ಶವಸಂಸ್ಕಾರಕ್ಕೆ ಜಾಗ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.ಈ ಹಿಂದೆ ಶವ ಸಂಸ್ಕಾರಕ್ಕೆ ಜಾಗವನ್ನು ನೀಡಲಾಗಿತ್ತು ಆದರೆ ಈಗ ಇದಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ತಿಕಮಾಸದ ಕೊನೆಯ ಸೋಮವಾರದ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಸಮೀಪದ ಸಿದ್ದಪ್ಪಾಜಿ ದೇಗುಲದಲ್ಲಿ ಬೆಳಗ್ಗೆ ವಿಶೇಷ ಪೂಜೆ ನೆರವೇರಿದೆ. ಈ ವೇಳೆ ಕುದಿಯುವ ಎಣ್ಣೆಯಲ್ಲಿ ಅರ್ಚಕ ಕೈ ಅದ್ದಿ ಅಚ್ಚರಿ ಮೂಡಿಸಿದ್ದಾರೆ. ಮಾತ್ರವಲ್ಲ, ನೆರೆದಿದ್ದ ಭಕ್ತರ ಮೇಲೂ ಕುದಿಯುವ ಎಣ್ಣೆ ಎರಚಿರುವುದು ಕಂಡು ಬಂದಿದೆ. ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದರೂ ಒಂದು ಚೂರೂ ಕೈ ಸುಡದೇ ಇರುವುದು ಅಚ್ಚರಿ ಮೂಡಿಸಿದೆ.
ಬಹಿರಂಗವಾಗಿ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಸಚಿವ ವಿ ಸೋಮಣ್ಣ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.. ಕರ್ನಾಟಕ ರಾಷ್ಟ್ರ ಸಮಿತಿಯಿಂದ ದೂರು ನೀಡಿದ್ದು, ಸೋಮಣ್ಣ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.
ಉತ್ತರ ಕರ್ನಾಟಕ ಅಭಿವೃದ್ದಿಯ ಆಶಾಕಿರಣ ಆರಿ ಹೋಗಿದೆ. ತಮ್ಮ ನಾಯಕನನ್ನು ಕಳೆದುಕೊಂಡ ಗ್ರಾಮಸ್ಥರಲ್ಲಿ ಶೋಕ ಮಡುಗಟ್ಟಿದೆ. ಕಬ್ಬೂರ ರಸ್ತೆಗೆ ಹೊಂದಿಕೊಂಡಿರುವ ಕತ್ತಿ ಮನೆತನದ ತೋಟದ ಜಮೀನಿನಲ್ಲಿಯೇ ಉಮೇಶ್ ಕತ್ತಿ ಅಂತ್ಯಕ್ರಿಯೆ ನೆರವೇರಲಿದೆ.
ಇನ್ನು ಚಿಕ್ಕಬಳ್ಳಾಪುರ ನಗರದ ಸರ್ ಎಂ ವಿ ಕ್ರೀಡಾಂಗಣದಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಜಿಲ್ಲಾ ಪೊಲೀಸರಿಂದ ದ್ವಜವಂದನೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎನ್. ಎಂ.ನಾಗರಾಜ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ ಸಿಗಲಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರು ಎಂದು ಪರಿಗಣಿಸುವಂತೆ ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರ ವಿರುದ್ದ ವಕೀಲ ಎಸ್.ನಟರಾಜ ಶರ್ಮಾ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಸದ್ಯ ಷರತ್ತು ಬದ್ದ ವಿನಾಯಿತಿ ನೀಡಿ ಸರ್ಕಾರ ಅನುಮೋದನೆ ನೀಡಿದೆ. ಷರತ್ತಿನ ಪ್ರಕಾರ ಈ ವರ್ಷ ಕನಿಷ್ಠ 40 ವಿದ್ಯಾರ್ಥಿಗಳು ಅನುದಾನಿತ ಕಾಲೇಜುಗಳಲ್ಲಿ ದಾಖಲಾತಿ ಪಡೆದಿರಬೇಕು. ಇನ್ನು ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಲೇಜಿನವರು ನೀಡಿದ ಮಾಹಿತಿ ಆಧರಿಸಿ ಇಲಾಖೆ ಪರಿಶೀಲನೆ ನಡೆಸುತ್ತದೆ.
ಅಜಯ್ ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಇಂಗ್ಲಿಷ್ ಓದಲು ಕಷ್ಟವಾಗುತ್ತದೆ. ಶಾಲೆಗೆ ಹೋಗಲ್ಲ ಎಂದು ಮನೆಯಲ್ಲಿ ಹಠ ಮಾಡಿದ್ದ. ಆದರೆ ಶಾಲೆಗೆ ಹೋಗುವಂತೆ ಪೋಷಕರು ತಿಳಿ ಹೇಳಿದ್ದರು.
ಕೇವಲ ಚುನಾವಣೆ ಶುದ್ಧೀಕರಣವಾದರೇ ದೇಶ ಸುಧಾರಿಸುವುದಿಲ್ಲ. ಶೈಕ್ಷಣಿಕ,ಸಾಂಸ್ಕೃತಿಕ ರಂಗವೂ ಶುದ್ಧವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾನೂನು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಧಾನಸೌಧದ ಮೂರನೆ ಮಹಡಿಯಲ್ಲಿ ಮಂತ್ರಿಯೊಬ್ಬರು ಏನು ಮಾಡುತ್ತಿದ್ದರು ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.