ಕೊಪ್ಪಳ ಜಿಲ್ಲೆಯಲ್ಲಿರುವ ಪಂಪಾ ಸರೋವರಕ್ಕೆ ಸಚಿವ ಶ್ರೀರಾಮುಲು ಅವರು ಭೇಟಿ ನೀಡಿ ವಾನರ ಸೈನ್ಯದ ಜೊತೆಗೆಗೆ ಸ್ವಲ್ಪ ಸಮಯ ಕಳೆದಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಪಟ್ಟಣ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಇಂದು ಗವಿಸಿದ್ದೇಶ್ವರ ಸ್ವಾಮಿಗಳ ಮುಂದಾಳತ್ವದಲ್ಲಿ ಕೊರೋನಾ ಮುಕ್ತ ಕೊಪ್ಪಳ ಅಭಿಯಾನ ಕಾರ್ಯಕ್ರಮವನ್ನು ಭಾಗ್ಯನಗರದ ಮರಿಯಮ್ಮ ದೇವಸ್ಥಾನದ ಹತ್ತಿರ ಏರ್ಪಡಿಸಲಾಗಿತ್ತು.
ಕೊಪ್ಪಳ ಜಿಲ್ಲೆಯ ಆರು ವರ್ಷ ವಯಸ್ಸಿನ ಬಾಲಕಿ ಭಾಗ್ಯಶ್ರೀ ತನ್ನ ತಾಯಿ ದುರ್ಗಮ್ಮಳಿಗೆ ಊಟ ನೀಡುವ ಸಲುವಾಗಿ ಕಳೆದ ಒಂದು ವಾರದಿಂದ ಭಿಕ್ಷೆಗೆ ಮೊರೆಹೊಗಿದ್ದಾಳೆ.ಈಗ ಆ ಬಾಲಕಿಯ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸಂಗಣ್ಣ ಕರಡಿ, ರಾಯಚೂರು ಕ್ಷೇತ್ರದಿಂದ ರಾಜಾ ಅಮ್ರೇಶ್ ನಾಯಕ್ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ನೀಡಿ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.