Bengaluru Fire Breaks Out: ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
Bollywood Actress Alia Bhat: ಪ್ರತಿವರ್ಷದಂತೆ ಈ ವರ್ಷವೂ ನ್ಯೂಯಾರ್ಕ್ನಲ್ಲಿ ನಡೆದ ಮೆಟ್ ಗಾಲಾ ಫ್ಯಾಷನ್ ಹಬ್ಬದಲ್ಲಿ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಿದ್ದರು.. ಈ ವೇಳೆ ಬಾಲಿವುಡ್ ನಟಿ ಆಲಿಯಾ ಭಟ್ ಅಂತಾರಾಷ್ಟ್ರೀಯ ಪಾಪರಾಜಿಗಳ ಗಮನ ಸೆಳೆದಿದ್ದಾರೆ..
Ramnagar: ಅಸ್ವಸ್ಥಗೊಂಡವರಲ್ಲಿ ಬಹುತೇಕ ಮಕ್ಕಳು 50 ಜನರಿಗೆ ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 30 ಜನರಿಗೆ ಚನ್ನಪಟ್ಟಣ, ರಾಮನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಧ್ಯಕ್ಕೆ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ ಎನ್ನಲಾಗಿದೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Kavya Maran Reaction During Match: ಸತತ ಸೋಲಿನಿಂದ ಕಂಗೆಟ್ಟಿದ್ದ RCB ನಿನ್ನೆಯಷ್ಟೇ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದೆ.. ಪಂದ್ಯದ ವೇಳೆ ಸನ್ರೈಸರ್ಸ್ ತಂಡದ ಆಟಗಾರರು ಔಟಾಗುತ್ತಿದ್ದಂತೆ ಎಸ್ಆರ್ಎಚ್ ಸಿಇಒ ಕಾವ್ಯ ಮಾರನ್ ಫುಲ್ ಶಾಕ್ ಆಗಿದ್ದಾರೆ..
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Actor Pratham: ಪ್ರೀತಿ ನಿರಾಕರಿಸಿದ ನೇಹಾ ಹಿರೇಮಠ್ ಅವರನ್ನು ಕೊಲೆ ಮಾಡಿರುವ ಫಯಾಜ್ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.. ಇಂದು ನಟ ಪ್ರಥಮ್ ನೇಹಾ ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ..
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
Pak Crickter Shoaib Malik: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಸಾನಿಯಾ ಮಿರ್ಜಾರಿಂದ ವಿಚ್ಛೇದನದ ನಂತರ ಸುದ್ದಿಯಲ್ಲಿದ್ದಾರೆ. ಡಿವೋರ್ಸ್ ನಂತರ ಕ್ರಿಕೆಟಿಗ ಮೂರನೇ ಮದುವೆಯಾಗಿ ದೊಡ್ಡ ಶಾಕ್ ನೀಡಿದ್ದರು.. ಇದೀಗ ಈ ಆಟಗಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದಾರೆ..
Actress Bhavya: ಖಾಸಗಿ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ ೯೦ರ ದಶಕದ ಬಹುಬೇಡಿಕೆಯ ನಾಯಕಿ, ಚಿತ್ರತಾರೆ ಭವ್ಯಾ ನಟಿಸುತ್ತಿದ್ದಾರೆ.
Hardik Pandya booed by gujarat titans fans: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪಂದ್ಯ ನಡೆಯಿತು. ಈ ರೋಚಕ ಆಟದಲ್ಲಿ ಹಾರ್ದಿಕ್ ನಡುವಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ..
Hardik Pandya Love Affairs: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಆಟ ಅಥವಾ ವೈಯಕ್ತಿಕ ಅಂಶಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಸದ್ಯ ರೋಹಿತ್ ಬದಲಿಗೆ ಮುಂಬೈ ಟೀಂ ಕ್ಯಾಪ್ಟನ್ಸಿ ವಹಿಸಿಕೊಂಡಿರುವ ಹಾರ್ದಿಕ್ ಡೇಟಿಂಗ್ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Urvashi Rautela in Loksabha Election: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ತಮ್ಮ ಮುಂಬರುವ ಚಿತ್ರ JNU ಸಿನಿಮಾಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ.. ಇದೀಗ ಅವರ ರಾಜಕೀಯ ಪ್ರವೇಶದ ಸುದ್ದಿ ಹೊರಬಿದ್ದಿದೆ.
Lakshmi Nivasa Serial: ಚೈತ್ರದ ಪ್ರೇಮಾಂಜಲಿ ನಟಿ ಶ್ವೇತಾ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಲಕ್ಷ್ಮಿ ನಿವಾಸ' ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.. ಸಾಕಷ್ಟು ಹಿಟ್ ಸಿನಿಮಾಗಳ ಮೂಲಕ ಕನ್ನಡಿಗರ ಮನ ಗೆದ್ದ ಈ ನಟಿಯ ಬದುಕಿನ ಒಂದಷ್ಟು ವಿವರ ಇಲ್ಲಿದೆ.
Gold-Silver Price Today: ಕಳೆದ ಎರಡು ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡ ಚಿನ್ನದ ಬೆಲೆ ಇಂದು ಕೊಂಚ ಇಳಿಕೆ ಕಂಡಿದೆ.. ಆದರೆ ಬೆಳ್ಳಿಯ ಬೆಲೆ ಅಲ್ಪ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಘಿದೆ ಎನ್ನುವುದನ್ನು ಇದೀಗ ತಿಳಿಯೋಣ..
UI First Look: ಕನ್ನಡ ಚಿತ್ರರಂಗದ ಹೆಮ್ಮೆ ಮತ್ತು ಬಹುಮುಖ ಪ್ರತಿಭೆ ಉಪೇಂದ್ರ ಅಲಿಯಾಸ್ ಉಪ್ಪಿ ಸ್ವತಃ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ UI ನ ಫಸ್ಟ್ ಲುಕ್ ಟೀಸರ್ ಇದೀಗ ರಿಲೀಸ್ ಆಗಿದೆ..
Bangalore News:ಬೃಹತ್ ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಬರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.