BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿನ್ನೆ ಮೇಲ್ಮನವಿ ಸಲ್ಲಿಸಿದ್ದೇವೆ. ಒಳ ಹರಿವು ಹೆಚ್ಚಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಮೇಳೆ ಬೀಳಲಿ ಎಂದು ಎಲ್ಲಾ ಜನರು ಪ್ರಾರ್ಥನೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Kaveri Water Dispute : ಇತ್ತೀಚೆಗಷ್ಟೇ ಕಾವೇರಿ ವಿಚಾರವಾಗಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದ್ದು, ದರ್ಶನ್ ಭಾಗವಹಿಸಿದ್ದರು. ಈ ವೇಳೆ ತಮಿಳು ಸಿನಿಮಾ, ನಟರ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
Mandya-Madduru: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನಿರ್ವವಣಾ ಪ್ರಾಧಿಕಾರ ನೀಡಿದ ಆದೇಶ ಖಂಡಿಸಿ ಶನಿವಾರ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ..
ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಕಾವೇರಿ ನೀರು ಬಿಟ್ರೆ ಮುಂದೆ ಕರ್ನಾಟಕ ಬಂದ್ ಮಾಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
DK Shivakumar On Cauvery Water Dispute : ಸಂಕಷ್ಟದ ಪರಿಸ್ಥಿತಿಯಲ್ಲಿ ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರವಾಗಿದೆ. ನ್ಯಾಯಾಲಯ ಈ ವಿಚಾರವಾಗಿ ಕೆಳಹಂತದಲ್ಲೇ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಿದ್ದು, ಈಗ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅಗತ್ಯ ಎಲ್ಲ ಇಲಾಖೆಗಳ ಅನುಮತಿ ನೀಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒತ್ತಾಯಿಸಿದರು.
DK Shivakumar On Mekedatu : ನಾವು ಹಾಗೂ ತಮಿಳುನಾಡು ಇಬ್ಬರೂ ಮೇಲ್ಮನವಿ ಸಲ್ಲಿಕೆ ಮಾಡಿದ್ದೆವು. ಎರಡನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಸಚಿವನಾಗಿ ಕೆಲವು ವಿಚಾರವನ್ನು ಬಿಚ್ಚಿಡಲು ಆಗುವುದಿಲ್ಲ. ಅದರ ಪರಿಣಾಮದ ಬಗ್ಗೆ ನಾನು ಅರಿತು ಮಾತನಾಡಬೇಕು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.