ಈ ವರ್ಷ ಕುಂಭಮೇಳ ಸಂಭ್ರಮಾಚರಣೆಯನ್ನು'ಸಾಂಕೇತಿಕ' ಘಟನೆಯಾಗಿ ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಶನಿವಾರ ಮನವಿ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನಟಿ ಕಂಗನಾ ರಂಜಾನ್ ಗೆ ಜನ ಸೇರುವುದಕ್ಕೆ ನಿಷೇಧ ಹೇರಬೇಕೆಂದು ಹೇಳಿ ಟ್ವೀಟ್ ಮಾಡಿ ನಂತರ ಅಳಿಸಿಹಾಕಿದ್ದಾರೆ.
'ದಿಡ್ಡಾ: ದಿ ವಾರಿಯರ್ ಕ್ವೀನ್ ಆಫ್ ಕಾಶ್ಮೀರ' ಲೇಖಕ ತನ್ನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಮಾಡಿದ ನಂತರ ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ನಟ ಕಂಗನಾ ರನೌತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಂಗನಾ ರನೌತ್ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸ್ವತಃ ಬ್ರಹ್ಮಾಂಡದ ಅತ್ಯುತ್ತಮ ನಟಿ ಎಂದು ಬಣ್ಣಿಸಿದ್ದಾರೆ. ಈ ಟ್ವೀಟ್ ಬಗ್ಗೆ ಟ್ರೋಲರ್ಗಳು ಕೂಡ ಅವರನ್ನು ಸಾಕಷ್ಟು ಅಪಹಾಸ್ಯ ಮಾಡಿದ್ದಾರೆ.
ತಲೈವಿ ಮಾಜಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಪಾತ್ರವನ್ನು ನಿರ್ವಹಿಸಿದ ನಂತರ, ಕಂಗನಾ ರನೌತ್ ಮುಂಬರುವ ಚಿತ್ರದಲ್ಲಿ ಇನ್ನೊಬ್ಬ ರಾಜಕೀಯ ನಾಯಕಿಯ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ.ಸಾಯಿ ಕಬೀರ್ ನಿರ್ದೇಶನದಲ್ಲಿ ಮೂಡಿಬರಲಿರುವ ರಾಜಕೀಯ ಚಿತ್ರದಲ್ಲಿ ಕಂಗನಾ ರನೌತ್ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಲಿದ್ದಾರೆ.
ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರನೌತ್ ಈಗ ತಾವು ಯಾವುದೇ ಪಕ್ಷದ ಫೇವರೆಟ್ ಅಲ್ಲ ಎಂದು ಹೇಳಿದ್ದಾರೆ.ಶಿವಸೇನಾ ಪಕ್ಷದ ಜೊತೆಗಿನ ನೇರ ವಾಗ್ವಾದ ನಂತರ ಆಕೆ ಬಿಜೆಪಿ ಪಕ್ಷವನ್ನು ಸೇರುತ್ತಾರೆ ಎನ್ನುವ ಬಲವಾದ ವದಂತಿಗಳು ಕೇಳಿ ಬಂದಿದ್ದವು.ಆದರೆ ನಂತರ ಸ್ಪಷ್ಟಪಡಿಸಿದ ಕಂಗನಾ ತಾವು ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.ಜಾವೇದ್ ಅಖ್ತರ್ ನಟ ಹೃತಿಕ್ ರೋಷನ್ ಮತ್ತು ಅವರ ಕುಟುಂಬದ ವಿರುದ್ಧ ಏನನ್ನೂ ಮಾತನಾಡದಂತೆ ಒತ್ತಾಯಿಸಿದ್ದಾರೆ ಎಂದು ನಟಿ ಕಂಗನಾ ಹಲವಾರು ಬಾರಿ ಆರೋಪಿಸಿದ್ದಾರೆ.
ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.ಜಾವೇದ್ ಅಖ್ತರ್ ನಟ ಹೃತಿಕ್ ರೋಷನ್ ಮತ್ತು ಅವರ ಕುಟುಂಬದ ವಿರುದ್ಧ ಏನನ್ನೂ ಮಾತನಾಡದಂತೆ ಒತ್ತಾಯಿಸಿದ್ದಾರೆ ಎಂದು ನಟಿ ಕಂಗನಾ ಹಲವಾರು ಬಾರಿ ಆರೋಪಿಸಿದ್ದಾರೆ.
ಇತ್ತೀಚಿಗಷ್ಟೇ ಸಂಸತ್ ನಲ್ಲಿ ಪಾಸಾದ ಕೃಷಿ ಕಾಯ್ದೆ ವಿಚಾರವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಗುರಿಯಾಗಿಸಿಕೊಂಡು ಆರೋಪಿಸಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಟ್ವೀಟ್ ಕುರಿತು ತುಮಕೂರು ಜಿಲ್ಲೆಯ ಸ್ಥಳೀಯ ನ್ಯಾಯಾಲಯ ಶುಕ್ರವಾರ ಪೊಲೀಸರಿಗೆ ದೂರು ದಾಖಲಿಸುವಂತೆನಿರ್ದೇಶನ ನೀಡಿದೆ ಎಂದು ವರದಿಯೊಂದು ತಿಳಿಸಿದೆ.
ಕೃಷಿ ಮಸೂದೆಗಳನ್ನು ವಿರೋಧಿಸುವ ರೈತರ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿ ವಕೀಲರು ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ತುಮಕೂರಿನ ಸ್ಥಳೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ಮನವಿ ಮಾಡಿಕೊಂಡಿದ್ದಾರೆ.
ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ರನೌತ್ ಅವರು ಉರ್ಮಿಳಾರನ್ನು ಸಾಫ್ಟ್ ಪೋರ್ನ್ ಸ್ಟಾರ್ ಎಂದು ವ್ಯಂಗ್ಯವಾಗಿ ಕರೆದ ನಂತರ ಅವರನ್ನು ಬೆಂಬಲಿಸಿದ ಜನರಿಗೆ ಉರ್ಮಿಳಾ ಶುಕ್ರವಾರ ಕೃತಜ್ಞತೆ ಸಲ್ಲಿಸಿದ್ದಾರೆ.
'ಗೌರವಾನ್ವಿತ ಪ್ರಧಾನಿ ಅವರಿಗೆ, ನಿಮ್ಮ ಹುಟ್ಟುಹಬ್ಬದ ಅಭಿನಂದನೆಗಳು ಎಂದು ಕಂಗನಾ ರನೌತ್ (Kangana Ranaut) ವಿಡಿಯೋ ಟ್ವೀಟ್ ಮಾಡಿದ್ದಾರೆ. ನಿಮ್ಮೊಂದಿಗೆ ಮಾತನಾಡಲು ನನಗೆ ಎಂದಿಗೂ ಅವಕಾಶ ಸಿಕ್ಕಿಲ್ಲ ... '
By accepting cookies, you agree to the storing of cookies on your device to enhance site navigation, analyze site usage, and assist in our marketing efforts.