Kashi-Vishwanath Corridor Project: ಪ್ರಧಾನಮಂತ್ರಿಯವರ ಕನಸಿನ ಯೋಜನೆ ಎಂದು ಹೇಳಲಾದ ಈ ಕಾರಿಡಾರ್ ಅನ್ನು 5,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ₹800 ಕೋಟಿ ವೆಚ್ಚದ ಯೋಜನೆಯು ಪುರಾತನ ದೇವಾಲಯವನ್ನು ಗಂಗಾನದಿಯ ದಡಕ್ಕೆ ಸಂಪರ್ಕಿಸುತ್ತದೆ.
Kashi Vishwanath Corridor Inauguration: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ನಡೆಸಲಿದ್ದಾರೆ. ಕಾಶಿ ವಿಶ್ವನಾಥನ ದೇಗುಲಕ್ಕೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಗಂಗಾನದಿಯಿಂದ ನೀರು ತೆಗೆದುಕೊಂಡು ಹೋಗಿ 11 ಅರ್ಚಕರೊಂದಿಗೆ ಬಾಬಾ ವಿಶ್ವನಾಥರ ಜಲಾಭಿಷೇಕ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಯೋಜನೆಯನ್ನು ಆಗಸ್ಟ್ 2021 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು. ಈ ಕಾರಣದಿಂದಾಗಿ ಕೆಲಸವು ವೇಗವಾಗಿ ಆಗುತ್ತಿದೆ. ಕಾಶಿ ವಿಶ್ವನಾಥ ಧಾಮ್ ಯೋಜನೆಯ ವೆಚ್ಚವನ್ನು 800 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.