Heavy snowfall in Kashmir: ಜನರು ಅನಗತ್ಯವಾಗಿ ನದಿಗಳು ಮತ್ತು ಕೆರೆಗಳ ದಡದ ಬಳಿ ಹೋಗುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಹಲವೆಡೆ ಸಲಹೆಗಳನ್ನು ನೀಡಿದ್ದಾರೆ.ಇದಲ್ಲದೆ, ಉತ್ತರ ಮತ್ತು ಮಧ್ಯ ಕಾಶ್ಮೀರದ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತದ ಎಚ್ಚರಿಕೆಯನ್ನು ಸಹ ನೀಡಲಾಗಿದೆ.
Lok Sabha Election 2024: ಮಾರ್ಚ್ 7 ರಂದು ಬಕ್ಷಿ ಸ್ಟೇಡಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸುಗಮ ರ್ಯಾಲಿಗೆ ಇಡೀ ಕಾಶ್ಮೀರ ಸಿದ್ಧವಾಗಿದೆ. ರಾಜಧಾನಿ ಶ್ರೀನಗರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಇಡೀ ಶ್ರೀನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
sachin tendulkar : ಭಾರತೀಯ ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ, ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದಾರೆ. ೧೯೯೫ ರಲ್ಲಿ ಅಂಜಲಿ ತೆಂಡೂಲ್ಕರ್ ಅವರನ್ನು ವಿವಾಹವಾದರು. ಸಾರಾ ಮತ್ತು ಅರ್ಜುನ ತೆಂಡೂಲ್ಕರ್ ಎಂಬ ಇಬ್ಬರು ಮಕ್ಕಳಿದ್ದಾರೆ.
Direct Train To Kashmir: USBRL ಯೋಜನೆಯು 119 ಕಿಮೀಗಳ 38 ಸುರಂಗಗಳನ್ನು ಒಳಗೊಂಡಿದೆ. ಇದರಲ್ಲಿ ಉದ್ದವಾದ ಸುರಂಗವು 12.75 ಕಿಮೀ ಆಗಿದೆ. ಇದು ದೇಶದ ಅತಿ ಉದ್ದದ ಸಾರಿಗೆ ಸುರಂಗವಾಗಿದೆ.
ಒಂದು ತಿಂಗಳ ಹಿಂದೆ ಕಾಶ್ಮೀರದಲ್ಲಿ ಬಂಧಿತನಾಗಿದ್ದ ಗುಜರಾತ್ನಿಂದ ಬಂದಿದ್ದ ಓರ್ವ ನಕಲಿ ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಇಂದು ಗುಜರಾತ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
Shehbaz Sharif : ಭೀಕರ ಪ್ರವಾಹವನ್ನು ಎದುರಿಸುತ್ತಿದ್ದರೂ ಪಾಕಿಸ್ತಾನದ ತಲೆಯಿಂದ ಕಾಶ್ಮೀರದ ಭೂತ ಮಾತ್ರ ದೂರವಾಗಿಲ್ಲ. ಇನ್ನೂ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕಾಶ್ಮೀರದ ಬಗ್ಗೆ ಅಳಲು ತೋಡಿಕೊಂಡರು.
Emraan Hashmi In Kashmir: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ಕಾಶ್ಮೀರದಲ್ಲಿದ್ದು, ಅವರ ಮುಂಬರುವ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಈ ನಡುವೆ ಕೆಲವು ದುಷ್ಕರ್ಮಿಗಳು ನಟನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
Pakistani terrorist : ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಒಳನುಸುಳುವಿಕೆ ಪ್ರಯತ್ನಗಳನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಇದರಲ್ಲಿ ಪಾಕಿಸ್ತಾನಿ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
Srinagar Terrorist Attack: ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರೆದಿವೆ. ಎರಡೂ ಕಡೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಲಷ್ಕರ್ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ನಿನ್ನೆ ರಾತ್ರಿ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ 3 ಪೊಲೀಸರು ಹುತಾತ್ಮರಾಗಿದ್ದರು.
370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ರಾಜ್ಯಸಭೆಗೆ ತಿಳಿಸಿದರು.
Farooq Abdullah: ಈ ಕುರಿತು ಮಾತನಾಡಿರುವ ಫಾರುಕ್ ಅಬ್ದುಲ್ಲಾ (Farooq Abdullah), 'ನಮಾಜ್ ದಾರಿಯಲ್ಲಿಯೇ ಇರಿ, ಅಲ್ಲಾಹ್ ತೋರಿಸಿರುವ ಮಾರ್ಗದಲ್ಲಿಯೇ ಸಾಗಿ, ಎಲ್ಲಿಯೂ ತಲೆಬಾಗುವ ಅವಶ್ಯಕತೆ ಇಲ್ಲ' ಎಂದು ಹೇಳಿದ್ದಾರೆ.
ತಾಲಿಬಾನ್ ನಾಯಕ ಅನಸ್ ಹಕ್ಕಾನಿ ಕಾಶ್ಮೀರ ಸಮಸ್ಯೆಯು ಭಾರತ ಮತ್ತು ಪಾಕಿಸ್ತಾನದ ಆಂತರಿಕ ವಿಷಯ ಮತ್ತು ನಾವು ಕಾಶ್ಮೀರದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು. ಇದರೊಂದಿಗೆ, ಅನಸ್ ಹಕ್ಕಾನಿ ಪಾಕಿಸ್ತಾನದ ಸಂಪರ್ಕದ ಬಗ್ಗೆಯೂ ಅವರು ಮಾತನಾಡಿದರು.
ಆಡಳಿತ ಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನ ನಾಯಕ ಪಾಕಿಸ್ತಾನದ ನೀಲಂ ಇರ್ಷಾದ್ ಶೇಖ್ ತಾಲಿಬಾನ್ ಜೊತೆ ರಾಷ್ಟ್ರದ ಸೇನೆಯ ನಿಕಟ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಂಡರು ಮತ್ತು ಇಮ್ರಾನ್ ಖಾನ್ ನೇತೃತ್ವದ ದೇಶವು ಕಾಶ್ಮೀರವನ್ನು ಗೆಲ್ಲಲು ಗುಂಪು ಸಹಾಯ ಮಾಡುತ್ತದೆ ಎಂದು ಹೇಳಿದರು.
ಮೂಲಗಳ ಪ್ರಕಾರ, ತಾಲಿಬಾನ್ ಕಾಶ್ಮೀರ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ತಾನದ ನಡುವಿನ ಆಂತರಿಕ ಸಮಸ್ಯೆ ಎಂದು ಹೇಳಿದೆ. ಕಾಶ್ಮೀರ ತಮ್ಮ ಅಜೆಂಡಾದಲ್ಲಿ ಇಲ್ಲ, ಇದು ಎರಡು ದೇಶಗಳ ನಡುವಿನ ಸಮಸ್ಯೆ ಎಂದು ತಾಲಿಬಾನ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.