Garlic Benefits For HeAlth: ಆರ್ಯವೇದಿಕ್ ಗುಣ ಹೊಂದಿರುವ ಬೆಳ್ಳುಳ್ಳಿ ಭಾರತೀಯ ಅಡುಗೆಯಲ್ಲಿ ಬಳಸುವ ಪದಾರ್ಪ. ಬೆಳ್ಳುಳ್ಳಿ ವಿಟಮಿನ್ B6, B2, B3, ಕ್ಯಾಲ್ಸಿಯಂ, ಮ್ಯಾಂಗನೀಸ್,ಪೊಟ್ಯಾಸಿಯಮ್, ಸೋಡಿಯಂ ಸೇರಿದಂತೆ ಅನೇಕ ಪೋಷಕಾಂಶ ಹೊಂದಿದೆ.
Rainy Season Healthy Food: ಮಳೆಗಾಲ ಶುರುವಾಯಿತು ಎಂದರೆ ಸಾಕು ಎಲ್ಲಿಲ್ಲದ ರೋಗಗಳು ಆವಾರಿಸುತ್ತವೆ. ಶೀತ ನೆಗಡಿ ಜ್ವರ ಸೇರಿದಂತೆ ಮಾರಕ ಜ್ವರವಾಗಿರುವ ಡೆಂಘೀ, ಮಲೇರಿಯಾ ಈ ಸೀಸನ್ನಲ್ಲಿ ಹೆಚ್ಚಾಗುತ್ತದೆ. ಆರೋಗ್ಯವಾಗಿರಲು ಆಹಾರ ಪದ್ದತಿ ಮುಖ್ಯವಾಗಿರುತ್ತದೆ.
Prime Minister Modi In France : ಜುಲೈ 13ರಂದು ಫ್ರಾನ್ಸ್ ನಲ್ಲಿ ರಿಪಬ್ಲಿಕ್ ಡೇ ಆಚರಿಸಲಾಯಿತು ಆ ವೇಳೆ ಪ್ರಧಾನಿ ಮೋದಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗಿದ್ದರು. ಆ ವೇಳೆ ಫ್ರಾನ್ಸ್ ನಲ್ಲಿ ʼಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Jamun Fruit Benefits: ಹಳ್ಳಿಗಳಲ್ಲಿ ಹೇರಳವಾಗಿ ಸಿಗುವ ಹಣ್ಣೆಂದರೆ ಪನ್ನೇರಳೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಥಯಾಮಿನ್,ಫೈಬರ್, ಕ್ಯಾಲ್ಸಿಯಂ ಸೇರಿದಂತೆ ಅನೇಕ ಪೋಷಕಾಂಶ ಹೊಂದಿದೆ. ಬಿಳಿ ಜಂಬೂ ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಉತ್ತಮ ಔಷಧಿಯಾಗಿದೆ.
ಇಂದಿನ ಹೆಡ್ಲೈನ್ಸ್
* ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ಡೌನ್ - ಮತ್ತೊಂದು ಮೈಲಿಗಲ್ಲು ಸಾಧನೆಯ ದಾರಿಯಲ್ಲಿ ಇಸ್ರೊ -ಇಂದು ಮಧ್ಯಾಹ್ನ 2:33ಕ್ಕೆ ಮುಹೂರ್ತ ಫಿಕ್ಸ್
* ಮದ್ಯ ಪ್ರಿಯರ ಕಿಕ್ ಇಳಿಸಿದ ಸಿದ್ದು ಸರ್ಕಾರ - ಆರ್ಥಿಕ ವ್ಯವಸ್ಥೆ ಬ್ಯಾಲೆನ್ಸ್ಗೆ ಅಬಕಾರಿ ಸುಂಕ ಹೆಚ್ಚಳ - ಜುಲೈ 20 ರಿಂದ ಮದ್ಯ ಬೆಲೆ ಏರಿಕೆ ಕನ್ಫರ್ಮ್..!
* ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ - ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಿಗೆ ಮಳೆ ಸಾಧ್ಯತೆ - ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
* ನಂದಿನಿ ಹಾಲಿನ ದರದ ಮೇಲೆ ಬೆಲೆ ಏರಿಕೆ ಫಿಕ್ಸ್ - KMF ಡೈರೆಕ್ಟರ್ ಜೊತೆ ಸಭೆ ಕರೆದ ಸಿಎಂ ಸಿದ್ದು - ಪ್ರತಿ ಲೀಟರ್ ಹಾಲಿಗೆ 3 ರೂ ಹೆಚ್ಚಳ ಸಾಧ್ಯತೆ
>> ಇಂದು ಮಧ್ನಾಹ್ನ ಶ್ರೀಹರಿಕೋಟಾದಿಂದ ಹಾರಲಿದೆ ನೌಕೆ
>> ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ
>> ಭಟ್ಕಳದಲ್ಲಿ ವಿಜೃಂಭಣೆಯಿದ ನಡೆದ ಸುಪ್ರಸಿದ್ದ ಮಾರಿ ಹಬ್ಬ
>> ಬೆಳಗಾವಿಯಲ್ಲಿ ಮಿತಿ ಮೀರಿದ ನಕಲಿ ವೈದ್ಯರ ಹಾವಳಿ
>> ಗೃಹ ಬಳಕೆ ವಸ್ತು ನೀಡೋದಾಗಿ ಮಹಿಳೆಯರಿಗೆ ವಂಚನೆ
ಇಂದಿನ ಹೆಡ್ಲೈನ್ಸ್
>> ಚಂದ್ರನ ಮೇಲೆ ಹೆಜ್ಜೆ ಇಡಲು ಕ್ಷಣಗಣನೆ - ಇಂದು ಮಧ್ನಾಹ್ನ ಶ್ರೀಹರಿಕೋಟಾದಿಂದ ಹಾರಲಿದೆ ನೌಕೆ - ಎಲ್ಲರ ಚಿತ್ತ ಚಂದ್ರಯಾನ 3 ರತ್ತ
>> ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ - ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಿಗೆ ಮಳೆ ಸಾಧ್ಯತೆ - ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
>> ಸದನದಲ್ಲಿ ಪ್ರಮುಖ ವಿಷಯಗಳ ಗಂಭೀರ ಚರ್ಚೆ ಇಲ್ಲ - ಗ್ಯಾರಂಟಿ ಯೋಜನೆ ಬಗ್ಗೆ ಕಾಂಗ್ರೆಸ್ಗೆ ಚಿಂತೆಯೃ ಇಲ್ಲ - ಕೈ ನಾಯಕರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ಧಾಳಿ
ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ. ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ. ನಾವು ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Shah rukh khan Jawan : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ʼಜವಾನ್ʼ ಕೂಡ ಒಂದು. ಅಟ್ಲಿ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್, ನಯನತಾರಾ, ವಿಜಯ್ ಸೇತುಪತಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಇದೀಗ ಈ ಆಕ್ಷನ್- ಥ್ರೀಲ್ಲರ್ ಚಿತ್ರಕ್ಕಾಗಿ ಖಾನ್ ಹೇಗೆ ತಯಾರಿ ನಡೆಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಬಿಜೆಪಿ ಜತೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು. ಈ ವೇಳೆ ಮಾತನಾಡಿದ ಹೆಚ್. ಡಿ. ಕುಮಾರಸ್ವಾಮಿ, ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.
ನಿನ್ನೆ ರಾಜಧಾನಿಯಲ್ಲಿ ನಡೆದ ಡಬಲ್ ಮರ್ಡರ್ ಕೇಸ್ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದ ಮಾಜಿ ಸಚಿವ ಸಿಟಿ ರವಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಟಾರ್ಗೆಟ್ ಕಿಲ್ಲಿಂಗ್ ಮಾಡಲಾಗಿದೆ ಎಂದು ದೂರಿದ್ದರು. ಸದ್ಯ ಸಿಟಿ ರವಿ ಹೇಳಿಕೆಗೆ ಪೊಲೀಸ್ ಪಡೆ ಖಡಕ್ ಸೂಚನೆ ರವಾನಿಸಿದೆ.
ಬ್ಯಾಡ್ ಅನ್ನೋ ಶೀರ್ಷಿಕೆಯಲ್ಲಿ ಸಖತ್ ಸಿನಿಮಾವೊಂದು ಚಂದನವನದಲ್ಲಿ ಸದ್ದು ಮಾಡಲು ಸಿದ್ದವಾಗುತ್ತಿದೆ. ಪ್ರೀತಿಯ ರಾಯಭಾರಿ' ಸಿನಿಮಾ ಖ್ಯಾತಿಯ ನಟ ನಕುಲ್ ಗೌಡ ನಟನೆಯ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕುತೂಹಲ ಮೂಡಿಸುತ್ತಿದೆ.
ಯತ್ನಾಳ್ ಅವರೇ ನೀವೇನು ಮಾತನಾಡಿದ್ದೀರಿ ಎಂಬ ಇತಿಹಾಸ ನಮ್ಮ ಬಳಿ ಇದೆ. ನೀವು ನೀಡಿದ ಹೇಳಿಕೆಯನ್ನು ನಿಮ್ಮ ಮುಖ್ಯಮಂತ್ರಿಗಳು ಕೇಳಿಸಿಕೊಂಡು ಸುಮ್ಮನೆ ಕೂತಿರಬಹುದು. ಆದರೆ ನಾವು ಹಾಗೆ ಕೇಳಿಸಿಕೊಂಡಿರಲು ಸಾಧ್ಯವಿಲ್ಲ. ನೀನು ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಿಂಗಳ ಒಳಗೆ ಸಮಸ್ಯೆ ಬಗೆಹರಿಯಲೇ ಬೇಕು ಅಲ್ಲದೆ, ಪ್ರತಿಭಟನಾ ಸ್ಥಳಕ್ಕೆ ಬಂದು ರೈಟಿಂಗ್ ಮೂಲಕ ನಮಗೆ ಭರವಸೆ ನೀಡದ್ದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಅಂತ ವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳಮುಖಿಯರನ್ನು ಸಮಾಜ ಕೀಳಾಗಿ ಕಾಣುತ್ತದೆ. ಸಮಾಜದಲ್ಲಿ ಬದುಕೋಕೆ ಕಷ್ಟ ಅಂತಾ ಕೇಳ್ದಾಗ ಜನ ಅವ್ರಿಗೆ ಹಣ ಕೊಡೋದಲ್ದೆ ಆಶೀರ್ವಾದನೂ ಪಡೀತಾರೆ. ಆದರೆ ಕೇಳಿ ಪಡೆಯೋದನ್ನ ಬಿಟ್ಟು ಕೆಲ ಮಂಗಳಮುಖಿಯರು ಸುಲಿಗೆ ಮಾಡೋಕೆ ಮುಂದಾಗಿದ್ದಾರೆ. ಈ ಸ್ಟೋರಿ ಓದಿ ನಿಮ್ಗೆ ತಿಳಿಯುತ್ತದೆ.
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಆಗುತ್ತದೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು, ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವನ್ನು ಬಸವಣ್ಣನವರು ಸ್ಥಾಪಿಸಿದರು ಎಂದು ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.