ರಾಜ್ಯದ ಜನ ಕೊಟ್ಟ ತೀರ್ಪನ್ನ ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ನಗರದ ಮಯೂರ ಎಸ್ಟೇಟ್ ನಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದುಕಾಂಗ್ರೆಸ್ ತನ್ನ ಭರವಸೆಗಳನ್ನ ಈಡೇರಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಮೂರು ಕೈ ಪಾಲಾದರೇ ಹನೂರಲ್ಲಿ ಮಾತ್ರ ತೆನೆ ಹೊತ್ತ ಮಹಿಳೆಯನ್ನು ಈ ಬಾರಿ ಬೆಂಬಲಿಸಿದ್ದಾನೆ. ಜೊತೆಗೆ, 2 ಕುಟುಂಬಗಳ ನಡುವೆ ಅಷ್ಟೇ ಇದ್ದ ಅಧಿಕಾರಕ್ಕೆ ಬ್ರೇಕ್ ಬಿದ್ದಿದೆ.
Karnataka Assembly Election Results 2023: ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಮತದಾನದ ಫಲಿತಾಂಶ ಇಂದು ಬಹುತೇಕ ಪ್ರಕಟಗೊಂಡಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದ ಕಾಂಗ್ರೆಸ್ ಸರ್ಕಾರ ಬರುವುದು ಬಹುತೇಕ ಖಚಿತವಾಗಿದೆ. ಏತನ್ಮಧ್ಯೆ ಚುನಾವಣಾ ಫಲಿತಾಂಶಗಳ ಕುರಿತು ಬಿಎಸ್ ಯಡಿಯೂರಪ್ಪ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ನೀಡಿದ ಭರವಸೆಯ ತಂತರ, ಬಿಜೆಪಿ ಈ ಭರವಸೆಯನ್ನು ಭಜರಂಗಬಲಿ ಭಗವಂತನೊಂದಿಗೆ ಸಂಯೋಜಿಸುವ ಮೂಲಕ ದೊಡ್ಡ ಪ್ರಚಾರವನ್ನೆ ಗಿಟ್ಟಿಸಿಕೊಂಡಿತು. ಪ್ರಧಾನಿ ಮೋದಿ ಕೂಡ ತಮ್ಮ ರ್ಯಾಲಿಗಳಲ್ಲಿ ಬಜರಂಗಬಲಿಯ ಬಗ್ಗೆ ಹಲವು ಹಲವು ಬಾರಿ ಪ್ರಸ್ತಾಪಿಸಿದ್ದಾರೆ.
Karnataka Assembly Election Results 2023: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ನಿಚ್ಚಳವಾಗಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ದಾಪುಗಾಲಿಟ್ಟಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ 70 ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಸಿಲುಕಿಕೊಂಡಂತಿದೆ. ಮತ್ತೊಂದೆಡೆ, ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ರುಚಿ ನೋಡುವತ್ತ ಸಾಗುತ್ತಿದೆ. ಬಹುಮತದ ಗಡಿ ದಾಟಿದೆ. ರಾಜ್ಯದಲ್ಲಿ ಸರ್ಕಾರ ರಚಿಸಲು 113 ಸ್ಥಾನಗಳ ಅಗತ್ಯವಿದ್ದು, ಅದನ್ನು ಕಾಂಗ್ರೆಸ್ ಸ್ವಂತ ಬಲದಿಂದ ಸಾಧಿಸಿದೆ.
Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆಯ ಟ್ರೆಂಡ್ ಗಳಲ್ಲಿ ಭಾರಿ ಮುನ್ನಡೆ ಸಾಧಿಸಿದ ಬಳಿಕ ಕಾಂಗ್ರೆಸ್ ಪಕ್ಷ ಫುಲ್ ಸ್ವಿಂಗ್ ನಲ್ಲಿದೆ. ಪಕ್ಷ ನಾಳೆ ಅಂದರೆ ಭಾನುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
Karnataka Assembly Election Result 2023: ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನಂತಹ ಉದ್ಯಾನವನಗಳಿಂದ ಬೆಂಗಳೂರು ನಗರವನ್ನು ಉದ್ಯಾನ ನಗರಿ ಎಂದು ಕರೆಯಲಾಗುತ್ತದೆ.ಅಷ್ಟೇ ಅಲ್ಲದೆ ಇದು ವಿಶ್ವದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ತವರೂರು ಕೂಡ ಆಗಿದೆ.ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನೆಲೆಯಲ್ಲಿ ನಾಳೆ ಅಂದರೆ 13.05.2023 ರಂದು ನಡೆಯಲಿರುವ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಮತ ಎಣಿಕಾ ಕಾರ್ಯವು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಪ್ರತಿ ಮತ ಎಣಿಕಾ ಕೇಂದ್ರದಲ್ಲೂ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡಲು ಸುಸಜ್ಜಿತ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
Karnataka Assembly Election Results 2023: ನಾಳೆ, ಮೇ.13 ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭ ಮಾಡಲಾಗುತ್ತದೆ. ಮತ್ತು ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ ಮತ ಎಣಿಕೆ 19 ರೌಂಡ್ಸ್ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ ಮತ ಎಣಿಕೆ 17 ರೌಂಡ್ಸ್ ಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.