Comedy Actress Nayana: ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ನಟಿ ನಯನ ಸದ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಖುಷಿಯ ವಿಚಾರವನ್ನು ಈ ನಟಿ ಸೊಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ... ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮ... ರಾಕೇಶ್ ಸಿಂಗ್, ಆಯುಕ್ತ ತುಷಾರ್ ಗಿರಿನಾಥ್ ಧ್ವಜಾರೋಹಣ.. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಅಧಿಕಾರಿಗಳಿಂದ ಪುಷ್ಪನಮನ
ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಭಾಷಣ... ನಾಡಿನ ಜನತೆಗೆ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ.. ಕನ್ನಡದಲ್ಲೇ ವ್ಯವಹರಿಸ್ತೇವೆ ಎಂದು ಪ್ರತಿಜ್ಞೆ ಮಾಡಬೇಕು... ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಅಂತಾ ಪ್ರತಿಜ್ಞೆ ಮಾಡಬೇಕು
ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಶಿವಸೇನೆಯ ಪುಂಡಾಟಿಕೆ... ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಗಡಿಯಲ್ಲಿ ಶಿವಸೇನೆಯ ಧಮ್ಕಿ... ಶಿವಸೇನೆಯ ಪುಂಡರನ್ನ ಗಡಿಯಲ್ಲಿ ತಡೆದ ಸ್ಥಳೀಯ ಪೊಲೀಸರು... ಉದ್ದವ ಠಾಕ್ರೆ ಬಣದ ವಿಜಯ ದೇವನೆಯಿಂದ ಉದ್ಧಟತನ.. 50 ಜನ ಗುಂಪಿನೊಂದಿಗೆ ಬಂದಿದ್ದ ವಿಜಯ ದೇವನೆ ತಂಡ
ಕಾಂತರಾಜು ಅವರ ವರದಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಗೆ ಬರೆದಿದ್ದಾರೆ ಎನ್ನಲಾದ ಪತ್ರ ಇನ್ನು ತಲುಪಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ಅಂದು ಡಾ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್ ಸಾಕ್ಷಿಯಾಗಲಿದ್ದಾರೆ.
ಕರ್ನಾಟಕದ ಕಲೆ, ಸಂಸ್ಕೃತಿ ನಶಿಸಿ ಹೋಗಬಾರದೆಂದು ಸರ್ಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇವುಗಳ ಸದುಪಯೋಗವನ್ನು ಗ್ರಾಮೀಣ ಸೇರಿದಂತೆ ಎಲ್ಲ ಕಲಾವಿದರು ಸದುಪಯೋಗ ಪಡೆದುಕೊಂಡು ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಲಕ್ಷ್ಮಣ ಬಕ್ಕಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.