ಕೆಂಗೇರಿ ಉಪನಗರದ ಚೌಡೇಶ್ವರಿ ಕಾಂಡಿಮೆಂಟ್ಸ್ ಮಾಲೀಕ ಶಿವಕುಮಾರ್, ಆತನ ಪತ್ನಿ, ಮಗುವಿನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಟಿಪ್ಪು ಎಂಬಾತನನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.
ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ ಎಂಬುವ ಕಂಟ್ರಾಕ್ಟರ್ ಒಬ್ಬರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Hubli Murder Case: ಅಖಿಲ್ ಕೊಲೆಗೆ ಹಂತಕರು ರೂಪಿಸಿದ್ದ ಮಾಸ್ಟರ್ ಪ್ಲಾನ್ ಗೆ ಅವರ ತಂದೆ ಸೂತ್ರದಾರನಾಗಿದ್ದು, ಮನೆಯಿಂದ ಮಗನನ್ನು ಕರೆದುಕೊಂಡು ಬಂದ ಭರತ್ ಹಂತಕರಿಗೆ ಒಪ್ಪಿಸಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ವಾಣಿಜ್ಯ ನಗರಿಯಲ್ಲಿ ದೊಡ್ಡ ಉದ್ಯಮಿಯಾಗಿರುವ ಭರತ್ ಮಹಾಜನ್ ಸೇಠ್, ದುಶ್ಚಟಕ್ಕೆ ಈಡೀಗಾಗಿದ್ದ ತನ್ನ ಮಗನ ಕೊಲೆಗಾಗಿ ಹತ್ತು ಲಕ್ಷ ರೂಪಾಯಿ ಸುಪಾರಿ ನೀಡಿದ್ದ...
ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಯುವಕನನ್ನ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳ ಬಂಧನ ಪ್ರಕರಣಕ್ಕೆ ಸಂಬಂಧ ಸ್ಫೋಟಕ ತಿರುವು ಸಿಕ್ಕಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯ ಉದ್ಯಮಿ ಭರತ್ ಮಹಾಜನ್ ಸೇಠ್ (ಜೈನ್) ತನ್ನ ಪುತ್ರನಾದ ಅಖಿಲ್ ಕೊಲೆಗೆ ಹಂತಕರಿಂದ ಸುಪಾರಿ ನೀಡಿದ್ದಾಗಿ ಒಪ್ಪಿಕೊಂಡಿದ್ದಲೆನ್ನಲಾಗಿದ್ದು, ಕೊನೆಗೂ ಅಖಿಲ್ ಮೃತ ದೇಹ ಹೂತಾಕ್ಕಿರುವ ಜಾಗದ ಬಗ್ಗೆ ಮಾಹಿತಿ ನೀಡಿದ್ದನು.
ಹತ್ಯೆಗೊಳಗಾದ ಮಹೇಶಪ್ಪ ನಂಜನಗೂಡಿನ ಹಿಮನಗುಂಡಿ ಗ್ರಾಮದನಾಗಿದ್ದು, ಆರೋಪಿ ರಾಜಶೇಖರನಿಗೆ 13 ವರ್ಷಗಳಿಂದ ಪರಿಚಿತನಾಗಿದ್ದ. ರಾಜಶೇಖರ್ ರಾಮಮೂರ್ತಿನಗರದ ಜಯಂತಿನಗರ ನಿವಾಸಿಯಾಗಿದ್ದಾನೆ. ಮೃತ ಮಹೇಶಪ್ಪ ಸಹಕಾರ-ಸಂಘ ಸೇರಿ ವಿವಿಧ ಬ್ಯಾಂಕ್ ಗಳಲ್ಲಿ ಹಲವು ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದ
ಮಂಗಳೂರು ಸ್ಪೋಟ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್ ಬಳಕೆ ಹಿನ್ನಲೆ ಅಸಲಿ ವ್ಯಕ್ತಿ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ಹುಟಗಿಯನ್ನು ತುಮಕೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಅಂದರೆ ಅಕ್ಟೋಬರ್ 1ರ ರಾತ್ರಿ ಸುಮಾರು 9.30 ರಿಂದ 10 ಗಂಟೆ ಸಂದರ್ಭದಲ್ಲಿ ಶಮಿ ಎದೆಗೆ ಹಾಕಿದ ಚಾಕು ಸಮೇತ ಮಾಳೂರು ಪೊಲೀಸ್ ಠಾಣೆಗೆ ಆಗಮಿಸಿದ್ದಾನೆ. ಸಿಸಿ ಕ್ಯಾಮರದಲ್ಲಿ ಇದರ ದೃಶ್ಯಗಳು ಸೆರೆಯಾಗಿವೆ. ಪೊಲೀಸ್ ಠಾಣೆ ಗೇಟ್ ಆಗಮಿಸುತ್ತಿದ್ದಂತೆ ಆತನಿಗೆ ಪ್ರಜ್ಞೆ ತಪ್ಪಿದೆ. ತಕ್ಷಣವೇ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಇದೇ ಗ್ರಾಮದ ರಣಧೀರ ಉರ್ಫ್ ಮಹೇಶ ರಾಮಚಂದ್ರ ಮುರಾರಿ(28) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿಪಾಟೀಲ(24) ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಯುವಕರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಕೊಲೆಯಾದ ಇಬ್ಬರು ಗ್ರಾಮದಲ್ಲಿ ಯಾವುದೇ ಕೆಲಸ ಮಾಡದೇ ಗುಂಪು ಕಟ್ಟಿಕೊಂಡು ಓಡಾಡುತ್ತಿದ್ದರು ಎಂತಲೂ ಹೇಳಲಾಗುತ್ತಿದೆ.
ಉಳಿದುಕೊಳ್ಳಲು ಮನೆ ಕೂಡ ಇರದ ದಂಪತಿ ಮಾಡ್ತಿದ್ದಿದ್ದು ರಾಬರಿ. ಈ ಹಿಂದೆ ಓಲಾ ಕಾರು ಚಾಲಕನಿಗೆ ಹಣ ನೀಡಿ ಸುತ್ತಾಡಿಸಲು ಹೇಳಿದ್ದ ನಂತರ ಇಬ್ಬರ ನಡುವೆ ಒಂದೇ ದಿನ ಆಪ್ತತೆ ಬೆಳೆದಿತ್ತು. ಮುಂದೆ...
ಸೆಕ್ಯೂರಿಟಿ ಮನಿ ನೆಪದಲ್ಲಿ ಈ ವಸೂಲಿ ದಂಧೆ ನಡೆದಿದ್ದು, ಕೆಆರ್ ಮಾರ್ಕೆಟ್ನಲ್ಲಿರುವ ಹಣ್ಣಿನ ವರ್ತಕನಿಗೆ ಧಮ್ಕಿ ಹಾಕಿದ ರೌಡಿಶೀಟರ್ ಪೀಟರ್ ಅಲಿಯಾಸ್ ಕುಳ್ಳ ಪೀಟರ್ ಅಲಿಯಾಸ್ ಜಾನ್ ಪೀಟರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೌಡ್ಯಕ್ಕೆ ಬಲಿಯಾದ ದಂಪತಿ ಮನೆಯಲ್ಲಿ ಸಾವಾಗುತ್ತೆ ಎಂದು ಹೇಳಿದನ್ನ ಬೆದರಿ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಘಟನೆ ಜ್ಞಾನಭಾರತಿಯಲ್ಲಿ ನಡೆದಿದೆ. ವರದರಾಜು ಎಂಬುವವರ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.