Arecanut today price (02-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಬಿಜೆಪಿಯ ಪ್ರೊಡಕ್ಷನ್ ಯೂನಿಟ್ ಚೆನ್ನಾಗಿದೆ. ಪ್ರಾಡಕ್ಟ್ಗಳು ಕೆಲವೊಮ್ಮೆ ಫಸ್ಟ್ ಕ್ವಾಲಿಟಿ, ಸೆಕೆಂಡ್ ಕ್ವಾಲಿಟಿಯಾಗಿ ರೂಪಗೊಳ್ಳುತ್ತವೆ. ಪ್ರೊಡಕ್ಷನ್ ಯುನಿಟ್ ಎಲ್ಲಿವರೆಗೂ ಚೆನ್ನಾಗಿರುತ್ತೋ ಅಲ್ಲಿವರೆಗೂ ಯಾರು ಬಿಜೆಪಿಯನ್ನು ಅಲುಗಾಡಿಸಲು ಸಾಧ್ಯವಿಲ್ಲವೆಂದು ಸಿಟಿ ರವಿ ಹೇಳಿದ್ದಾರೆ.
Bengaluru schools bomb threat case: ಕಾಂಗ್ರೆಸ್ ಸರ್ಕಾರ ಬಂದ 6 ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಕುಟುಕಿದೆ.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
Teacher Kidnap in Hassan: ಶಿಕ್ಷಕಿಯನ್ನು ಕಿಡ್ನಾಪ್ ಮಾಡಿರುವ ವಿಡಿಯೋ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Pneumonia outbreak: ಇಡೀ ವಿಶ್ವಕ್ಕೆ ಕರೋನಾವೈರಸ್ ನಂತಹ ಭಯಾನಕ ಸೋಂಕನ್ನು ಪಸರಿಸಿದ್ದು ಇಡೀ ಮತ್ತೊಂದು ನಿಗೂಢ ನ್ಯುಮೋನಿಯಾ ಆತಂಕ ಸೃಶ್ಚಿಸಿದೆ. ಚೀನಾದಲ್ಲಿ ನಿಗೂಢ ನ್ಯುಮೋನಿಯಾಗಳು ಹೆಚ್ಚುತ್ತಿರೋ ಬೆನ್ನಲ್ಲೇ ದೇಶದ ಐದು ರಾಜ್ಯಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
Kanakadasa Jayanthi 2023: ದಾಸಶ್ರೇಷ್ಠ ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು-ಕೀಳು ಭೇದಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Arecanut today price (30-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
PSI Candidate Protests: ಸಿಎಂ ಜನತಾ ದರ್ಶನಕ್ಕೆ ಆಗಮಿಸಿದ್ದ ಪಿಎಸ್ಐ ಅಭ್ಯರ್ಥಿಗಳು ಕಚೇರಿ ಮುಂಭಾಗ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
New Born Baby: ರಾಜರಾಜೇಶ್ವರಿ ದೇವಸ್ಥಾನದ ಬಳಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದಾಗ ಸಿಸಿಬಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ಪಾಪದ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಲೆಗೆ ಬಿದ್ದಿದ್ದಾರೆ.
Arecanut today price (27-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ ಮತ್ತು ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Arecanut today price (25-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.