ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Car Accident Near Chikkaballapur: ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿಯೊಳಗೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಪರಿಣಾಮ ನಾಲ್ವರು ಯುವಕರು ಕಾರಿನಲ್ಲೇ ಜಲಸಮಾಧಿಯಾಗಿದ್ದಾರೆ.
ʼಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು "ಶೋಕ" ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು "ಶೋಕ" ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅಶೋಕ್ ಅವರೋ ಅಥವಾ ಬಸನಗೌಡ ಪಾಟೀಲ್ ಯತ್ನಾಳ್ ಅವರೋ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ.
Chitradurga Suicide Case: ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
ISIS terror conspiracy case: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
Muslim woman marries Bajrang Dal activist: ಕಳೆದ ಮೂರು ವರ್ಷಗಳಿಂದ ಪ್ರಶಾಂತ್ ಭಂಡಾರಿ ಹಾಗೂ ಆಯಿಷಾ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನೇ ಅಂತರ್ ಧರ್ಮೀಯ ವಿವಾಹವಾಗಿರುವುದು ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
Arecanut today price (08-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP vs Congress: ‘ಐಸಿಸ್ ಜೊತೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ’ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Arecanut today price (07-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕೇಂದ್ರೀಯ ತನಿಖಾ ದಳವು ಕೋಲ್ಕತ್ತಾ (ಪಶ್ಚಿಮ ಬಂಗಾಳ) ಮತ್ತು ಮಂಗಳೂರು (ಕರ್ನಾಟಕ) ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಖಾಸಗಿ ವ್ಯಕ್ತಿಗಳು/ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿತು.
ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
Basangouda Patil Yatnal: ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
Arecanut today price (04-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
B S Yediyurappa: ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
Suicide case: ಪತಿಯ ಕುಟುಂಬದರಿಂದ ಗೃಹಿಣಿಗೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Shri Guru Raghavendra Bank scandal: ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಯಿಂದ ಸಾವಿರಾರು ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು.
Arecanut today price (03-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
New Online Application for Ration Card: ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.