ಟೀಂ ಇಂಡಿಯಾ ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಪರವಾಗಿ ಕೆ.ಎಲ್ ರಾಹುಲ್ ನೀಡುತ್ತಿರುವ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅನೇಕರು ಅವರನ್ನು ಭಾರತ ಕ್ರಿಕೆಟ್ ತಂಡದ ಭವಿಷ್ಯದ ನಾಯಕ ಎಂದು ಭಾವಿಸಿದ್ದಾರೆ.
ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಕೆಎಲ್ ರಾಹುಲ್ ಕ್ಯಾಪ್ಟನ್ ಮೆಟೀರಿಯಲ್ ಎಂದು ಭಾವಿಸಿದ್ದಾರೆ ಮತ್ತು ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗಿ ರೂಪುಗೊಳ್ಳಬೇಕು ಎಂದು ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 127 ರನ್ ಗಳಿಸಿದ ಕೆ.ಎಲ್. ರಾಹುಲ್ ಅಜೇಯರಾಗಿ ಉಳಿದಿದ್ದಾರೆ. ಅವರು ಇದುವರೆಗೆ ಒಂದು ಸಿಕ್ಸರ್ ಮತ್ತು 17 ಬೌಂಡರಿಗಳನ್ನು ಬಾರಿಸಿದ್ದಾರೆ. ಭಾರತ ಗುರುವಾರ ಮೂರು ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿತು.
ಈ ಫೋಟೋದಲ್ಲಿ, ಅನುಷ್ಕಾ ಮತ್ತು ವಿರಾಟ್ ಜೋಡಿಯು ಅದ್ಭುತವಾಗಿ ಕಾಣುತ್ತಿದೆ, ಹಾಗೆಯೇ ಕನ್ನಡಿಗ ಕೆಎಲ್ ರಾಹುಲ್ ಅನ್ನ ಅಥಿಯಾ ಶೆಟ್ಟಿ ಹಂಟಿಕೊಂಡು ನಿಂತಿದ್ದಾರೆ. ಇವರಿಬ್ಬರ ಮಧ್ಯ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಹೇಳಲಾಗುತ್ತಿದೆ ಆದ್ರೆ ಈ ಫೋಟೋ ನೋಡಿದ್ರೆ ಇಬ್ಬರ ಮದ್ಯ ಏನೂ ಇದೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.
ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಮತ್ತು ಅವರ ಗೆಳತಿ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರು ಐಷಾರಾಮಿ ಐವರ್ವೇರ್ ಬ್ರಾಂಡ್ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.
ಮುಂದಿನ ತಿಂಗಳಿನಿಂದ ಬ್ರಿಟನ್ ನೆಲದಲ್ಲಿ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಕೆ.ಎಲ್. ರಾಹುಲ್ ತರಬೇತಿಯಲ್ಲಿ ನಿರತರಾಗಿದ್ದಾರೆ.
ನವದೆಹಲಿ: ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ತಂಡವು 50 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದು ಕೊಂಡು 336 ರನ್ ಗಳನ್ನು ಗಳಿಸಿದೆ.
ಇದನ್ನೂ ಓದಿ: IND vs ENG: ಎರಡನೇ ಪಂದ್ಯದ ಮೊದಲು Team Indiaಗೆ ಎರಡು ದೊಡ್ಡ ಹಿನ್ನಡೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.