Cricketers Visit Mahakaleshwar Temple: 3ನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತದ ಆಟಗಾರರು ಉಜ್ಜಯಿನಿಯ ದೇವಸ್ಥಾನದಲ್ಲಿ ಭಸ್ಮಾರ್ಥದಲ್ಲಿ ಪಾಲ್ಗೊಂಡಿದ್ದರು. ಟೀಂ ಇಂಡಿಯಾದ ಆಟಗಾರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಾಮಾನ್ಯ ಜನರ ನಡುವೆ ಕುಳಿತು ಭಸ್ಮಾರ್ಥಿಯನ್ನು ವೀಕ್ಷಿಸಿದರು. ಈ ವೇಳೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಶಿವಭಕ್ತಿಯಲ್ಲಿ ಮಗ್ನರಾಗಿದ್ದರು.
India vs Sri Lanka 3rd ODI: ಮೊದಲ ಏಕದಿನ ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅತ್ಯಂತ ಕಳಪೆ ಆಟ ಪ್ರದರ್ಶಿಸಿದ್ದರು. ಅವರಿಗೆ ತಂಡದ ಪರ ದೊಡ್ಡ ಇನ್ನಿಂಗ್ಸ್ ಆಡಲಾಗಲಿಲ್ಲ. ಮೊದಲ ಮತ್ತು ಎರಡನೇ ಪಂದ್ಯದಲ್ಲಿ ಅವರು 28-28 ರನ್ಗಳ ಇನ್ನಿಂಗ್ಸ್ಗಳನ್ನು ಆಡಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಗೆ ಅವಕಾಶ ನೀಡಬಹುದು. ಈ ಆಟಗಾರ ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವುದರಲ್ಲಿ ನಿಪುಣ.
Kuldeep Yadav Performance : ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿ ಟೀಂ ಇಂಡಿಯಾದ ಸ್ಟಾರ್ ಬೌಲರ್ ಕುಲದೀಪ್ ಯಾದವ್ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಕುಲದೀಪ್ ತಮ್ಮ ಬೌಲಿಂಗ್ ರಹಸ್ಯವನ್ನು ಯುಜ್ವೇಂದ್ರ ಚಹಾಲ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
India vs Sri Lanka : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯುತ್ತಿದೆ. ಈ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಟಗಾರನಿಗೆ ಅವಕಾಶ ನೀಡುವ ಮೂಲಕ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ.
IND vs BAN 2nd Test Playing 11 : ಟೀಂ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್-11 ನಿಂದ ಕೈಬಿಡಲಾಗಿದೆ.
Kuldeep Yadav IND vs BAN Test : ಟೀಂ ಇಂಡಿಯಾದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್, ಸುಮಾರು ಎರಡು ವರ್ಷಗಳ ಸುದೀರ್ಘ ಸಮಯದ ನಂತರ ಟೀಂ ಇಂಡಿಯಾದಲ್ಲಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ, ಬಹಳ ಸ್ಮರಣೀಯ ಪ್ರದರ್ಶನ ನೀಡಿದರು.
India vs Bangladesh 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 404 ರನ್ ಗಳಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಲೆಂದು ಕಣಕ್ಕಿಳಿದ ಬಾಂಗ್ಲಾದೇಶ ಬ್ಯಾಟ್ಸ್ಮನ್ಗಳು ಸಂಪೂರ್ಣ ಸೋಲು ಕಂಡರ. ಚೈನಾಮನ್ ಬೌಲರ್ ಕುಲದೀಪ್ ಯಾದವ್ ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಬೌಲರ್. 10 ತಿಂಗಳ ನಂತರ ಮರಳಿದ ಅವರು ಅರ್ಧದಷ್ಟು ಬಾಂಗ್ಲಾದೇಶ ತಂಡವನ್ನು ಪೆವಿಲಿಯನ್ಗೆ ಕಳುಹಿಸುವ ಕೆಲಸ ಮಾಡಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯವು ನವೆಂಬರ್ 25ರಂದು ನಡೆಯಲಿದೆ. ಈ ಪಂದ್ಯದ ಆಡುವ 11 ಆಟಗಾರರಲ್ಲಿ ನಾಯಕ ಶಿಖರ್ ಧವನ್ ದೊಡ್ಡ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗಿದೆ.
ಆದರೆ ಸೋತರೂ ಸಹ ಟೀಂ ಇಂಡಿಯಾ ದಾಖಲೆ ಬರೆದಿದೆ. ಏಕದಿನ ಸರಣಿಯಲ್ಲಿ ವೃತ್ತಿಜೀವನದ ಅತ್ಯಧಿಕ ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ ಭಾರತೀಯರ ಪಟ್ಟಿ ಹೀಗಿದೆ. 7 ಇನ್ನಿಂಗ್ಸ್ ಗಳ ಪರಿಗಣನೆಗೆ ತೆಗೆದುಕೊಂಡು ಈ ದಾಖಲೆಯ ಲೆಕ್ಕಾಚಾರ ಮಾಡಲಾಗಿದೆ.
ಈಗ ಟೀಮ್ ಇಂಡಿಯಾದ ನಾಯಕ ಕೆ.ಎಲ್.ರಾಹುಲ್ ಹಾಗೂ ಕುಲದೀಪ್ ದೀಪ್ ಯಾದವ್ ಅವರು ಗಾಯಗೊಂಡಿರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಈ ಪಿಚ್ಗಳಲ್ಲಿ ಧೂಳಿಪಟ ಮಾಡಲು ಟೀಂ ಇಂಡಿಯಾ ಮ್ಯಾಜಿಕ್ ಬೌಲರ್ ಗಳನ್ನು ಹೊಂದಿದೆ. ಅದ್ರಲ್ಲೂ ಒಬ್ಬ ಮಾಂತ್ರಿಕ ಬೌಲರ್ ಬಗ್ಗೆ ಇಂದು ನಿಮಗೆ ಹೇಳಲೇಬೇಕು. ಈ ಆಟಗಾರರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
IND vs SL: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಕೇವಲ ಮೂರು ದಿನಗಳಲ್ಲಿ ಶ್ರೀಲಂಕಾವನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿಸಿತು. ಈಗ ಎರಡನೇ ಟೆಸ್ಟ್ನಲ್ಲಿ ರೋಹಿತ್ ಇನ್ನಷ್ಟು ಬಲಿಷ್ಠವಾದ ನಡೆಗಳನ್ನು ಮಾಡಬಹುದು.
ಇಬ್ಬರೂ ಲೆಜೆಂಡರಿ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಇವರಿಬ್ಬರಿಂದಾಗಿ ಒಬ್ಬ ಆಟಗಾರನ ವೃತ್ತಿಜೀವನ ಹಾಳಾಗುತ್ತಿದೆ. ಹೌದು, ಆ ಆಟೊಗ್ರಾ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
ಇದೀಗ ಭಾರತ ತಂಡ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯ ಧರ್ಮಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೊಹ್ಲಿ ಹೊರಗಿತ್ತಿದ್ದ ಆಟಗಾರನಿಗೆ ಅವಕಾಶ ನೀಡುವ ಮೂಲಕ ತನ್ನ ವೃತ್ತಿಜೀವನ ಮುಗಿಯಿತು ಎಂದು ಕೊಂಡ ಆಟಗಾರನಿಗೆ ಹೊಸ ಜೀವನ ನೀಡಿದಂತಾಗಿದೆ.
ಫೆಬ್ರವರಿ 16 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ 3 ಪಂದ್ಯಗಳ T20I ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಫೆಬ್ರವರಿ 14 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹೆಸರಿಸಿದೆ.
ಭಾರತ ತಂಡದ 324 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಕೀವಿಸ್ ತಂಡವು 234 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ 90 ರನ್ ಗಳ ಸೋಲನ್ನು ಅನುಭವಿಸಿದೆ. ಆ ಮೂಲಕ ಭಾರತ ತಂಡವು ಸರಣಿಯಲ್ಲಿ ಈಗ 2-0 ಅಂತರದ ಮುನ್ನಡೆಯನ್ನು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.