ಅಮರನಾಥ ಮೇಘಸ್ಫೋಟದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಕೊಂಡಿದ್ದು, ಈ ಹಿನ್ನೆಲೆ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ.
ರಾಜ್ಯ ಸರ್ಕಾರ ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ, ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿ) ನೀಡಬೇಕು.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕಾಳ ರಾಜೇಗೌಡ ತಮ್ಮ ಶಾಲೆಗೆ ಸರ್ಕಾರದಿಂದ ಬಂದ ತೊಗರಿ ಬೇಳೆಯನ್ನು ಕದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಶಾಲೆಯಿಂದ ಬಿಸಿಯೂಟದ ಎರಡು ಮೂಟೆ ಬೇಳೆ ಕದ್ದು ಅಂಗಡಿಗೆ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನಲ್ಲಿ 4 ಹೊಸ ಫ್ಲೈಓವರ್ ನಿರ್ಮಾಣವಾಗಲಿದೆ. 4 ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಪಾಲಿಕೆಗೆ ಭರ್ಜರಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ ಅನುದಾನ ಸಿಕ್ಕರೂ ಫ್ಲೈ ಓವರ್ ನಿರ್ಮಾಣ ಕಾರ್ಯ ಸುಲಭವಲ್ಲ. ನಗರದ 4 ಜಂಕ್ಷನ್ಗಳ ಟ್ರಾಫಿಕ್ ಸಮಸ್ಯೆ ಪರಿಹಾರವೇ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 4 ಫ್ಲೈ ಓವರ್ಗಳ ಪೈಕಿ ಎರಡು ಫ್ಲೈ ಓವರ್ಗಳ ನಿರ್ಮಾಣಕ್ಕೆ ನಮ್ಮ ಮೆಟ್ರೋ ಅಡ್ಡಿಯಾಗಿದೆ.
ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿಗೆ 24 ಕೋಟಿ, ಸುಣ್ಣಬಣಕ್ಕೆ ಮತ್ತಷ್ಟು ಕೋಟಿ ಪ್ರಧಾನಿ ಮೋದಿ ಆಗಮನದಿಂದ ಬಿಎಂಟಿಸಿಯಿಂದಲೂ 1 ಕೋಟಿ ಖರ್ಚು ನಷ್ಟದ ಮೇಲೆ ನಷ್ಟ ಅನುಭವಿಸುತ್ತಿರುವ ಬಿಎಂಟಿಸಿಗೆ ಮತ್ತೊಂದು ಹೊರೆ
ಕೇವಲ ‘ಡ್ರಿಂಕ್ ಆ್ಯಂಡ್ ಡ್ರೈವ್’ ಮಾಡುವವರನ್ನು ಪರಿಶೀಲಿಸಬಹುದು ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡಿ ಪ್ರವೀಣ್ ಸೂದ್ ಸೂಚಿಸಿದ್ದಾರೆ.
ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿ ಮತದಾನ ..ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ..ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ.. ಆತ್ಮಸಾಕ್ಷಿ ಅನ್ನೋ ಶಬ್ದಕ್ಕೆ ಅವರಿಗೂ ಸಂಬಂಧವೇ ಇಲ್ಲ..ಆತ್ಮಸಾಕ್ಷಿ ಅನ್ನುವಂಥದ್ದು ಸಿದ್ದರಾಮಯ್ಯ ಅವರಿಗೆ ಎಲ್ಲಿದೆ ಎಂದು ಬಿಎಸ್ ವೈ ಪ್ರಶ್ನೆ
ಈ ನೆಲದ ಅಸ್ಮಿತೆಯಾಗಿರುವ ಬಸವಣ್ಣ, ನಾರಾಯಣ ಗುರು, ಕುವೆಂಪುರಾದಿಯಾಗಿ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಸುಧಾರಕರ ಬಗ್ಗೆ ತುಚ್ಛಭಾವನೆಯಿಂದ ನೋಡಿದ್ದಲ್ಲದೇ, ಪಠ್ಯ ಪುಸ್ತಕದಲ್ಲಿ ನಾಗಪುರದ ಹಿಡನ್ ಅಜೆಂಡಾಗಳನ್ನು ತುರುಕಿರುವುದು ಜಗಜ್ಜಾಹೀರಾಗುತ್ತಿದೆ. ಒಬ್ಬ ಟ್ರೋಲರ್ ಕಡೆಯಿಂದ ಇಂತಹ ಕೆಲಸ ಮಾಡಿಸಿರುವ ಸರ್ಕಾರದ ದಾರಿದ್ರ್ಯತನಕ್ಕೆ ರಾಜ್ಯದ ಸಾಕ್ಷಿ ಪ್ರಜ್ಞೆಯಂತಿರುವ ಸಾಹಿತಿಗಳು, ಸ್ವಾಮೀಜಿಗಳು, ಬರಹಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಈ ಮಟ್ಟದ ಆಕ್ರೋಶ ಎಂದೂ ಬಂದಿರಲಿಲ್ಲ ಎಂದರು.
ನೆರೆ ಸಂತ್ರಸ್ತರಿಗೆ ಸೂರು ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 2019, 2020ರ ನೆರೆ ಸಂತ್ರಸ್ತರಿಗೆ ಸರ್ಕಾರ ಇನ್ನೂ ಸೂರು ಕಲ್ಪಿಸಿಲ್ಲ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
ಮೇ 13 ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 979 ಕೋಟಿ ರೂ. ಹೊರೆಯಾಗಲಿದೆ.
ಶಾಲೆಯ ಮುಂಭಾಗ ಕಲರ್ ಫುಲ್ ರಂಗೋಲಿ ಬಿಡಿಸುವ ಮೂಲಕ ಮಕ್ಕಳಿಗೆ ಸ್ವಾಗತ ಬಯಸುತ್ತಿವೆ. ಇನ್ನು ಮಕ್ಕಳಿಗೆ ಇಷ್ಟವಾಗುವ ಗಿಫ್ಟ್ , ಸ್ವೀಟ್ ಕೊಟ್ಟು ಶಾಲೆಯ ಒಳಗೆ ಮಕ್ಕಳನ್ನ ಬರಮಾಡಿಕೊಳ್ಳಲಾಗುತ್ತದೆ.
"ಆಡಿಟೋರಿಯಂ, ಕಾನ್ಫರೆನ್ಸ್ ಹಾಲ್, ಸಮುದಾಯ ಭವನ ಮತ್ತು ಔತಣಕೂಟ ಸಭಾಂಗಣ ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಧ್ವನಿವರ್ಧಕ ಅಳವಡಿಕೆ ಅಥವಾ ಸಾರ್ವಜನಿಕ ಸಭೆಯನ್ನು ರಾತ್ರಿ 10 ರಿಂದ ಬೆಳಿಗ್ಗೆ 6 ನಡುವೆ ನಡೆಸುವಂತಿಲ್ಲ" ಎಂದು ಸುತ್ತೋಲೆ ಹೊರಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.