RCB vs KKR highlights: ಜೇಸನ್ ರಾಯ್ 29 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 56 ರನ್ ಗಳಿಸಿ ತಂಡಕ್ಕೆ ಬಿರುಸಿನ ಆರಂಭ ನೀಡಿದರೆ, ರಾಣಾ 21 ಎಸೆತಗಳಲ್ಲಿ 48 ರನ್ ಕಲೆ ಹಾಕಿ ಡೆತ್ ಓವರ್’ನಲ್ಲಿ ತಂಡವು ಬೃಹತ್ ಮೊತ್ತ ಕಲೆ ಹಾಕುವಂತೆ ಮಾಡಿದರು. ಇದರಲ್ಲಿ ನಾಲ್ಕು ಸಿಕ್ಸರ್ ಮತ್ತು ಮೂರು ಬೌಂಡರಿಗಳು ಸೇರಿವೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 21 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ.
Shivam Dubey: ಚೆನ್ನೈ ಸೂಪರ್ ಕಿಂಗ್ಸ್ (CSK) ಬ್ಯಾಟಿಂಗ್ ಶೈಲಿಯಲ್ಲಿ ಸ್ವಲ್ಪಮಟ್ಟಿಗೆ ಯುವರಾಜ್ ಸಿಂಗ್ ಅವರಂತೆಯೇ ಇರುವ ಬ್ಯಾಟ್ಸ್ಮನ್ ಒಬ್ಬನಿದ್ದಾನೆ. ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ, ಈ ಬ್ಯಾಟ್ಸ್ಮನ್ ಎಲ್ಲರನ್ನೂ ಶಾಕ್’ಗೆ ಒಳಗಾಗುವಂತೆ ಮಾಡಿದ್ದು ಸುಳ್ಳಲ್ಲ.
MI vs KKR: ಟಾಸ್ ಸೋತ ಕೋಲ್ಕತ್ತಾ ತಂಡ ಬ್ಯಾಟಿಂಗ್’ಗೆ ಇಳಿದಿತ್ತು. ಇನಿಂಗ್ಸ್’ನ 9ನೇ ಓವರ್’ನ ಮೊದಲ ಎಸೆತದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಾಯಕ ನಿತೀಶ್ ರಾಣಾ ಅವರು ಹೃತಿಕ್ ಶೋಕೀನ್ ಎಸೆತಕ್ಕೆ ದೊಡ್ಡ ಹೊಡೆತವನ್ನು ಆಡಲು ಪ್ರಯತ್ನಿಸಿದರು. ಆದರೆ ಚೆಂಡು ಸರಿಯಾಗಿ ಬ್ಯಾಟ್’ಗೆ ತಾಗದ ಕಾರಣ ಸಾಧ್ಯವಾಗಲಿಲ್ಲ. ಬದಲಿ ಆಟಗಾರ ರಮಣದೀಪ್ ಸಿಂಗ್ ಚೆಂಡನ್ನು ಹಿಡಿದರು.
MI vs KKR: ಐಪಿಎಲ್-2023ರ 22ನೇ ಪಂದ್ಯ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.
ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಮತ್ತು ಕೊಲ್ಕತ್ತಾ ವಿರುದ್ಧದ ಐಪಿಎಲ್ ಟೂರ್ನಿ ೨೦೨೩ ಪಂದ್ಯದಲ್ಲಿ ಹೈದರಾಬಾದ್ ತಂಡವು ೨೩ ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
Shah Rukh Hugs Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ನಡೆದ ಈ ಪಂದ್ಯವನ್ನು ವಿಕ್ಷೀಸಲು ಬಂದ ಕೆಕೆಆರ್ ಮಾಲೀಕರಾದ ಶಾರುಖ್ ಖಾನ್ ಗ್ರೌಂಡ್ ಲ್ಲಿ ಹೇಗೆ ನಡೆದುಕೊಂಡರು ನೀವೆ ನೋಡಿ...
KKR vs RCB Match Highlights: ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್ ಆಂಡ್ರೆ ರಸೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಇನಿಂಗ್ಸ್’ನ 12ನೇ ಓವರ್’ನ ಎರಡನೇ ಎಸೆತದಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಅವರನ್ನು ಕರ್ಣ್ ಶರ್ಮಾ ಪೆವಿಲಿಯನ್’ಗೆ ಕಳುಹಿಸಿದಾಗ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ರಸೆಲ್ ಬಂದರು. ಆದರೆ ಬಂದ ತಕ್ಷಣ ಬೌಂಡರಿ ಬಾರಿಸಲು ಹೋಗಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದಾರೆ.
RCB vs KKR: ಕೆಕೆಆರ್ ಪರ ಆರ್ ಗುರ್ಬಜ್ 57 (44), ಆರ್ ಸಿಂಗ್ 46 (33), ಶಾರ್ದೂಲ್ ಠಾಕೂರ್ 68 (29) ಭರ್ಜರಿ ಪ್ರದರ್ಶನ ನೀಡಿದರು. ಶಾರ್ದೂಲ್ ಠಾಕೂರ್ ಕೇವಲ 29 ಎಸೆತಗಳಲ್ಲಿ 68 ರನ್ ಕಲೆ ಹಾಕಿದ್ದಾರೆ. ಮತ್ತೊಂದೆಡೆ ಬೌಲಿಂಗ್’ನಲ್ಲಿ ಕೂಡ ಸುಯೇಶ್ ಶರ್ಮಾ ಮತ್ತು ವಿ ಚಕ್ರವರ್ತಿ ತಲಾ ಮೂರು ವಿಕೆಟ್ ಕಬಳಿಸಿದ್ದಾರೆ.
IPL 2023: ಈ ಬಾರಿಯ ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಟೀಂ ಇಂಡಿಯಾದ ಒಂದು ಕಾಲದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದೊಡ್ಡ ದಾಖಲೆಯನ್ನು ಸರಿಗಟ್ಟಿದ್ದಾರೆ.
PBKS vs KKR: ಮೊದಲ ಬಾರಿಗೆ ಕೋಲ್ಕತ್ತಾ ತಂಡ 10 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಿ ಈ ಆಟಗಾರನಿಗೆ ಅವಕಾಶ ನೀಡಿತ್ತು. ಆದರೆ ಈ ಆಟಗಾರನು ಭರವಸೆಯನ್ನು ಹುಸಿಗೊಳಿಸಿದ್ದಾನೆ. ಆತ ಬೇರೆ ಯಾರೂ ಅಲ್ಲ ಶಾರ್ದೂಲ್ ಠಾಕೂರ್. ಶಾರ್ದೂಲ್ ಠಾಕೂರ್ ಮೊದಲ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡುವಾಗ ನಾಲ್ಕು ಓವರ್ಗಳನ್ನು ಬೌಲ್ ಮಾಡಿದರು.
Kolkata Knight Riders Captaincy: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಶ್ರೇಯಸ್ ಅಯ್ಯರ್ ಬದಲಿಗೆ ಸ್ಟಾರ್ ಬ್ಯಾಟ್ಸ್ಮನ್ ನಿತೀಶ್ ರಾಣಾ ಅವರನ್ನು ನಾಯಕರನ್ನಾಗಿ ಮಾಡಲು ನಿರ್ಧರಿಸಿದೆ. ನಿತೀಶ್ ರಾಣಾ ಹಲವು ಸೀಸನ್’ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ನ ಭಾಗವಾಗಿದ್ದಾರೆ. ಜೊತೆಗೆ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಐಪಿಎಲ್’ನಲ್ಲಿ ಇದುವರೆಗೆ 91 ಪಂದ್ಯಗಳನ್ನು ಆಡಿದ್ದು ಸುಮಾರು 2181 ರನ್ ಗಳಿಸಿದ್ದಾರೆ, ಇದರಲ್ಲಿ 15 ಅರ್ಧ ಶತಕಗಳೂ ಸೇರಿವೆ.
Shreyas Iyer Out From IPL : ಬೆನ್ನಿನ ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದ್ದರು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ 2023 ಅನ್ನು ಸಹ ಮಿಸ್ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದು ತಮ್ಮ ಲೇಖನದಲ್ಲಿ ಹೇಳಿಕೊಂಡಿದೆ.
Shreyas Iyer Out From IPL and WTC: ಬೆನ್ನಿನ ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದ್ದರು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ 2023 ಅನ್ನು ಸಹ ಮಿಸ್ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದು ತಮ್ಮ ಲೇಖನದಲ್ಲಿ ಹೇಳಿಕೊಂಡಿದೆ.
ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಇಲ್ಲಿವರೆಗೆ ಹದಿಮೂರು ಪಂದ್ಯಗಳನ್ನಾಡಿರುವ ಲಕ್ನೋ, ಎಂಟರಲ್ಲಿ ಗೆಲುವು ಸಾಧಿಸಿ, ಐದರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಹದಿನಾರು ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾದ ಆರತಿ ಬೇಡಿ ರಾತ್ರೋರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು. ಇಂಟರ್ನೆಟ್ ಜಗತ್ತಿನಲ್ಲಿ ಎಲ್ಲೆಡೆ ಆರತಿ ಬೇಡಿ ಪಟಗಳು ವೈರಲ್ ಆದ ನಂತರ ಈಕೆ ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಆಗಿಬಿಟ್ಟರು.
ಕೇನ್ ವಿಲಿಯಂಸನ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿದೆ. ಇಲ್ಲಿಯವರೆಗೆ ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಆರರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಐಪಿಎಲ್ 2022 ರಲ್ಲಿ, ಈ ಎರಡು ತಂಡಗಳು ಈ ಪರಸ್ಥಿತಿಗೆ ಬರಲು ಒಂದು ದೊಡ್ಡ ತಪ್ಪನ್ನು ಮಾಡಿವೆ. ಹೌದು, ತಲಾ ಒಬ್ಬ ಮ್ಯಾಚ್ ವಿನ್ನರ್ ಆಟಗಾರನನ್ನು ಈ ತಂಡಗಳು ಕೈ ಬಿಟ್ಟಿವೆ. ಆ ಆಟಗಾರರು ಯಾರು? ಯಾಕೆ ಕೈ ಬಿಟ್ಟಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.