ವಿದ್ಯಾರ್ಥಿಗಳ ಅಗತ್ಯ ಸೌಲಭ್ಯಕ್ಕೆ ಪ್ರಯೋಗಾಲಯ
ಸಸ್ಯ ಶ್ಯಾಮಲ ಯೋಜನೆಯಡಿ 50 ಲಕ್ಷ ಸಸಿ ನೆಡುವ ಕಾರ್ಯಕ್ರಮ
ಸಾರ್ವಜನಿಕ ಗ್ರಂಥಾಲಯಕ್ಕೆ 10 ಕೋಟಿ
ವಿಶ್ವೇಶ್ವರಯ್ಯ ಮೂಲಸೌಕರ್ಯಕ್ಕೆ 25 ಕೋಟಿ
224 ವಸತಿ ನಿಲಯ ಸಮಾಜಕಲ್ಯಾಣ ವ್ಯಾಪ್ತಿಗೆ
ಶಾಲಾ ಕೊಠಡಿಗಳ ನಿರ್ಮಾಣಕ್ಕೆ 310 ಕೋಟಿ ರೂ.
ಕಾಲೇಜು ಕೊಠಡಿ ನಿರ್ಮಾಣಕ್ಕೆ 240 ಕೋಟಿ ರೂ.
ಶಾಲಾ ಶೌಚಾಲಯಗಳ ನಿರ್ಮಾಣಕ್ಕೆ 200 ಕೋಟಿ ರೂ.
ಶಿಥಿಲಗೊಂಡ ಶಾಲಾ ಕಟ್ಟಡ ದುರಸ್ತಿಗೆ 100 ಕೋಟಿ ರೂ.
ಶಾಲಾ ನಿರ್ವಹಣೆಯ ಅನುದಾನ ಹೆಚ್ಚಳ
25 ಸಾವಿರದಿಂದ 45 ಸಾವಿರಕ್ಕೆ ಹೆಚ್ಚಳ
ಇದಕ್ಕಾಗಿ 153 ಕೋಟಿ ರೂ. ಅನುದಾನ
ಮಕ್ಕಳ ಪೌಷ್ಠಿಕಾಂಶ ಆಹಾರಕ್ಕೆ ಅನುದಾನ
ಮೊಟ್ಟೆ, ಶೇಂಗಾ, ಬಾಳೆಹಣ್ಣು ವಿತರಣೆ ವಿಸ್ತರಣೆ
ವಾರದಲ್ಲಿ ಎರಡು ದಿನ ನೀಡಲು ಅನುದಾನ
ವಿದ್ಯಾರ್ಥಿಗಳ ಅಗತ್ಯ ಸೌಲಭ್ಯಕ್ಕೆ ಪ್ರಯೋಗಾಲಯ
ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್, ಹಿಂದೆ ಬಸವರಾಜ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್. ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ ಮಾಡಿಕೊಳ್ಳಲು ಮಂಡಿಸಿದ ದಾಖಲೆಯ ಬಜೆಟ್ ಅಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕುರಿತು ಶಾಸಕ ವಿ. ಸುನೀಲ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವೇ ಜಾಸ್ತಿ ಇದೆ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲಿ ಬಯಲುಸೀಮೆಯ ಜಿಲ್ಲೆಗಳ ವಿಚಾರದಲ್ಲಿ ತೀವ್ರ ಅಸಡ್ಡೆ ಹೊಂದಿದ್ದು, ನಾನು ಕೂಡ ಸೇರಿದಂತೆ ಈ ಭಾಗದ ಜನರಿಗೆ ಬಹಳ ನಿರಾಶೆಯಾಗಿದೆ. ಬಯಲುಸೀಮೆಯ ಯಾವುದೇ ಅಭಿವೃದ್ಧಿಯ ಗ್ಯಾರಂಟಿಯನ್ನು ನೀಡಿಲ್ಲ ಎಂದು ಮಾಜಿ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ.
Karnataka Budget 2023: ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು. ಸುಮಾರು 60 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Budget 2023 Health Department: ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು.
Karnataka Budget 2023: 2023-24ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅರಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ.
Karnataka Budget 2023 Highlights: ಬೆಂಗಳೂರಿಗೆ 45 ಸಾವಿರ ಕೋಟಿ, ವೈಟ್ ಟಾಪಿಂಗ್ ಯೋಜನೆಗೆ 800 ಕೋಟಿ, ನಮ್ಮ ಮೆಟ್ರೋಗೆ 45 ಸಾವಿರ ಕೋಟಿ, ಇಂದಿರಾ ಕ್ಯಾಂಟೀನ್ಗೆ 100 ಕೋಟಿ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
Karnataka Budget 2023 : ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 60 ಕೋಟಿ ಅನುದಾನ ನೀಡಲಾಗಿದೆ.
2023-24 ರ Karnataka Budget: "ಅನುಗ್ರಹ" ಯೋಜನೆ ಜಾರಿ ಮಾಡಿಲಾಗಿದೆ. ಕಳೆದ ಸರ್ಕಾರ ಈ ಯೋಜನೆ ನಿರ್ಲಕ್ಷ ಮಾಡಲಾಗಿತ್ತು, ಇದು ರೈತ ವಿರೋಧಿಧೋರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದರು.
ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.