Jerusha Christopher Movie: ವೀರ ಮದಕರಿ ಸಿನಿಮಾದಲ್ಲಿ ಬಾಲನಟಿಯಾಗಿ ಬಣ್ಣ ಹಚ್ಚಿದ್ದ ಜೆರುಶಾ ಕ್ರಿಸ್ಟೋಫರ್, ಇದೀಗ ಸ್ಮೈಲ್ ಗುರು ರಕ್ಷಿತ್ ಹಾಗೂ ಡೈರೆಕ್ಟರ್ ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Sudeep anger on Dr Vishnuvardhan: ಕನ್ನಡದ ಬಾದ ಷಾ ಕಿಚ್ಚ ಸುದೀಪ್ ಮೇರು ನಟ ಡಾ. ವಿಷ್ಣುವರ್ಧನ್ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದರು.. ವಿಷ್ಣು ಅವರು ಸಿನಿರಂಗದ ಗಾಡ್ ಫಾದರ್ ಎನ್ನುತ್ತಿದ್ದ ಕಿಚ್ಚ ಅವರನ್ನೇ ಆರಾಧಿಸುತ್ತಿದ್ದರು..
Appu fans : ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂಬ ಪೋಸ್ಟ್ ನಿನ್ನೆಯಿಂದ ಸದ್ದು ಮಾಡುತ್ತಿದೆ. ಇದರಿಂದ ಬೇಸತ್ತ ಅಪ್ಪು ಅಭಿಮಾನಿಗಳು ಪೊಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
Ashwini Puneeth Rajkumar : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ಮಧ್ಯ ಕೆಲ ಕಿಡಿಗೇಡಿಗಳು ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್ಸಿಬಿ ಸೋಲುತ್ತಿರುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಕಾರಣ ಎಂಬ ಪೋಸ್ಟ್ ವೈರಲ್ ಆದ ಬೆನ್ನಲ್ಲೆ, ಕೆಲವರು ಸುದೀಪ್ ಫ್ಯಾನ್ಸ್ ಹೆಸರಲ್ಲಿ ಅದೇ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ.
Kiccha sudeep daughter video : ಸಾನ್ವಿ ಒಳ್ಳೆಯ ಸಿಂಗರ್ ಅಂತ ಎಲ್ಲರಿಗೂ ಗೊತ್ತಿದೆ, ಈ ಬಗ್ಗೆ ಎರಡು ಮಾತಿಲ್ಲ. ಆದ್ರೆ ಅವರು ನಟಿಸಿರುವ ವಿಡಿಯೋವನ್ನು ನೀವು ಎಂದಾದರೂ ನೋಡಿದ್ದೀರಾ.. ಈ ಕುರಿತ ಇಂಟ್ರಸ್ಟಿಂಗ್ ವರದಿ ಇಲ್ಲಿದೆ ನೋಡಿ..
Max Update: ಚಂದನವನದ ನಟ ಅಭಿನಯ ಚಕ್ರವತಿ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗಾಗಿ ಮಹಾ ಶಿವರಾತ್ರಿಯಂದು ಮ್ಯಾಕ್ಸ್ ಸಿನಿಮಾದ ಬಿಗ್ ಅಪ್ಡೇಟ್ ಅನ್ನು ನೀಡಿದ್ದಾರೆ. ಹಾಗಾದ್ರೇ ಆ ಅಪ್ಡೇಟ್ ಏನು? ಚಿತ್ರ ಯಾವಾಗ ರಿಲೀಸ್ ಆಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Sudeep Tweet About Max: ಚಂದನವನದ ಅಭಿನಯ ಚಕ್ರವತಿ ಕಿಚ್ಚ ಸುದೀಪ್ಗೆ ಅಭಿಮಾನಿಗಳು ಮ್ಯಾಕ್ಸ್ ಚಿತ್ರದ ಬಗ್ಗೆ ಅಪ್ಡೇಟ್ ಕೇಳುತ್ತಲೇ ಇದ್ದು, ಇದೀಗ ಈ ನಟ ಅಭಿಮಾನಿಗಳ ಪ್ರೀತಿಯನ್ನು ಕಾತುರತೆಯನ್ನು ಅರ್ಥ ಮಾಡಿಕೊಂಡು ಟ್ವಿಟ್ಟರ್ ಮೂಲಕ ಉತ್ತರಿಸಿದ್ದಾರೆ.
Bigg Boss Malayalam: ಕನ್ನಡ ಸೇರಿದಂತೆ ತಮಿಳು, ಹಿಂದಿ ಮತ್ತು ತೆಲುಗು ಆವೃತ್ತಿಗಳಲ್ಲಿ ಸಖತ್ ಹಿಟ್ ಕಂಡಿದ್ದ ಬಿಗ್ ಬಾಸ್ ಸೀಸನ್ ಎಲ್ಲರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಎಂದರೆ ತಪ್ಪಾಗಲ್ಲ.
Rakshak Bullet: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಹೊರ ಬಂದ್ಮೇಲೆ ಸಂದರ್ಶನವೊಂದರಲ್ಲಿ ಬಿಂದಾಸ್ ಆಗಿಯೇ ಸುದೀಪ್ ಬಗ್ಗೆ ಮಾತನಾಡಿ ಡ್ರೋಲ್ ಆಗಿದ್ದರು. ಬಿಗ್ಬಾಸ್ ಫಿಆಣಲೆಯ ಬಳಿಕ ಸುದೀಪ್ ರಕ್ಷಕ್ನನ್ನು ಕರೆಸಿ ಬುದ್ದಿ ಹೇಳಿ ದುಬಾರಿ ಉಡುಗರೆಯನ್ನು ಸಹ ನೀಡಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ.
Kiccha Sudeep: ಬಿಗ್ ಬಾಸ್ ಅಂದ್ರೆ ಮೊದಲಿಗೆ ನೆನಪಗೋದು ಕಿಚ್ಚ ಸುದೀಪ್. ಬಿಗ್ ಬಾಸ್ ಯಾರು ಅಂತ ಯಾರಿಗೂ ಗೊತ್ತಿಲ್ಲ, ಆದ್ರೆ ಕಿಚ್ಚ ಇಲ್ಲ ಅಂದರೆ ಬಿಗ್ ಬಾಸ್ ನೋಡುವ ಮನಸ್ಸೇ ಆಗಲ್ಲ ಎನ್ನುತ್ತಾರೆ ಅನೇಕರು.
Kiccha Sudeep: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ನಿನ್ನೆಯಷ್ಟೇ ಬಿಗ್ಬಾಸ್ ಕನ್ನಡ ಸೀಸನ್ 10 ಶೋ ಮುಗಿಸಿ ರಿಲ್ಯಾಕ್ಸ್ ಮೋಡ್ನಲ್ಲಿರುವ ಈ ನಟ, ಟ್ವಿಟರ್ನಲ್ಲಿ ಆಸ್ಕ್ ಕಿಚ್ಚ ಅನ್ನೂ ಸ್ಪೆಷಲ್ ಸೆಷನ್ ನಡೆಸಿದ್ದರು. ಆಗ ಅಭಿಮಾನಿಗಳು ದರ್ಶನ್ ಬಗ್ಗೆ ಕೇಳಿದ ಎರಡು ಪ್ರಶ್ನೆಗಳಿಗೂ ಸುದೀಪ್ ಉತ್ತರಿಸಿದ್ದಾರೆ.
Bigg Boss Kannada Winner: ಕನ್ನಡ ಕಿರುತೆರೆಯ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಇದೀಗ ಫಿನಾಲೆಗೆ ಬಂದು ತಲುಪಿದೆ. ಈ ಸಂದರ್ಭದಲ್ಲಿ ಸೀಸನ್ 10ರ ವಿನ್ನರ್ ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.
ಬಿಗ್ಬಾಸ್ ಕನ್ನಡ ಹತ್ತನೇ ಸೀಸನ್ ಫಿನಾಲೆ ಹಬ್ಬ ಶುರುವಾಗಿಆಗಿದೆ. ಸಖತ್ ಅದ್ದೂರಿ ವೇದಿಕೆಯಲ್ಲಿ ಸುದೀಪ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಫೈನಲಿಸ್ಟ್ ಆಗಿರುವ ಆರು ಜನ ಸ್ಪರ್ಧಿಗಳನ್ನು, ಅವರ ಮನೆಯವರನ್ನು ಮಾತಾಡಿಸಿದ್ದಾರೆ. ಈ ಕಲರ್ಫುಲ್ ವೇದಿಕೆಯ ತುಣುಕನ್ನು ಜಿಯೊಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು
Kiccha Sudeeep Post: ಅಯೋಧ್ಯೆಯ ರಾಮಲಲಾ ಪ್ರಾಣ ಪ್ರತಿಷ್ಠಾಪನೆಯ ದಿನ ನಟ ಕಿಚ್ಚ ಸುದೀಪ್ ಬಾಲ ರಾಮನ ಫೋಟೋ ಮುಂದೆ ಹೂವನಿಟ್ಟು ದೀಪ ಬೆಳಗಿಸಿರುವ ವಿಡಿಯೋವನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ಕವಿತೆಯನ್ನು ಬರೆದು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
Bigg Boss Kannada, Tukali Santhosh: ಬಿಗ್ ಬಾಸ್ ಕನ್ನಡ ಸೀಸನ್ 10ರ ಕೊನೆಯ ಪಂಚಾಯ್ತಿ ಸದ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಿಗ್ ಬಾಸ್ ಟೈಟಲ್ ವಿನ್ನರ್ ಈ ಒಬ್ಬ ಸ್ಪರ್ಧಿ ಆಗಬಹುದು ಎಂದು ಕಿಚ್ಚ ಸುದೀಪ್ ಇತರ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ಆತನ ಮಾಸ್ಟರ್ ಪ್ಲಾನ್’ಗಳನ್ನು ಕಿಚ್ಚ ಮೆಚ್ಚಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.