Lok Sabha Election 2024 : ನನ್ನ ವಿರುದ್ಧ ಹೇಳಿಕೆಯನ್ನು ಬಿಜೆಪಿಯವರು ಸಂಜಯ್ ಪಾಟೀಲ್ ಮೂಲಕ ಮಾತನಾಡಿಸಿದ್ದಾರೆ ಎನಿಸುತ್ತಿದೆ. ಇದು ನನಗೆ ಮಾಡಿದ ಅಪಮಾನ ಅಲ್ಲ, ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.
ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಸಚಿವರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ನನ್ನ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಂಜಯ ಪಾಟೀಲ ಅವರು, ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಗೌರವ ಎಂತಹುದು ಎನ್ನುವುದನ್ನು ತೋರಿಸಿದ್ದಾರೆ ಎಂದಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪಂಚಮಸಾಲಿ ಜಗದ್ಗುರು ಅಸಮಾಧಾನ? ಜಯಮೃತ್ಯುಂಜಯ ಸ್ವಾಮೀಜಿ ಹೆಬ್ಬಾಳ್ಕರ್ ವಿರುದ್ಧ ಅಸಮಾಧಾನ ಸಮಾಜದ ಸಚಿವರು, ನಾಯಕರು ಮೀಸಲಾತಿಗೋಸ್ಕರ ಕಾರ್ಯ ಮಾಡ್ತಿಲ್ಲ
ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಂದರೆ ಬದ್ಧತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ.
ದುಡ್ಡು ಕೊಟ್ಟು ನೀರು ಕುಡಿಯುತ್ತಿರುವ ಹೆಬ್ಬಾಳ್ಕರ್ ಕ್ಷೇತ್ರದ ಜನ. ನೀರಿಗಾಗಿ ಒತ್ತಾಯಿಸಿ ಹಲವಾರು ಬಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಮನವಿ. ಬೆಳಗಾವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಕ್ಷೇತ್ರ.
Lakshmi hebbalkar: ಇಂದು ವಿಧಾನ ಪರಿಷತ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದರು.
Lakshmi Hebbalkar: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮನವಿ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಆದ್ರೆ ಅವರು ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಾನು ಮುಂಬೈ ಪ್ರಾಂತ್ಯ ಅನ್ನೋ ಬದಲು ಬಾಯಿ ತಪ್ಪಿ ಮಹಾರಾಷ್ಟ್ರ ಎಂದೇ. ಅದನ್ನು ತಪ್ಪಾಗಿ ಯಾರು ಅರ್ಥೈಸಬೇಡಿ ಎಂದು ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ಸಮಾಜದ ಅಂಕುಡೊಂಕು ತಿದ್ದಲು ಉತ್ತಮ ಸಂದೇಶ ನೀಡಿದ್ದಾರೆ
ಶ್ರೀಗಳ ಸಂದೇಶ ಮಕ್ಕಳಿಗಾಗಿ ಪಠ್ಯಕ್ರಮದಲ್ಲಿ ಬಂದರೆ ಒಳ್ಳೆಯದು
ವಿಜಯಪುರದಲ್ಲಿ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ
ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತೆಗೆ ಸೂಕ್ತ ನೆರವು ನೀಡಲು ಕ್ರಮ ತೆಗೆದುಕೊಳ್ಳುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.
Lakshmi Hebbalkar : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.