ಮೊದಲ ಪಂದ್ಯದಲ್ಲಿ ಬೌಲರ್ಗಳು ಮತ್ತು ಬ್ಯಾಟ್ಸ್ಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಹೀಗಾಗಿ, ಎರಡನೇ ಏಕದಿನದಲ್ಲಿ, ನಾಯಕ ರಾಹುಲ್ ಬೆಂಚ್ ಬಲವನ್ನು ಪ್ರಯತ್ನಿಸಲು ಹೊಸ ಪ್ಲಾನ್ ರೆಡಿಯಾಗಿದೆ.
ಹಾಗೆ, ಒಬ್ಬ ಸ್ಟಾರ್ ಆಟಗಾರನನ್ನು ನಾಯಕ ಕೆಎಲ್ ರಾಹುಲ್ ನಿರ್ಲಕ್ಷಿಸಿರುವುದು ತುಂಬಾ ಗ್ರಾಸವಾಗಿದೆ. ಈ ಆಟಗಾರನಿಗೆ ಟೀಂ ಇಂಡಿಯಾದ ಪ್ಲೇಯಿಂಗ್ XI ಗೆ ಬರಲು ಸಾಧ್ಯವಾಗಿಲ್ಲ. ಯಾಕೆ? ಇಲ್ಲಿದೆ ನೋಡಿ..
ಇಂಗ್ಲೆಂಡಿನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್ಶಿಪ್ ಪಂದ್ಯ ಆಡುತ್ತಿದ್ದ ವಾಷಿಂಗ್ಟನ್ ಸುಂದರ್ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಟಾರ್ ಆಟಗಾರ ಶಾರ್ದೂಲ್ ಠಾಕೂರ್ ಜಿಂಬಾಬ್ವೆ ಪ್ರವಾಸದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಉತ್ತಮ ಫಾರ್ಮ್ನಲ್ಲಿ ಆಟವಾಡುತ್ತಿದ್ದಾರೆ. ಅವರ ಆಟವು ಟೀಂ ಇಂಡಿಯಾವನ್ನು ಸೋಲಿನ ಸುಳಿಯಿಂದ ಹೊರತರುವಲ್ಲಿ ಅನೇಕ ಬಾರಿ ಸಫಲವಾಗಿದೆ.
ಭಾರತವು ಅನೇಕ ಮ್ಯಾಚ್ ವಿನ್ನರ್ ಆಟಗಾರರನ್ನು ಹೊಂದಿದ್ದು, ಅದ್ರಲ್ಲಿ ಕೆಲ ಟೀಂ ಇಂಡಿಯಾ ಆಟಗಾರರ ಅಪಾಯಕಾರಿ ಬ್ಯಾಟಿಂಗ್, ಬೌಲಿಂಗ್ ಜಿಂಬಾಬ್ವೆ ಆಟಗಾರರನ್ನು ಮಣಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದಾರೆ. ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವುದರಲ್ಲಿ ಈ ಆಟಗಾರರು ನಿಪುಣರು. ಈ ಆಟಗಾರರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..
ಕನ್ನಡಿಗ ಕೆ.ಎಲ್.ರಾಹುಲ್ ಅವರು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಾರೆ. ಹೀಗಾಗಿ ಈಗ ಅವರು ಭಾರತ ತಂಡದಲ್ಲಿ ಇರಬೇಕೆ ಅಥವಾ ಬೇಡವೇ? ಎನ್ನುವ ಚರ್ಚೆಗಳು ಎದ್ದಿವೆ. ಇದಕ್ಕೆ ಪೂರಕ ಎನ್ನುವಂತೆ ಈಗ ನ್ಯೂಜಿಲೆಂಡ್ನ ಮಾಜಿ ಕ್ರಿಕೆಟಿಗ ಸ್ಕಾಟ್ ಸ್ಟೈರಿಸ್ ನೀಡಿರುವ ಹೇಳಿಕೆ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕೆಎಲ್ ರಾಹುಲ್ ಐಪಿಎಲ್ 2022 ರಿಂದ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ತವರಿನ ಸರಣಿಯಲ್ಲಿ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರನ್ನು ಟೀಮ್ ಇಂಡಿಯಾದ ನಾಯಕರನ್ನಾಗಿ ಮಾಡಲಾಯಿತು. ಆದರೆ ಬೆನ್ನುನೋವಿನ ಸಮಸ್ಯೆಯಿಂದಾಗಿ ಅವರು ಆಡಲು ಸಾಧ್ಯವಾಗಲಿಲ್ಲ. ಇನ್ನು ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದಲ್ಲೂ ಭಾಗವಹಿಸಿರಲಿಲ್ಲ.
KL Rahul Athiya Shetty Marriage: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಶೀಘ್ರದಲ್ಲೇ ತಮ್ಮ ಗೆಳತಿ ಅಥಿಯಾ ಶೆಟ್ಟಿ ಅವರನ್ನು ವಿವಾಹವಾಗಲಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಈ ಜೋಡಿ ಮದುವೆಯಾಗಲಿದ್ದಾರೆ.
ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ ಮತ್ತು ಅವರ ಸ್ಥಾನಕ್ಕೆ ಈಗ ರೋಹಿತ್ ಶರ್ಮಾ ಅವರೊಂದಿಗೆ ಹೊಸ ಬ್ಯಾಟ್ಸ್ಮನ್ ಇನ್ನಿಂಗ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.