Arecanut today price (18-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.
ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.
World Economic Forum: ಲುಲು ಗ್ರೂಪ್ ಸದ್ಯಕ್ಕೆ ಪ್ರತಿತಿಂಗಳು 250 ಟನ್ನುಗಳಷ್ಟು ಸೀಬೆ ಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
Cyber crime: ಹಳೆಯ ನಾಣ್ಯಗಳಿಗೆ ಲಕ್ಷ ಲಕ್ಷ ಹಣ ಸಿಗುತ್ತದೆ ಅಂತಾ ನಂಬಿ ನಾನು ಮೋಸ ಹೊಗಿರುವುದು ತಿಳಿಯಿತು. ನಾನು ಸೈಬರ್ ಅಪರಾಧಿಗಳ ಜಾಲಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದೇನೆ. ಸೈಬರ್ ವಂಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ರಾಹುಲ್ ಹೇಳಿದ್ದಾರೆ.
Arecanut today price (17-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಸದಾ ಪಲಾಯನ ಮಾಡುತ್ತಾರೆ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ ಮತ್ತು ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
KUBFED Recruitment 2024: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಎಂಸಿಎ ಪೂರ್ಣಗೊಳಿಸಿರಬೇಕು.
NIT Karnataka Recruitment 2024: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
Karnataka Crime News: ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.
ಪರಿಷ್ಕೃತಗೊಂಡ ಪಿಂಚಣಿಯ ಬಾಕಿ ಮೊತ್ತ ಬಿಡುಗಡೆಗೆ 50 ಸಾವಿರ ಲಂಚ ಕೇಳಿದ್ದ ಬೆಸ್ಕಾಂ ಕೆಂಗೇರಿ ವಿಭಾಗದ ಲೆಕ್ಕಾಧಿಕಾರಿ ಗಿರೀಶ್ ಅವರನ್ನು ಅಮಾನತು ಮಾಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Anna Bhagya rice seized on Mysore-Bangalore Road: ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Hangal gang rape case: ಸಿಎಂ ಸಿದ್ದರಾಮಯ್ಯ ಅವರೇ, ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬದವರನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ. ನಿಮ್ಮ ಸರ್ಕಾರದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಸಿಗುವುದು ಮರೀಚಿಕೆ ಎಂಬುದು ನಿಮ್ಮ ನಿಲುವುಗಳಿಂದಲೇ ಸಾಬೀತಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
Arecanut today price (16-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
IIM Bangalore Recruitment 2024: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀರಾಮಮಂದಿರ ಉದ್ಘಾಟನೆಯ ದಿನವೇ ತಮಗೆ ಸಿಜೀರಿನ್ ಮಾಡಿಸಿ ಎಂದು ಅನೇಕರು ವೈದ್ಯರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರಂತೆ. ರಾಮಮೂರ್ತಿ ಪ್ರತಿಷ್ಠಾಪನೆಯ ದಿನ ತುಂಬಾ ಒಳ್ಳೆಯ ದಿನವಾಗಿದೆ. ಹೀಗಾಗಿ ಸಾಕಷ್ಟು ಗರ್ಭಿಣಿಯರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿ 22ರಂದೇ ಡೆಲಿವರಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.