Kalaburagi KPSC Exam: ಅಕ್ರಮ ತಡೆಯುವ ಉದ್ದೇಶದಿಂದ ಮಹಿಳೆಯರ ಕೊರಳಲ್ಲಿದ್ದ ತಾಳಿ, ಕಾಲುಂಗುರ, ಕಿವಿ ಓಲೆ ಸೇರಿದಂತೆ ಎಲ್ಲಾ ತರಹದ ಆಭರಣಗಳನ್ನು ಪರೀಕ್ಷಾ ಸಿಬ್ಬಂದಿಗಳು ತೆಗೆಸಿದ್ದಾರೆ.
Bengaluru Murder Case: ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
Arecanut today price (05-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
‘ರಾಜ್ಯವನ್ನು ಕಾಡುತ್ತಿರುವ ಬರ, ಕುಡಿಯುವ ನೀರಿನಂಥ ಜ್ವಲಂತ ಸಮಸ್ಯೆಗಳ ನಿರ್ವಹಣೆಗಿಂತಲೂ ಮುಂದಿನ ಎರಡು ವರ್ಷ ಕಾಲದವರೆಗಾದರೂ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯರವರಿಗೆ ದೊಡ್ಡ ತಲೆ ನೋವಾಗಿದೆ’ ಎಂದು ಬಿಜೆಪಿ ಕುಟುಕಿದೆ.
Arecanut today price (04-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
Hubballi-Dharwad BRTS: ಒಂದೇ ರಸ್ತೆಯ 100 ಮೀಟರ್ ಅಂತರದಲ್ಲಿ ಎರಡು ಬಸ್ ಕೆಟ್ಟು ನಿಂತಿರುವುದು ನಿಜಕ್ಕೂ ಏನಿದು ಅವ್ಯವಸ್ಥೆ ಅಂತಾ ಜನರು ಪ್ರಶ್ನಿಸುವಂತಾಗಿದ್ದು, ಚಿಗರಿಯ ಅವ್ಯವಸ್ಥೆಯಿಂದ ಜನರು ಬೇಸತ್ತು ಹೋಗಿದ್ದಾರೆ.
Hasanamba Darshana 2023: ಶುಕ್ರವಾರ ಶಕ್ತಿದೇವತೆಯ ದರ್ಶನಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ಇಂದಿನಿಂದ 12 ದಿನ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಭಕ್ತರಿಗೆ ಹಾಸನಾಂಬೆ ದರ್ಶನ ದೊರೆಯಲಿದೆ. ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
Arecanut today price (03-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Terrible road accident: ಒಂದೇ ಬೈಕಿನಲ್ಲಿ ಐವರು ಪ್ರಯಾಣಿಸಿದ್ದು ಐವರ ಸಾವಿಗೆ ಕಾರಣವಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ಕುಟುಂಬದ ಐವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
Congress Loots Karnataka: ಪರೀಕ್ಷೆಯಲ್ಲಿ ಅಕ್ರಮ ನಡೆದರೂ ಸಚಿವ ಪ್ರಿಯಾಂಕ್ ಖರ್ಗೆ ಸಾಹೇಬರು ತನ್ನ ಅಪ್ತರನ್ನು ರಕ್ಷಣೆ ಮಾಡುವುದಕ್ಕಾಗಿಯೇ ಸಿಬಿಐ ತನಿಖೆಗೆ ಕೊಡುವುದಿಲ್ಲವೆಂದು ಕಡ್ಡಿ ತುಂಡು ಮಾಡಿ ಹೇಳಿದ್ದಾರೆ. ಅಲ್ಲಿಗೆ ಅಕ್ರಮ ಸಾಬೀತಾಯಿತು..! ಎಂದು ಬಿಜೆಪಿ ಟೀಕಿಸಿದೆ.
BJP vs BJP: ಜೆಡಿಎಸ್ ಬಿಜೆಪಿಯ ಆಶ್ರಯದಲ್ಲಿದೆಯೋ, ಬಿಜೆಪಿ ಜೆಡಿಎಸ್ ಸೇರಿಗಿನ ಆಶ್ರಯ ಪಡೆದಿದೆಯೋ ಎಂಬ ಅನುಮಾನ ಬಿಜೆಪಿಗರಿಗೇ ಶುರುವಾಗಿದೆ! ವಿರೋಧ ಪಕ್ಷದ ನಾಯಕನಿಲ್ಲದೆ ಸದನದ ಒಳಗೂ ಹೊರಗೂ ಬಿಜೆಪಿ ಅಬ್ಬೇಪಾರಿಯಂತಾಗಿದೆ, ಈ ಬಗ್ಗೆ ಬಿಜೆಪಿ ಶಾಸಕರ ಗೋಳು ಮುಗಿಲು ಮುಟ್ಟಿದೆ.
Arecanut today price (02-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Koppal Road Accident: ಹಂಪಿ ನೋಡಿದ ಬಳಿಕ ಇಂದು ಸ್ನೇಹಿತರ ಜೊತೆಗೆ ಮೋನ್ಸಲರ್ ಗೋವಾಕ್ಕೆ ತೆರಳುತ್ತಿದ್ದರು. ಈ ವೇಳೆ ಬಸಾಪೂರದ ಬಳಿ ಬೈಕ್ ಸ್ಕಿಡ್ ಆಗಿ ಕಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
Congress government's Shakti scheme: ಕಾಂಗ್ರೆಸ್ ಸರ್ಕಾರದ ‘ಶಕ್ತಿ ಯೋಜನೆ’ಯ ಯಶಸ್ಸು ಬಿಜೆಪಿಯವರ ನಿದ್ದೆಗೆಡಿಸಿರುವುದರಲ್ಲಿ ಎರಡು ಮಾತಿಲ್ಲ. ‘ಶಕ್ತಿ ಯೋಜನೆ’ಗೆ ನಿಜವಾಗಲೂ ಶಕ್ತಿ ತುಂಬುತ್ತಿರುವ ಬಿಜೆಪಿಯವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಟೀಕಿಸಿದೆ.
KEA Exam Scam: ಬಿಜೆಪಿ ಸರ್ಕಾರವಾಗಿದ್ದಿದ್ದರೆ, ಅಕ್ರಮ ನಡೆದೇ ಇಲ್ಲ ಎಂದು ಸಮರ್ಥಿಸುತ್ತಿತ್ತು, ಆರೋಪಿಗಳ ಜೊತೆಗೆ ಬಿಜೆಪಿಗರೂ ಕೈಜೋಡಿಸಿರುತ್ತಿದ್ದರು ಮತ್ತು ಹಗರಣ ಹೊರಬಂದಮೇಲೆ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿತ್ತು. ಆದರೆ ನಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಖಡಕ್ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.