ಬಿಜೆಪಿ ಕಾರ್ಯಕರ್ತರು ಮಾಡಬೇಕಾದ ಕೆಲಸವನ್ನು ಅಧಿಕಾರಿಗಳು ಏಕೆ ಮಾಡಬೇಕು, ಸೈನಿಕರು ಏಕೆ ಮಾಡಬೇಕು? ಬಿಜೆಪಿ ಕಾರ್ಯಕರ್ತರು ಸೋಂಬೇರಿಗಳಾದರೆ? ಅಥವಾ ಪಕ್ಷದಿಂದ ವಿಮುಖರಾದರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Brand Bengaluru initiative: ಬೆಂಗಳೂರಿನಲ್ಲಿ 190 ಕಿಮೀ ಉದ್ದದ ₹85,000 ಕೋಟಿ ವೆಚ್ಚದ ಸುರಂಗ ನಿರ್ಮಾಣವನ್ನು ಬಿಬಿಎಂಪಿಯಿಂದ ನಿರ್ಮಿಸುತ್ತಾರಂತೆ. ಇದು ಅನಾಯಾಸವಾಗಿ ಒಂದಷ್ಟು ಸುರಂಗ ತೋಡುವ ಕಂಪನಿಗಳಿಂದ ಅಡ್ವಾನ್ಸ್ ಕಮಿಷನ್ ಪಡೆಯುವ ಯೋಜನೆ ಹೊರತು ಮತ್ತೇನಲ್ಲವೆಂದು ಬಿಜೆಪಿ ಟೀಕಿಸಿದೆ.
Dissent in Congress government: ಮೂರು DCM ಮಾಡಿ, ನೋ ನೋ, ಆರು DCM ಮಾಡಿ’… ಇನ್ನಷ್ಟು, ಮತ್ತಷ್ಟು ಸ್ವಪಕ್ಷೀಯರ ಸೂಪರ್ ಹಿಟ್ ಡೈಲಾಗ್ಗಳಿಗೆ Keep Following ಸಿದ್ದರಾಮಯ್ಯರ ಸರ್ಕಸ್… ಎಂದು ಬಿಜೆಪಿ ಕುಟುಕಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಶಿಷ್ಯಕೋಟೆಯನ್ನು ಶಾಮನೂರು ಶಿವಶಂಕರಪ್ಪ ಹಾಗೂ ವೀರಶೈವ ಲಿಂಗಾಯತರನ್ನು ಹತ್ತಿಕ್ಕಲು ಬಿಟ್ಟಿದ್ದಾರೆ. ಕುರ್ಚಿಗೆ ಆಪತ್ತು ಬಂದಾಗ ಸಿದ್ದರಾಮಯ್ಯ ಅವರು ಮಾತನಾಡುವುದಿಲ್ಲ ಮಾತನಾಡುವುದು ಅವರ ವಂದಿ ಮಾಗಧರು..! ಎಂದು ಬಿಜೆಪಿ ಟೀಕಿಸಿದೆ.
ಐಸಿಸ್ ಜೊತೆ ನಂಟು ಹೊಂದಿರುವ ಕಾರಣ, ರಾಜ್ಯದ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಕೇಂದ್ರ ತನಿಖಾ ದಳವು ಉಗ್ರರನ್ನು ಬಂಧಿಸುತ್ತಿದೆ. ಇಷ್ಟು ವರ್ಷ ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ, ದಿಢೀರ್ ಅಂತಾ ಉಗ್ರರ ವಾಸಸ್ಥಾನವಾಗಿ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿದೆ.
Divide and rule Policy: ತುಕ್ಡೆ ಗ್ಯಾಂಗಿನ ಜೊತೆಗಿರುವ ಆಪ್ತ ಸ್ನೇಹವು ರಾಹುಲ್ ಗಾಂಧಿಯವರಿಗೆ ಹೋದಲ್ಲಿ, ಬಂದಲ್ಲಿ ಸದಾ ಭಾರತವನ್ನು ವಿಭಜಿಸುವ, ಅವಹೇಳನಗೈಯುವ ದುರ್ಬುದ್ಧಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
BJP Slams CM Siddaramaiah: ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಮುಖ್ಯಮಂತ್ರಿ ಆಗಿರುವುದು ಯಾವ ಪುರುಷಾರ್ಥಕ್ಕೆ..? ಎಂದು ಬಿಜೆಪಿ ಪ್ರಶ್ನಿಸಿದೆ.
ಮಲೆನಾಡಿನಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರೆ ಪರಿಸ್ಥಿತಿ ಎಷ್ಟು ವಿಕೋಪಕ್ಕೆ ತಿರುಗಿದೆ ಎಂಬುದು ಅರ್ಥವಾಗುತ್ತದೆ. ಆದರೆ ಇದೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಬೇಕಾಗಿದ್ದ ರಾಜ್ಯ ಸರ್ಕಾರ ಸಂಪೂರ್ಣ "ಕುರುಡ-ಕಿವುಡ-ಮೂಗ"ನಂತೆ ವರ್ತಿಸುತ್ತಿರುವುದು ಮಾತ್ರ ನಿಜಕ್ಕೂ ನಾಚಿಕೆಗೇಡು ಎಂದು ಬಿಜೆಪಿ ಟೀಕಿಸಿದೆ.
Bharat vs India: ಅಸಲಿಗೆ ಭಾರತ ಎಂಬ ಹೆಸರು ನಿನ್ನೆ ಮೊನ್ನೆಯದ್ದಲ್ಲ, ಕಾಂಗ್ರೆಸ್ಸಿಗರ ನಾಯಕ ನೆಹರೂ ಅವರೇ ತಮ್ಮ ಡಿಸ್ಕವರಿ ಆಫ್ ಇಂಡಿಯಾ ಪುಸ್ತಕದಲ್ಲಿ, ಸಂವಿಧಾನ ರಚನೆ ಸಂದರ್ಭದಲ್ಲಿ ಭಾರತ, ಇಂಡಿಯಾ, ಹಿಂದುಸ್ತಾನ್ ಹೆಸರುಗಳನ್ನು ಪ್ರಸ್ತಾಪಿಸಿ, ಕೊನೆಗೆ ಭಾರತ ಹಾಗೂ ಇಂಡಿಯಾ ಹೆಸರನ್ನು ಉಳಿಸಿಕೊಳ್ಳಲಾಗಿದೆ ಎಂದು ನುಡಿದಿದ್ದಾರೆ.
I.N.D.I.Allianceನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ನಾಯಕರು, ಹೊರ ಜಗತ್ತಿಗೆ ಪರಿಚಯವಾಗಿದ್ದೇ, ಅವರುಗಳ ಹಿಂದೂ ವಿರೋಧಿ ಮನಸ್ಥಿತಿಯಿಂದ ಹೊರತು ಮತ್ತ್ಯಾವ ಘನಂದಾರಿ ಕೆಲಸದಿಂದಲ್ಲ ಎಂದು ಬಿಜೆಪಿ ಟೀಕಿಸಿದೆ.
ಕಾಂಗ್ರೆಸ್ ಸರ್ಕಾರದ ಹಠದ ಫಲವಾಗಿ ಸಾರಿಗೆ ನೌಕರರು ಬೀದಿ ಪಾಲಾಗಿದ್ದಾರೆ. ಟ್ಯಾಕ್ಸಿ, ಆಟೋ, ಖಾಸಗಿ ಬಸ್ ಚಾಲಕರು, ನಿರ್ವಾಹಕರು ದುಡಿಮೆ ಇಲ್ಲದೆ ಒಂದೊತ್ತಿನ ಗಂಜಿಗೂ ಕಷ್ಟಪಡುವಂತಾಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Kaveri Water Row: ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್, ಕರ್ನಾಟಕದ ತಮ್ಮ ಸ್ವಾರ್ಥದ ಮೈತ್ರಿಕೂಟದ ಸಚಿವ ಮಿತ್ರರಿಗೆ ಕಾವೇರಿ ನದಿ ನೀರು ವಿಚಾರದಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
Kaveri River Row: ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
V Somanna vs BL Santosh: ಸೋಮಣ್ಣನವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ? "ಲಿಂಗಾಯತ ಮುಕ್ತ ಬಿಜೆಪಿ" ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.