Today Weather Update in India: ಮಧ್ಯಪ್ರದೇಶದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲು ಪ್ರಾರಂಭಿಸಿದ್ದು ಪರಿಸ್ಥಿತಿ ಹತೋಟಿಗೆ ಮೀರಿದೆ. ಇನ್ನೊಂದೆಡೆ ಗುಜರಾತ್’ನಲ್ಲಿ ಹವಾಮಾನ ಇಲಾಖೆ ಇಂದು ಅಂದರೆ ಸೆಪ್ಟೆಂಬರ್ 18 ರಂದು ರೆಡ್ ಅಲರ್ಟ್ ಘೋಷಿಸಿದೆ.
Weather Update 16-09-2023: ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳಲ್ಲಿ ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರದ ಭಾರಿ ಮಳೆಯಿಂದಾಗಿ ಕನಿಷ್ಠ ತಾಪಮಾನವು 23.7 ಡಿಗ್ರಿ ಸೆಲ್ಸಿಯಸ್’ಗೆ ಇಳಿದಿದೆ
IMD Weather Alert of 14 September 2023: ಹವಾಮಾನ ಇಲಾಖೆಯ ಪ್ರಕಾರ, ಈ ಶನಿವಾರದವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೂ ಆಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Weather Forecast Today: ಬಹಳ ದಿನಗಳ ಬಳಿಕ ಮುಂಗಾರು ಮತ್ತೆ ಚುರುಕಾಗಿದೆ. ಇಂದು ಕೂಡ ಹವಾಮಾನ ಇಲಾಖೆ (ಐಎಂಡಿ) ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಸಕ್ರಿಯವಾಗಿದ್ದು, ಇದರಿಂದಾಗಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
IMD Forecast of 11 September 2023: ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿ ಪ್ರಕಾರ, ಪ್ರಸ್ತುತ ದೆಹಲಿ-NCRನಲ್ಲಿ ಮೋಡ ಕವಿದ ವಾತಾವರಣವಿದ್ದು, ಸೋಮವಾರವೂ ಮಳೆಯಾಗುವ ಸಾಧ್ಯತೆಯಿದೆ.
Weather Update: ಈ ಮಧ್ಯೆ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುತ್ತಿದೆ. ಇದರಿಂದಾಗಿ ಸೆಪ್ಟೆಂಬರ್ 12 ರಿಂದ ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ.
Weather Update Today: ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ದೆಹಲಿ-ಎನ್’ಸಿಆರ್’ನಲ್ಲಿ ಮೋಡ ಕವಿದ ವಾತಾವರಣ ಇದೆ. ಜೊತೆಗೆ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ದೆಹಲಿ-ಎನ್’ಸಿಆರ್’ನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Karnataka Rain Alert: ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರದ ಬಳಿಕ ನಿರಂತರವಾಗಿ ಮಳೆ ಬೀಳಲಿದೆ.
Karnataka Rain: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುತ್ತಿದೆ. ಅದರ ಪ್ರಭಾವದಿಂದಾಗಿ, ಆರಂಭದಲ್ಲಿ ಋತುಮಾನದ ಚಟುವಟಿಕೆಗಳು ಬಿಹಾರ ಮತ್ತು ಜಾರ್ಖಂಡ್’ನ ಪೂರ್ವ ಭಾಗಗಳ ಮೇಲೆ ಇರುತ್ತವೆ.
Karnataka Weather Update: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
Rain Update 30-08-2023: ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಅದರ ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 3ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
Rain Alert in Karnataka: ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಭೀತಿ ಇದೆ. ರಾಜ್ಯದ ರಾಜಧಾನಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂಗಾರು ಮುನಿಸು.. ರೈತರು ಕಂಗಾಲು..! ಗ್ಯಾರಂಟಿ ಯೋಜನೆಯಲ್ಲಿ ರೈತರನ್ನು ಮರೆಯಿತಾ ಸರ್ಕಾರ. ಮಳೆಯಿಲ್ಲದೆ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ. ಕಲಘಟಗಿ, ಕುಂದಗೋಳ ತಾ. ಸೇರಿ ಹಲವೆಡೆ ರೈತರ ಸಂಕಷ್ಟ. ಒಣಗುತ್ತಿರುವ ಹತ್ತಿ, ಶೇಂಗಾ ಬೆಳೆ ಉಳಿಸಿಕೊಳ್ಳಲು ಹರಸಾಹಸ.
Today Weather Update 28-08-2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ ಮತ್ತು ಗುಜರಾತ್’ನ ವಿವಿಧ ಭಾಗಗಳಲ್ಲಿ ಲಘು ಮಳೆಯಾಗಿದೆ. ಅಂತೆಯೇ, ಜಮ್ಮು-ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಹಿಮಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
Weather Alert 27-08-2023: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಶನಿವಾರ ಕೆಲವೆಡೆ ಮಳೆಯಾಗಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.
Weather Update August 26, 2023: ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ನೋಡುವುದಾದರೆ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
Karnataka Rain Alert: ಹವಾಮಾನ ಇಲಾಖೆ (ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಆಗಸ್ಟ್ 24 ರಂದು ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
Weather Update in Kannada: IMD ಪ್ರಕಾರ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15 ರಿಂದ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.