Jacqueline Fernandez:'ವಿಕ್ರಾಂತ್ ರೋಣ' ಚಿತ್ರದ ರಾ ರಾ ರಕ್ಕಮ್ಮ ಸಾಂಗ್ ನ ಮೂಲಕ ಜಾಕ್ಲಿನ್ ಫರ್ನಾಂಡಿಸ್ ಕನ್ನಡಿಗರಿಗೂ ಹತ್ತಿರವಾಗಿದ್ದಾರೆ. ಬಾಲಿವುಡ್ ನಟಿಯ ಹಾಟ್ ಲುಕ್ ಗೆ ಅಲ್ಬಮ್ ಸಾಂಗ್ ಗಳಲ್ಲಿ ಬಹು ಬೇಡಿಕೆ ಇದೆ. ಇದೀಗ ಬಾಲಿವುಡ್ ಬೆಡಗಿ ಜಾಕ್ಲಿನ್ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.
Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಿನಿಮಾಗಿಂತ ಹೆಚ್ಚಾಗಿ ಸುತ್ತಾಟ ದಲ್ಲಿ ಬ್ಯೂಸಿಯಾಗಿದ್ದಾರೆ. ದೇಶ ವಿದೇಶ ಪ್ರವಾಸದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಇದೀಗ ಕಾಶ್ಮೀರದ ಹಳ್ಳಿಯೊಂದರಲ್ಲಿ ಹಳ್ಳಿ ಲೈಫ್ ಎಂಜಾಯ್ ಮಾಡುತ್ತಿರುವ ಫೋಟೊಗಳನ್ನು ಶೇರ್ ಮಾಡಿದ್ದಾರೆ.
Horaata Lyrical Song: ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಬಿಡುಗಡೆಗೂ ಮುನ್ನ ಭಾರಿ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಭಾರಿ ಸದ್ದುಮಾಡುತ್ತಿದೆ. ಜೀವನದಲ್ಲಿ ಸೋತು ಗೆಲುವಿನ ದಾರಿ ಹುಡುಕುವ ತವಕದ ಹಾಡು ಇದಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
Trains Service Expansion: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ಈ ಕೆಳಗಿನ ರೈಲುಗಳ ಸೇವೆಯ ಸಮಯ, ನಿಲುಗಡೆ, ಬೋಗಿಗಳ ಸಂಯೋಜನೆ, ದರದಲ್ಲಿ ಯಾವುದೇ ಬದಲಾವಣೆ ಮಾಡದೆ ವಿಸ್ತರಣೆ ಮಾಡಲಾಗುತ್ತಿದೆ.
Man Who Danced Video Viral: ಹೀಲ್ಸ್ ಹಾಕಿ ನಡಿಯೋಕೆ ಕೆಲವು ಹುಡುಗಿಯರು ನಡೆಯಲು ಹೆದರುತ್ತಾರೆ. ಅಂಥದ್ರಲ್ಲಿ ಇಲ್ಲೊಬ್ಬ ಯುವಕ ಹೈಹೀಲ್ಸ್ & ಸ್ಕರ್ಟ್ ಧರಿಸಿ ನಡೆದಿಲ್ಲ ಬದಲಾಗಿ ಯುವತಿಯರನ್ನು ಮೀರಿಸುವಂತೆ ಸ್ಟೆಪ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mansoon Crop: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ, ಮುಳ್ಳೊಳ್ಳಿ, ಯರಗುಪ್ಪಿ, ಚಿಕ್ಕನೇರ್ತಿ, ಯರಿನಾರಯಣಪುರ ಸೇರಿದಂತೆ ಬಹುತೇಕ ಹಳ್ಳಿಗರ ಜಮೀನಿಗೆ ಚಿಗರಿ ಹಾಡುಹಗಲೇ ಹಸಿವನ್ನು ತಣಿಸಿಕೊಳ್ಳಲು ಅನ್ನದಾತನ ಬೆಳೆ ತಿನ್ನುತ್ತಿವೆ.
ಕಲಬುರಗಿ- ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಾಹನ ವಿಮೆ, ಸಿವಿಲ್ ಪ್ರಕರಣಗಳನ್ನು ಸಂಧಾನದ ಮೂಲಕ 227 ಪ್ರಕರಣ ವಿಲೇವಾರಿಗೊಳಿಸಿ ಕಕ್ಷಿದಾರರಿಗೆ ಒಟ್ಟು 7,10,69,520 ರೂ. ಪರಿಹಾರ ಮೊತ್ತವನ್ನು ಪಾವತಿಸುವಂತೆ ಆದೇಶಿಸಿದೆ.
ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
Aparupa movie: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರ
Tomato Viral Video: ದೇಶದಾದ್ಯಂತ ಇದೀಗ ಟೊಮ್ಯೊಟೋ ಬೆಲೆ ಗಗನಕ್ಕೇರಿದೆ. ಇದೀಗ ‘ಟಮ್ ಟಮ್ ಟ್ರೆಂಡಿಗ್ ಸಾಂಗ್ಗೂ ಟೊಮ್ಯಾಟೋ ಗೆ ಅನ್ವಯಿಸಿ ರೀಲ್ಸ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
Singer Shaun Papa: ಇತ್ತಿಚೇಗೆ ಸಾಮಾಜಿಕ ಜಾಲತಾಣದ ಅಭಿವೃದ್ದಿ ಹೆಚ್ಚಾದಂತೆ ಜನಪದ ಕಲೆ, ಎಲ್ಲವೂ ಕಣ್ಮರೆಯಾಗುತ್ತಿರುವ ಯುಗದಲ್ಲಿ ಇದೀಗ 73 ವರ್ಷದ ವೃದ್ದರೊಬ್ಬರು ಮೊದಲ ಬಾರಿಗೆ ಮೈಕ್ ಹಿಡಿದು ಹಾಡಿದರೂ ಯಾವ ಗಾಯಕರಿಗೆ ಕಡಿಮೆ ಇಲ್ಲಾದಂತೆ ಹಾಡಿರುವ ವಿಡಿಯೋ ವೈರಲ್ ಆಗಿದೆ.
Karnataka Politics: ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಸಮೀಪಿಸುತ್ತಿದ್ದರೂ, ಇನ್ನು ಬಿಜೆಪಿ ವತಿಯಿಂದ ವಿಪಕ್ಷ ನಾಯಕ ಆಯ್ಕೆಆಗಿಲ್ಲ. ಈ ನಿಟ್ಟಿನಲ್ಲಿ ವಿಪಕ್ಷ ನಾಯಕರಾಗಿ ಬೇಕೆಂದು ಪ್ರಕಟಣೆ ಹೊರಡಿಸಿದೆ.
Hebbuli Movie Actor Ravi Kishan's: ಅದೆಷ್ಟೋ ಸಿನಿಮಾಗಳಲ್ಲಿ ವಿಲನ್ ಪಾತ್ರಧಾರಿಗಳು ಖಳ ನಟನಾಗಿ ಅಭಿನಯಿಸಿದ್ದರೂ ತಮ್ಮ ನಿಜ ಜೀವನದಲ್ಲಿ ವಿಭಿನ್ನ ನಿಲುವು ಮೂಲಕ ಎಲ್ಲರಿಗೂ ಮಾದರಿಯಾಗಿರುತ್ತಾರೆ. ಇದಕ್ಕೆ ಸಾಕ್ಷಿಯಾಗಿ ಸ್ಯಾಂಡಲ್ವುಡ್ ನಲ್ಲಿ ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ವಿಲನ್ ಆಗಿ ಗುರುತಿಸಿಕೊಂಡ ರವಿ ಕಿಶನ್ ಉದಾಹರಣೆಯಾಗಿದ್ದಾರೆ.
Uttar Pradesh Viral Video: ಇತ್ತೀಚೀನ ದಿನಗಳಲ್ಲಿ ನಿಷ್ಠಾವಂತ ಅಧಿಕಾರಿಗಳು ಕಾಣಸಿಗುವುದೇ ಅಪರೂಪ. ಆದರೆ ಇಲ್ಲೊಂದು ಪೊಲೀಸ್ ಅಧಿಕಾರಿ ತಂಡ ತಮ್ಮ ಕರ್ತವ್ಯದ ಜೊತೆಗೆ ನಿಷ್ಠೆಯನ್ನು ತೋರಿದ್ದಾರೆ.
School Kids Viral Video: ಇಂದಿನ ಮಕ್ಕಳೆಲ್ಲಾ ಓದುವ ವಿಷಯಕ್ಕೆ ಹಠ ಮಾಡುವುದು ಬಹಳ ಕಡಿಮೆ. ಇದೀಗ ಓದಲ್ಲ ಬರಿಯೋಲ್ಲ ಎಂದು ಪುಟ್ಟ ಬಾಲಕ ಗುರುಗಳಿಗೆ ಅವಾಜ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.
Viral Video: ಇತ್ತಿಚೇಗೆ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ವಿಡಿಯೋ ವೈರಲ್ ಆಗವುದನ್ನು ನೋಡಿರುತ್ತೆವೆ. ಪಾಸ್ಟ್ ಫುಡ್ ಗಳಿಗೆ ಸೆಡ್ಡು ಹೊಡೆಯಲು ಇದೀಗ ‘ದಹೀ ಕುರ್ಕುರೆ ಚಾಟ್ ಪರಿಚಯವಾಗಿದೆ.
Hamsalekha Birthday: ತಮ್ಮ ಸಾಹಿತ್ಯದ ಮೂಲಕ ಮನ ಗೆದ್ದಿರುವ ನಾದ ಬ್ರಹ್ಮ ಎಂದೇ ಖ್ಯಾತಿ ಪಡೆದಿರುವ ಹಂಸಲೇಖರವರಿಗೆ ಇಂದು 72 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್ವುಡ್ ಇವರ ಕೊಡುಗೆ ಅಪಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.