Arecanut today price (29-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Siddaramaiah Slams BJP Leaders : 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಮಗೆ ದೊಡ್ಡ ಅನ್ಯಾಯ ಆಯಿತು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೊಬೈಟ್ ಟವರ್ ಗಳನ್ನ ಆಧರಿಸಿ ಆರೋಪಿಯನ್ನ ಬಂಧಿಸಿದಾಗ ನಿಜಕ್ಕೂ ಪೊಲೀಸರೇ ಶಾಕ್ ಆಗಿದ್ದರು. ಆರೋಪಿ ನರೇಶ್ ವಂಚನೆ ಮಾಡಿದ್ದು ಇದೊಂದೇ ಕುಟುಂಬಕ್ಕಲ್ಲ ಅಲ್ಲ. ಬರೋಬ್ಬರಿ 259 ಕುಟುಂಬಕ್ಕೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ ನೋಡಿ..
Suratkal students Missing Case: ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ನ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬುವರ ಪುತ್ರ ರಾಘವೇಂದ್ರ (15), ಸುರತ್ಕಲ್ನ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬುವರ ಪುತ್ರ ನಿರೂಪ(15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬುವರ ಪುತ್ರ ಅನ್ವಿತ್(15) ಎಂದು ಗುರುತಿಸಲಾಗಿದೆ.
Arecanut today price (28-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
South India Tourist Places: ದಕ್ಷಿಣ ಭಾರತದಲ್ಲಿ ಪ್ರವಾಸಿ ತಾಣ ಎಂದಾಕ್ಷಣ ಮೊದಲು ನೆನಪಾಗುವುದು ಬಂದರು ನಗರ ಕೊಚ್ಚಿ. ಕೊಚ್ಚಿಯ ಹಿನ್ನೀರಿನಿಂದ ಹಿಡಿದು ಕರ್ನಾಟಕದ ಕಾಫಿ ತೋಟಗಳವರೆಗೆ, ನಿಮ್ಮ ಪ್ರವಾಸೋದ್ಯಮವನ್ನು ಮಸಾಲೆ ಮಾಡಲು ಅನೇಕ ಅದ್ಭುತ ದೃಶ್ಯಗಳಿವೆ.
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
Hassan Gram Panchayat Recruitment 2024: ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
Arecanut today price (27-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Karnataka Government : ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ಕೊಟ್ಟಿದ್ದು, ಈ ಹುದ್ದೆ ಭರ್ತಿಗೆ ಸಂದರ್ಶನ ಅಂಕಗಳನ್ನು ನಿಗದಿ ಮಾಡಲಾಗಿದೆ.
Raja Venkatappa Naik: ಕಲ್ಯಾಣ ಕರ್ನಾಟಕ ಭಾಗದಲ್ಲಿ ʼರಾಜಾʼ ಮನೆತನದಲ್ಲಿ ಗುರುತಿಸಿಕೊಂಡು ಜನಸೇವೆಯ ಮೂಲಕ ಜನರ ಮನಗೆದ್ದ ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕರ ಕಥೆಯೇ ಬಲು ರೋಚಕವಾಗಿದೆ.
MRPL Recruitment 2024: ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
Arecanut today price (25-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (24-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ಶುಕ್ರವಾರ ಸಂಜೆ ಜರುಗಿದ ಜಪಾನ್ ದೇಶದ ‘ರಾಷ್ಟ್ರೀಯ ದಿನಾಚರಣೆ’ ಹಾಗೂ ಆ ದೇಶದ ಚಕ್ರವರ್ತಿ ಶ್ರೀ ನರುಹಿಟೋ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವ ಎಂ.ಬಿ.ಪಾಟೀಲ್ ಶುಭಾಶಯ ಕೋರಿದರು.
ಆರ್ಥಿಕವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ 3ನೇ ಸ್ಥಾನ ತಲುಪಲಿದ್ದು, 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.