BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
Arecanut today price (11-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
PSI recruitment scam: ಅಕ್ರಮದಲ್ಲಿ ಭಾಗಿಯಾಗುವುದು, ಆರೋಪಿಗಳನ್ನು ರಕ್ಷಿಸುವುದು ಬಿಜೆಪಿಯ ಜಾಯಮಾನ ಇರಬಹುದು, ಆದರೆ ಕಾಂಗ್ರೆಸ್ ಯಾವುದೇ ಅಕ್ರಮವನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
ಕಲೆಕ್ಷನ್ ಮಾಸ್ಟರ್ಸ್ಗಳ #ATMSarkaraಕ್ಕೆ ರಾಜ್ಯದ ಹತ್ತು ಹಲವು ಸಮಸ್ಯೆಗಳಿಗಿಂತ ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಮಾಡಿ, ಹಣ ಕೊಟ್ಟು, ಪಾರ್ಟಿ ಮಾಡಿಕೊಂಡು ಬರುವುದೇ ಮುಖ್ಯವಾಗಿದೆ ಎಂದು ಬಿಜೆಪಿ ಟೀಕಿಸಿದೆ.
Arecanut today price (10-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಪೌರ ಕಾರ್ಮಿಕರಿಗೆ ಖಾಯಂಮಾತಿ ಬಗ್ಗೆ ಕಾಂಗ್ರೆಸ್ ಪೌರ ಕಾರ್ಮಿಕರಿಗೆ ನೀಡಿದ್ದ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಂಗನವಾಡಿ ಸಹಾಯಕರಿಗೆ, ಆಶಾ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಿಕರಿಗೆ ನೀಡಿದ್ದ ವೇತನ ಹೆಚ್ಚಳದ ಭರವಸೆ ಇನ್ನೂ ಸಹ ಭರವಸೆಯಾಗಿಯೇ ಉಳಿದಿದೆ ಎಂದು ಬಿಜೆಪಿ ಟೀಕಿಸಿದೆ.
ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
US Dollars Case: ಭಾನುವಾರ ಬಾಕ್ಸ್ ನಲ್ಲಿ 2.5 ಮಿಲಿಯನ್ ಡಾಲರ್ ಹಣ ಪತ್ತೆಯಾಗಿದೆ. ಚಿಂದಿ ಆಯುವಾಗ ರೈಲು ಹಳಿ ಪಕ್ಕವೇ ಈ ಡಾಲರ್ಗಳು ಪತ್ತೆಯಾಗಿವೆ. ಡಾಲರ್ಗಳ ಕಟ್ಟು ಕಂಡು ಚಿಂದಿ ಆಯುತಿದ್ದ ವ್ಯಕ್ತಿ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ.
Arecanut today price (09-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP Ticket Fraud Scam: ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಕೋಟಿ ಕೋಟಿ ರೂ. ವಂಚಸಿತ್ತು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
BJP Slams Priyank Kharge: ತಂದೆಯ ಕೃಪಾಕಟಾಕ್ಷದಿಂದ ಸಿದ್ದರಾಮಯ್ಯರ ಹಿಡಿತಕ್ಕೂ ಸಿಗದೆ ಪ್ರಿಯಾಂಕ್ ಖರ್ಗೆ ಆಡಿದ್ದೇ ಆಟ ಎನ್ನುವಂತಾಗಿರುವುದು ಕರ್ನಾಟಕದ ದುರಂತ..! ಎಂದು ಬಿಜೆಪಿ ಕುಟುಕಿದೆ.
Elephant Attack On Women: 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ 45 ವರ್ಷದ ವೀಣಾ ಸಾವನ್ನಪ್ಪಿದ್ದಾರೆ. ನಿಮಗೆ ಇನ್ನೆಷ್ಟು ಬಲಿ ಬೇಕು? ಎಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Arecanut today price (08-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Heavy Rain Effect: ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ.
JDS Karnataka Drought Study: ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Blood water Comes in Water Tap: ನಲ್ಲಿಯಲ್ಲಿ ರಕ್ತದ ನೀರು ಬರುತ್ತಿರುವ ದೃಶ್ಯವನ್ನು ಕಂಡು ಯುವಕರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.