ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
Crime News: ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ನಲ್ಲಿ ಚಲಿಸುತ್ತಿದ್ದ ಕಟಾವು ಯಂತ್ರವು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಶುಕ್ರವಾರ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಇದ್ದರಿಂದ ಆಸ್ಪತ್ರೆ ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗ ಸಿಂದುಜಾ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮೋಜು ಮಾಡಲು ಹೋಗಿದ್ದ ಕುಟುಂಬವೊಂದು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಕಾವೇರಿ ನದಿಯಲ್ಲಿ ನಡೆದಿದ್ದು ಸದ್ಯ, ಸ್ಥಳೀಯರು, ತೆಪ್ಪ ಓಡಿಸುವರಿಂದ ಪಾರಾಗಿದ್ದಾರೆ.
Man Dies After Drinking Acid: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಶೌಚಾಲಯ ಸ್ವಚ್ಛಗೊಳಿಸಲು ಬಳಸುವ ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಚಾಮರಾನಗರ ಜಿಲ್ಲೆಯಲ್ಲಿ ನಡೆದಿದೆ.
ಕೊಳ್ಳೇಗಾಲದಿಂದ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು-ಮಕ್ಕಳು
ನಿನ್ನೆ ಸಂಜೆಯಿಂದ 2 ತಾಸು ಕಾದರೂ ಬಸ್ ನಿಲ್ಲಿಸದ ಕಾರಣ ಬಸ್ ತಡೆದ ಮಹಿಳೆಯರು
ಚಾಲಕನ ವರ್ತನೆ ಬಗ್ಗೆ ಸ್ಥಳೀಯರ ದೂರಿಗೆ ಸ್ಥಳಕ್ಕೆ ಸಿಬ್ಬಂದಿ ಸಹಿತ ಬಂದ ತಹಶೀಲ್ದಾರ್
ನಾಗೇಂದ್ರ ಅವರ ತಂದೆ ತಾಯಿ ಕೆಲ ದಿನಗಳ ಹಿಂದೆ ಇಬ್ಬರು ಸಹ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರು ಇಲ್ಲ ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ ಹಾಗಾಗಿ ನಾನು ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ.
Assembly Election Congress Second List: ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.
ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.
ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.
ಮಳೆಯ ಆರ್ಭಟಕ್ಕೆ ಎರಡು ವರ್ಷಗಳ ಹಿಂದೆಯೇ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿತ್ತು. ಉಳಿದ ಭಾಗದ ಮೇಲಿನ ಓಡಾಟಕ್ಕೆ ನಿರ್ಬಂಧವಿದ್ದರೂ ಇದನ್ನು ಲೆಕ್ಕಿಸದ ನೂರಾರು ಪ್ರವಾಸಿಗರು ನಿತ್ಯ ಇಲ್ಲಿ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
19 ವರ್ಷಗಳ ಬಳಿಕ ಹಬ್ಬವು ಗ್ರಾಮದಲ್ಲಿ ನಡೆದಿದ್ದು ವ್ಯಕ್ತಿ 7-8 ತಾಸು ಉಸಿರಾಟ ನಿಲ್ಲಿಸಿ ಮತ್ತೇ ಬದುಕುತ್ತಾನೆಂಬ ನಂಬಿಕೆ ಇಲ್ಲಿನ ಜನರದ್ದಾಗಿದ್ದು ಮೇಲ್ನೋಟಕ್ಕೆ ವ್ಯಕ್ತಿ ಜೀವ ಕಳೆದುಕೊಂಡು ತಾಸುಗಟ್ಟಲೇ ಬಳಿಕ ಮತ್ತೇ ಬದುಕಿಬಂದಂತೆ ಕಂಡುಬಂದಿದೆ.
ಸೀಗಮಾರಮ್ಮ ದೇವಾಲಯದ ಅರ್ಚಕರು, ಸೀಗೆ ಮಾರಮ್ಮನ ಒಕ್ಕಲಿನ ವ್ಯಕ್ತಿಯೊಬ್ಬರ ಎದೆ ಮೇಲೆ ಕಾಲಿಟ್ಟಾಗ ಅವರ ಪ್ರಾಣ ಪಕ್ಷಿ ಹಾರಿಹೋಗಲಿದ್ದು ಬಳಿಕ ಆ ವ್ಯಕ್ತಿಯ ಶವ ಮೆರವಣಿಗೆ ರೀತಿ ನಡೆಸಲಾಗುತ್ತದೆ. ಮೆರವಣಿಗೆ ಎಲ್ಲ ಮುಗಿದ ಬಳಿಕ ದೇವಿಯ ತೀರ್ಥವನ್ನು ಪ್ರೋಕ್ಷಣೆ ಮಾಡಿದಾಗ ವ್ಯಕ್ತಿಗೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.