ಜಿಲ್ಲೆಯ ಕೊರಟಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಕಿಡಿಗೇಡಿಗಳು ಪ್ರಚಾರದ ವೇಳೆ ಕಲ್ಲನ್ನು ಎಸೆದಿದ್ದಾರೆ.ಈ ಘಟನೆ ಭೈರೆನ್ ಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ನಡೆದಿದೆ ಎನ್ನಲಾಗಿದೆ.
Karnataka Assembly Election: ಯಾದಗಿರಿ ಜಿಲ್ಲೆಯು ಯಾದಗಿರಿ, ಶಹಪುರ, ಸುರಪುರ, ಗುರುಮಠಕಲ್ ಎಂಬ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಈ ಬಾರಿಯ ಎಲೆಕ್ಷನ್ ಅಖಾಡದಲ್ಲಿ ವಿವಿಧ ಪಕ್ಷಗಳ ನಾಯಕರ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.
ಕೋವಿಡ್ ನಂಥ ಸಂಕಷ್ಟದ ಸಮಯದಲ್ಲಿ ನಾನು ಮನೆಯಲ್ಲಿ ಕೂರದೆ ಕ್ಷೇತ್ರ ಸಂಚಾರ ಮಾಡಿ ಜನತೆಯ ನೋವಿಗೆ ಸ್ಪಂದಿಸಿದ್ದೇನೆ. ಮನೆಮನೆಗೆ ವ್ಯಾಕ್ಸಿನ್, ಫುಡ್ ಕಿಟ್ ವಿತರಣೆ ಮಾಡಿದ್ದೇನೆ. ಕಷ್ಟದ ಸಮಯದಲ್ಲಿ ಅವರ ಜೊತೆ ನಿಂತಿದ್ದನ್ನು ಕ್ಷೇತ್ರದ ಜನ ಮರೆತಿಲ್ಲ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
Karnataka Assembly Election: ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ರಾಜ್ಯಾದ್ಯಂತ ಚುನಾವಣೆ ಪ್ರಚಾರ, ಸಮಾವೇಶ ಬಾರಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕನ್ನಡ ನಾಡ ಗೀತೆ ಹಾಕುವ ಬದಲು ತಮಿಳು ನಾಡಗೀತೆ ಪ್ರಸಾರ ಮಾಡಿದ್ದಾರೆ.
Karnataka Assembly Election 2023: ಪ್ರಧಾನಿ ಮೋದಿಯವರು ವರ್ಚುವಲ್ ಸಭೆ ಮಾಡಿ 50 ಲಕ್ಷ ಜನರ ಜೊತೆ ಸಭೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗದ ನೀತಿ ಸಂಹಿತೆ ಏನು ಹೇಳುತ್ತದೆ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Karnataka Assembly Election 2023: ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಯತ್ನಾಳ್, ‘ಪ್ರಧಾನಿ ಮೋದಿ ನಾಗರಹಾವು ಆದರೆ, ಸೋನಿಯಾ ಗಾಂಧಿ ವಿಷಕನ್ಯೆನಾ? ಎಂದು ಪ್ರಶ್ನಿಸಿದ್ದರು. ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ' ಎಂದು ಟೀಕಿಸಿದ್ದರು.
Karnataka Assembly Election 2023: ಮುಸಲ್ಮಾನರಿಗೆ ನಮ್ಮ ಬಿಜೆಪಿ ಸರ್ಕಾರ ಮಿಸಲಾತಿ ರದ್ದುಪಡಿಸಲಾಯಿತು, ಆದರೆ ಕಾಂಗ್ರೆಸ್ ನವಋ ಮುಸ್ಲಿಂ ರ ಮಿಸಲಾತಿ ಮತ್ತೆ ಮರಳಿ ಕೊಡ್ತೆವೆ ಅಂತಿದ್ದಾರೆ. ಕಾಂಗ್ರೆಸ್ ನವರು ದಲಿತರಿಗಾಗಿ , ಬಡವರಿಗಾಗಿ ಏನು ಮಾಡಿದ್ದಾರೆ. ಅವರ ಜೀವನ ರೂಪಿಸುವುದಕ್ಕೆ ಏನು ಮಾಡಿದ್ದಾರೆ ಅನ್ನೊದು ದೇಶದ ಜನರ ಪ್ರಶ್ನೆಯಾಗಿದೆ. ಬಿಜೆಪಿ ಸರ್ಕಾರ ಬಡವರಿಗಾಗಿ ಮನೆ, ರೈತನಿಧಿ, ಹೆಣ್ಣು ಮಕ್ಕಳಿಗೆ, ಶಿಕ್ಷಣಕ್ಕಾಗಿ ನಾವು ದುಡಿಯುತ್ತಿದ್ದೇವೆ ಎಂದರು.
Karnataka Assembly Election 2023: ಶುಕ್ರವಾರ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ಸೇಡಂ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.
Jagadish Shtter : ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೇಸ್ ಕೈ ಹಿಡಿದು, ಬಿಜೆಪಿ ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದೆ, ಮತ್ತು ಬಿಜೆಪಿ ಲಿಂಗಾಯತ ವಿರೋಧಿ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪಕ್ಷಾಂತರಿಗಳನ್ನು ಪಕ್ಷ ಯಾವತ್ತು ಕ್ಷಮಿಸುವುದಿಲ್ಲ, ನಂಬಿಕೆ ದ್ರೋಹಿ ಎಂದೆಲ್ಲಾ ಜಗದೀಶ್ ಶೆಟ್ಟರ ಅವರನ್ನು ಆರೋಪಿಸಿದ್ದಾರೆ.
Karnataka Assembly Election 2023: ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗೀತಾ ಶಿವರಾಜಕುಮಾರ್ ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಬಾವುಟ ಹಿಡಿದು ಸೇರ್ಪಡೆಯಾಗಿದ್ದಾರೆ.
Karnataka Assembly Election 2023 : ನಾಳೆಯಿಂದ ರಾಜ್ಯದಲ್ಲಿ ಬ್ಯಾಲೇಟ್ ಪೇಪರ್ ವೋಟಿಂಗ್ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದೆ.
ಇಂದು ಬಳ್ಳಾರಿ ನಗರಕ್ಕೆ ರಾಹುಲ್ ಗಾಂಧಿ ಎಂಟ್ರಿ. ಬಳ್ಳಾರಿ ನಗರದಲ್ಲಿ ರಾಹುಲ್ ಬೃಹತ್ ರೋಡ್ ಶೋ. ಟಿಬಿ ಸ್ಯಾನಿಟೋರಿಯಂನಿಂದ ಭರ್ಜರಿ ರೋಡ್ ಶೋ. ಮೋತಿ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ರಾಹುಲ್ ಭಾಗಿ. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಪ್ರಚಾರ.
ಸಿಎಂ ತವರು ಜಿಲ್ಲೆ ಹಾವೇರಿಗೆ ಇಂದು ಅಮಿತ್ ಶಾ ಎಂಟ್ರಿ. ರಾಹುಲ್ ಮತಬೇಟೆ ಬೆನ್ನಲ್ಲೇ ಅಮಿತ್ ಶಾ ಹಾನಗಲ್ ಪ್ರವಾಸ. ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ʻಶಾʼ ಕ್ಯಾಂಪೇನ್. ಬಿಜೆಪಿ ಭದ್ರಕೋಟೆ ಹಾನಗಲ್ ತಾಲೂಕಿನಲ್ಲಿ 'ಶಾ' ಮತಬೇಟೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.