Lok Sabha Election 2024: ದೇಶದ 543 ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Arecanut today price (24-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok Sabha Election 2024: ಸೋಮಣ್ಣನವರು ಉತ್ತಮ ಸಂಸದನಾಗಿ ಕೆಲಸ ಮಾಡುವುದಾಗಿ ಹೇಳುತ್ತಾರೆ.ಆದರೆ ಅವರು ವಸತಿ ಸಚಿವರಾಗಿದ್ದಾಗ ತುಮಕೂರಿಗೆ ಎಷ್ಟು ಮನೆಗಳನ್ನು ನೀಡಿದಿರಿ ಎಂದು ಇಲ್ಲಿನ ಜನರಿಗೆ ದಾಖಲಾತಿ ನೀಡಿ.ನಿಮ್ಮ ಅವಧಿಯಲ್ಲಿ ಒಂದೂ ಮನೆಯನ್ನು ಕಟ್ಟಲಿಲ್ಲವೇಕೆ? ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಅಂದು ಉತ್ತರವಿರಲಿಲ್ಲ.ಆದ್ದರಿಂದ ವಸತಿ ಸಚಿವರಾಗಿ ವಿಫಲವಾಗಿರುವ ಸೋಮಣ್ಣನವರ ಉತ್ತಮವಾಗಿ ಕೆಲಸ ಮಾಡುತ್ತೇನೆ ಎನ್ನುವ ಮಾತು ಸಂಪೂರ್ಣ ಸುಳ್ಳು ಎಂದರು.
LokSabha Elections 2024: ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ #GoBackModi, #GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
LokSabha Elections 2024: ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಪ್ರಧಾನಿ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಎಂದರು ಅಂತಾ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Arecanut today price (23-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ಗಳು ಏಕೆ ಆಗುತ್ತಿಲ್ಲ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Elections: ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Arecanut today price (22-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok sabha elections 2024: ಪ್ರಧಾನಿ ಮೋದಿ ಕಾಲದಲ್ಲಿ ದೇಶದ ಅಭಿವೃದ್ಧಿ ಶೂನ್ಯವಾಗಿದೆ. ಚರಿತ್ರೆಯಲ್ಲಿ ಅವರಂತೆ ಸುಳ್ಳು ಹೇಳಿದವರನ್ನು ನಾನು ನೋಡಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೆರಳಿಗೆ ಹೋಗಿ ಬದುಕಿ ಉದ್ದಾರ ಆದವರು ಯಾರೂ ಇಲ್ಲವೆಂದು ರಮೇಶ್ ಕುಮಾರ್ ಕಿಡಿಕಾರಿದ್ದಾರೆ.
Arecanut today price (21-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (20-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Murder in Hubballi: ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ.ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ.ಗದಗನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ.
Lok Sabha Elections 2024: ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು.
Arecanut today price (16-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ತಾಲ್ಲೂಕಿನ ಸಂಗನಕಲ್ಲಿನ ಸಣ್ಣ ರಾಚಮ್ಮ ಗುಡ್ಡದಲ್ಲಿರುವ ಶಿಲಾಯುಗದ ರೇಖಾಚಿತ್ರಗಳ ಹತ್ತಿರದಲ್ಲಿನ ಬಂಡೆಯನ್ನು ಯಾರೋ ದುಷ್ಕರ್ಮಿಗಳು ಕತ್ತರಿಸಿ ತೆಗೆದುಕೊಂಡು ಹೋಗಿದ್ದು, ಈ ಕುರಿತು ಬಳ್ಳಾರಿಯ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.