ಜೋಹಾನ್ಸ್ಬರ್ಗ್ನಲ್ಲಿ ಟೀಂ ಇಂಡಿಯಾಗೆ ಆಟಗಾರನೊಬ್ಬ ವಿಲನ್ ಆಗಿದ್ದ, ಈತ ಇಲ್ಲದಿದ್ದರೆ ಭಾರತ ಈ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ಸೃಷ್ಟಿಸುತ್ತಿತ್ತು. ಈ ಆಟಗಾರನ ನಾಚಿಕೆಗೇಡಿನ ಪ್ರದರ್ಶನದಿಂದಾಗಿ ಜೋಹಾನ್ಸ್ಬರ್ಗ್ನಲ್ಲಿ ಸರಣಿ ಗೆಲ್ಲುವ ಅವಕಾಶ ಭಾರತದ ಕೈಯಿಂದ ತಪ್ಪಿ ಹೋಯಿತು.
India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ನಾಯಕತ್ವದಲ್ಲಿ ಕೆಎಲ್ ರಾಹುಲ್ ಅದ್ಭುತ ವರ್ತನೆ ತೋರಿದ್ದರು. ಜೋಹಾನ್ಸ್ಬರ್ಗ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತದ ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಅವರ ಆಕ್ರಮಣಕಾರಿ ವರ್ತನೆ ಕಂಡುಬಂದಿದೆ. ವಾಸ್ತವವಾಗಿ, ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಮತ್ತು ಆಫ್ರಿಕನ್ ನಾಯಕ ಡೀನ್ ಎಲ್ಗರ್ ನಡುವೆ ಮೈದಾನದಲ್ಲಿಯೇ ಘರ್ಷಣೆ ನಡೆದಿತ್ತು.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಹೊರಗಿಟ್ಟಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ತಂಡದ ನಾಯಕನ ಹಠಾತ್ ನಿರ್ಗಮನವು 'ಕಿಂಗ್ ಕೊಹ್ಲಿ' ಮತ್ತು ಬಿಸಿಸಿಐ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬುದರ ಸಂಕೇತವಾಗಿದೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ಅವರನ್ನು ಇತ್ತೀಚೆಗೆ ಟೀಮ್ ಇಂಡಿಯಾದ ಟೆಸ್ಟ್ ಉಪನಾಯಕರನ್ನಾಗಿ ಮಾಡಲಾಯಿತು. ಈಗ ವಿರಾಟ್ ಕೊಹ್ಲಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ರಾಹುಲ್ಗೆ ಈ ಜವಾಬ್ದಾರಿ ಕೆ.ಎಲ್ ರಾಹುಲ್ ಹೆಗಲೇರಿದೆ.
ಮೊಹಮ್ಮದ್ ಶಮಿ ಬದಲಿಗೆ ಮಾರಕ ಬೌಲರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಬೌಲರ್ ತನ್ನದೇ ಆದ ಪಂದ್ಯಗಳನ್ನು ತಿರುಗಿಸಲು ಹೆಸರುವಾಸಿಯಾಗಿದ್ದಾನೆ. ಈ ಆಟಗಾರ ಬುಮ್ರಾ ಅವರ ಹೊಸ ಪಾಲುದಾರರಾಗಬಹುದು. ತಿಳಿಯೋಣ. ಈ ಆಟಗಾರನ ಬಗ್ಗೆ.
ಸೆಂಚುರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಈಗ ಹೊಸ ಇತಿಹಾಸ ನಿರ್ಮಿಸಿದೆ.ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಏಷ್ಯಾದ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಟೀಂ ಇಂಡಿಯಾದ ಯಂಗ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಅವರ ಬ್ಯಾಟ್ ಬಹುಕಾಲದಿನದ ಅಬ್ಬರಿಸುತ್ತಿಲ್ಲ. ರಿಷಬ್ ಪಂತ್ ಟೆಸ್ಟ್ ಪಂದ್ಯಗಳಲ್ಲಿ ದೀರ್ಘ ಸಮಯದಿಂದ ಫ್ಲಾಪ್ ಆಗಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಆಡುವುದೆಂದರೆ ಅದು ನಿಜಕ್ಕೂ ಸವಾಲಿನ ಸಂಗತಿ ಎಂದೇ ಹೇಳಬೇಕು,ಇಂತಹ ಸಂದರ್ಭದಲ್ಲ್ಲಿ ಈಗ ಸೆಂಚುರಿಯನ್ನಲ್ಲಿರುವ ಸೂಪರ್ಸ್ಪೋರ್ಟ್ ಪಾರ್ಕ್ ನಲ್ಲಿ ಆರಂಭಿಕ ಆಟಗಾರರಾದ ಮಾಯಾಂಕ್ ಆಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಅವರು ಶತಕದ ಜೊತೆಯಾಟವನ್ನು ಆಡಿದ್ದಾರೆ.
ಹೊಸ ಐಪಿಎಲ್ ಫ್ರಾಂಚೈಸಿಯು ಕನ್ನಡಿಗ ಕೆ.ಎಲ್.ರಾಹುಲ್, ಅಫ್ಘಾನ್ ಲೆಗ್ ಸ್ಪಿನ್ನರ್ ರಶೀದ್ ಖಾನ್, ಇಶಾನ್ ಕಿಶನ್ ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಉತ್ಸಾಹದಲ್ಲಿದೆ.
ಹೀಗಾಗಿ ಕೊಹ್ಲಿ(Virat Kohli) ಟೆಸ್ಟ್ ನಾಯಕತ್ವ ಅಪಾಯದಲ್ಲಿದೆ. ಕೊಹ್ಲಿ ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿದ್ದಾರೆ, ಆದರೆ ಅವರು ನಾಯಕತ್ವದಲ್ಲಿ ವಿಫಲರಾಗಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ 3 ಆಟಗಾರರಿದ್ದಾರೆ. ಈ ಆಟಗಾರರ ಬಗ್ಗೆ ನಿಮಗಾಗಿ ಇಲ್ಲಿದೆ.
ಡಿಸೆಂಬರ್ 26 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ಗಳ ಸರಣಿಗೆ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಅವರನ್ನು ಭಾರತ ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ ಎಂದು ಬಿಸಿಸಿಐ ಶನಿವಾರ ಖಚಿತಪಡಿಸಿದೆ.
Rohit Sharma: ಭಾರತ ಕ್ರಿಕೆಟ್ ತಂಡ ಇದೇ ತಿಂಗಳ 26 ರಿಂದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯಗೊಂಡಿರುವ ರೋಹಿತ್ ಏಕದಿನ ಸರಣಿಯಿಂದ ಹೊರಗುಳಿಯುವ ಅಪಾಯವೂ ಇದೆ.
ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಕೆಎಲ್ ರಾಹುಲ್ ಮತ್ತು ಸನ್ರೈಸರ್ಸ್ ಹೈದರಾಬಾದ್ನ ರಶೀದ್ ಖಾನ್ ದೊಡ್ಡ ವಿವಾದದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಬಿಸಿಸಿಐ(BCCI) ತನಿಖೆ ನಡೆಸುತ್ತಿದೆ. ಇದು ಸರಿ ಎಂದು ಕಂಡುಬಂದರೆ ಇಬ್ಬರೂ ಆಟಗಾರರು ಟಿ20 ಲೀಗ್ನಲ್ಲಿ ಆಡದಂತೆ ನಿಷೇಧ ಹೇರಬಹುದು. ಈ ವಿವಾದದ ಬಗ್ಗೆ ನಿಮಗಾಗಿ ಇಲ್ಲಿದೆ ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.