತಿಯನ್ನು ಈಗ ಹಂಚಿಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಮಕ್ಕಳ್ ನೀಧಿ ಮಯಾಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗುತ್ತಿರುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.