Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Arecanut today price (25-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
HALನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಪ್ರಧಾನಿ ಮೋದಿಯವರೇ, ಇದೇ HALನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? HALಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಂಗ್ರೆಸ್ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟವೆಂದು ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ.
Self Employment Direct Loan Scheme: ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.
Arecanut today price (24-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಪೋಷಣೆಯ ಕ್ರಮವನ್ನು ಸಮರ್ಥಿಸಲು ವ್ಯರ್ಥ ಪ್ರಯತ್ನ ನಡೆಸಿರುವುದು ಅವರ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಸ್ವಘೋಷಿತ ಸಂವಿಧಾನ ತಜ್ಞ ಸಿಎಂ ಸಿದ್ದರಾಮಯ್ಯನವರು ಅಕ್ರಮ ಆಸ್ತಿ ಗಳಿಕೆ ಆರೋಪಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸಲು ಸಂವಿಧಾನವನ್ನೇ ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಆಸ್ತಿ ಕೇಸನ್ನು ಸಿಬಿಐನಿಂದ ವಾಪಸ್ ಪಡೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Housewife Suicide Case: ಕುಟುಂಬಸ್ಥರ ನಿಶ್ಚಯದಂತೆ ರಾಧಾ ಮದುವೆಯಾಗಿದ್ದರು. ಆದರೆ ರವಿ ಹಾಗೂ ಕುಟುಂಬಸ್ಥರು ರಾಧಾಳನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಸರ್ಕಾರ ಈಗಾಗಲೇ ಶೇ.90ರಷ್ಟು ಕಡಿತಗೊಳಿಸಿದೆ. ಆದರೆ ಶೈಕ್ಷಣಿಕ ವರ್ಷ ಆರಂಭವಾಗಿ 6 ತಿಂಗಳಾದರೂ ಅದನ್ನೂ ಬಿಡುಗಡೆ ಮಾಡದೆ #ATMSarkara ವಿದ್ಯಾರ್ಥಿಗಳಿಗೆ ದ್ರೋಹ ಬಗೆಯುತ್ತಿದೆ ಎಂಬು ಬಿಜೆಪಿ ಕಿಡಿಕಾರಿದೆ.
ನಿಗಮ-ಮಂಡಳಿ ನೇಮಕಾತಿ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಹರಾಜು, ಖರೀದಿ, ಮಾರಾಟ, ಇವೆಲ್ಲವೂ ಬಿಜೆಪಿಯ ಪೇಟೆಂಟ್! ಬೇಕಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಕೇಳಿ ನೋಡಿ ಎಂದು ಟೀಕಿಸಿದೆ.
ಅವ್ರಪ್ಪ ಯಡಿಯೂರಪ್ಪ ಇದ್ದಾಗಲೇ ಏನೂ ಆಗಲಿಲ್ಲ.. ಇನ್ನೂ ಮಗ ವಿಜಯೇಂದ್ರ ಬಂದು ಏನು ಮಾಡ್ತಾನೆ..? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅರ್ಹನೇ ಅಲ್ಲ.. ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಹೇಳಿಕೆ
Arecanut today price (23-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Congress Nigama Mandali: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ. ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ.
Tumakuru Crime News: ಮೃತ ಯುವಕನಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ 3 ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಕೆಲ ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ವೇಳೆ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿತ್ತು.
Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
Arecanut today price (22-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.