PSI recruitment scam: ಬೊಮ್ಮಾಯಿಯವರೇ, ಹಗರಣವೊಂದರ ಪ್ರಾಮಾಣಿಕ ತನಿಖೆಯಾಗಬೇಕು ಎಂದು ಬಯಸುವುದು ದ್ವೇಷ ರಾಜಕಾರಣ ಆಗುವುದು ಹೇಗೆ? ಹೇಳಿ. ತಾವೇ ಮುಖ್ಯ ಆರೋಪಿ ಎಂಬಂತೆ ಆತಂಕ ಪಡುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.
ʻಗೃಹಜ್ಯೋತಿʼಯಲ್ಲಿ ಹೊಸ ಮೈಲ್ಲಿಗಲ್ಲು ಸಾಧಿಸಿದ ಇಂಧನ ಇಲಾಖೆ. ʻಗೃಹಜ್ಯೋತಿʼ ಯೋಜನೆಗೆ 17 ದಿನಗಳಲ್ಲಿ ಒಂದು ಕೋಟಿ ನೋಂದಣಿ
ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ʻಗೃಹಜ್ಯೋತಿʼ ಅರ್ಜಿದಾರರ ಸಂಖ್ಯೆ . ಇದುವರೆಗೂ ಒಟ್ಟು 1,00,20,000ಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ .
ರಾಜ್ಯದಲ್ಲಿ ಸರ್ಕಾರದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ 234 ಕೋಟಿ ಮೌಲ್ಯ ದಾಟಿದ ಲೇಡಿ ಪ್ರಯಾಣಿಕರ ಓಡಾಟ ಪ್ರತಿ ನಿತ್ಯ 50 ರಿಂದ 60 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ ಈವರೆಗೂ 9 ಕೋಟಿಗೂ ಅಧಿಕ ಮಹಿಳೆಯರ ಫ್ರೀ ಟೂರ್ ನಾಲ್ಕೂ ನಿಗಮಗಳ ಬಸ್ಗಳಲ್ಲಿ ಮಹಿಳೆಯರ ಫ್ರೀ ಪ್ರಯಾಣ
Indira Canteen Menu: ಜನರ ಒತ್ತಾಯದ ಮೇರೆಗೆ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಬಗ್ಗೆ ಚಿಂತಿಸಿರುವ ಸರ್ಕಾರ, ಇಷ್ಟು ವರ್ಷಗಳವರೆಗೆ ಚಾಲ್ತಿಯಲ್ಲಿದ್ದ ಮೆನುವನ್ನು ಪರಿಷ್ಕರಣೆ ಮಾಡಿ, ಹೊಸ ಬಗೆಯ ತಿನಿಸುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಲು ಯೋಜಿಸಿದೆ.
ಈ ಮೊದಲು ಎಫ್ಸಿಐ ಅವರು ಅಕ್ಕಿ ಕೊಡುವುದಾಗಿ ಹೇಳಿದ್ದರು. ಈ ಸಂಬಂಧ ಎಫ್ಸಿಐ ಅವರು ಜೂನ್ 12 ಕ್ಕೆ ಪತ್ರ ಬರೆದಿದ್ದರು. ಎಲ್ಲವೂ ಒಪ್ಪಿಗೆ ಆದ ಮೇಲೆ ಕೇಂದ್ರ ಸರ್ಕಾರ ಎಂಟ್ರಿ ಆಗಿದ್ದಾರೆ. ಅವರು ಮಧ್ಯ ಪ್ರವೇಶ ಮಾಡಿ ಜೂನ್ 13 ಕ್ಕೆ ಪತ್ರ ಬರೆದಿದ್ದಾರೆ. ಜೂನ್ 14 ಕ್ಕೆ ಮತ್ತೆ ರಾಜ್ಯ ಸರ್ಕಾರಕ್ಕೆ ಎಫ್ಸಿಐ ಅವರು ಪತ್ರ ಬರೆದರು. ಇದು ರಾಜಕೀಯ ಅಲ್ಲವಾ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಕಿಡಿ ಕಾರಿದರು.
ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
Indira Canteen: ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹವಾ ಜೋರಾಗಿದೆ. ರಾಜ್ಯ ರಾಜಧಾನಿಯಲ್ಲಿ ವಾರ್ಡ್ ಗೊಂದರಂತೆ ಇಂದಿರಾ ಕ್ಯಾಂಟೀನ್ ಓಪನ್ ಮಾಡಲು ಸರ್ಕಾರ ತಯಾರಿ ನಡೆಸಿದ್ರೆ, ವಾರಕ್ಕೊಮ್ಮೆ ಮೊಟ್ಟೆ ನೀಡುವಂತೆ ಸಾರ್ಜನಿಕರಿಂದ ಮನವಿ ಮಾಡಲಾಗಿದೆ.
ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಈ ವರ್ಷವೇ ಪಠ್ಯ ಪರಿಷ್ಕರಣೆ ಆಗಲಿದೆ. ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕಾಂಗ್ರೆಸ್ನ 5 ಗ್ಯಾರಂಟಿಗಳ ಜಾರಿ ಪಕ್ಕಾನಾ ?
ನಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಂಪುಟ ಸಭೆ
ಅಧಿಕಾರಿಗಳ ಕೊಟ್ಟ ಅಂಕಿ-ಅಂಶ ಸಭೆಯಲ್ಲಿ ಚರ್ಚೆ
ಸಭೆಯಲ್ಲಿ ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಸಾಧ್ಯತೆ
Five Guarantees: ಈ ಹಿಂದೆ ಕೇವಲ 20 ತಿಂಗಳ ಕಾಲ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು. ಈಗ ಮತ್ತೆ ಅದೆ ಖಾತೆ ಸಿಕ್ಕೆದೆ ಹೆಚ್ಚಿನ ಕೆಲಸ ಮಾಡುವ ಗುರಿಯಿದೆ. ಸಾಕಷ್ಟು ಹೊಸ ಹೊಸ ಯೋಜನೆ ತರುವ ಆಶೆ ಇದೆ. ಕಾರ್ಮಿಕರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡುವೆ ಎಂದು ಭರವಸೆ ನೀಡಿದರು.
ವೆನಿಜುವೆಲಾ ಒಂದು ಕಾಲದಲ್ಲಿ ಗಟ್ಟಿಯಾದ ಆರ್ಥಿಕತೆಯನ್ನು ಹೊಂದಿ, ಶ್ರೀಮಂತ ರಾಷ್ಟ್ರ ಎನಿಸಿಕೊಂಡಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವೆನಿಜುವೆಲಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿದೆ. ಈ ಸಂಕಷ್ಟಕ್ಕೆ ಭ್ರಷ್ಟಾಚಾರ, ಅಸಮರ್ಪಕ ನಿರ್ವಹಣೆ, ಹಾಗೂ ತೈಲ ದರದ ಕುಸಿತ ಸೇರಿದಂತೆ ಹಲವಾರು ಕಾರಣಗಳಿವೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರಿದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಿನ್ನೆ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಶಿಸ್ತು ಕಾಪಾಡಿಕೊಳ್ಳುವಂತೆ ತಿಳಿಸಿದ್ದರು. ಇದರ ಬೆನ್ನಲ್ಲೆ ಇಂದು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಪರಿಸರ ಬಜೆಟ್ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಶ ಫೌಂಡೇಶನ್ ನ ಜಮೀನಿಗೆ ಸಂಬಂಧಿಸಿದ ವಿಷಯಗಳಲ್ಲಿ ಹರಡುತ್ತಿರುವ ಕೆಲವು ಸುಳ್ಳು ಮಾಹಿತಿಗಳಿಂದ ನಮಗೆ ತೀವ್ರ ನೋವಾಗಿದೆ. ನಮ್ಮ ಮೇಲೆ ಮಾಡಲಾದ ಆರೋಪಗಳು ಮತ್ತು ತಪ್ಪು ಮಾಹಿತಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ವಾಸ್ತವಿಕವಾಗಿ ಅಸತ್ಯವಾಗಿವೆ ಎಂದು ಫೌಂಡೇಶನ್ ಸ್ಪಷ್ಟಪಡಿಸಿದೆ.
ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ ಎಂಬುವ ಕಂಟ್ರಾಕ್ಟರ್ ಒಬ್ಬರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.