Karnataka Assembly Election 2023: ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.
Karnataka Assembly Election 2023: ದಲಿತ ಮತ್ತು ಬಡವರ ವಿರೋಧಿ ಬಿಜೆಪಿಯನ್ನು ಕಿತ್ತು ಬಿಸಾಕಿ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಪೆಟ್ರೋಲ್-ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಜಾಸ್ತಿಯಾಗಿದೆ. ಬಡವರು ಬದುಕಲು ಕಷ್ಟವಾಗಿದೆ, ಬಿಜೆಪಿ ಬಡವರ ಜೀವನ ಕಷ್ಟ ಮಾಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ಈಗಾಗಲೇ KSRTC, NWRTC, KKRTCಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಟೆಕೆಟ್ ಬುಕಿಂಗ್ ಆಗಿವೆ. ಮೇ 9ರಂದು ರಾತ್ರಿ ಬೆಂಗಳೂರಿನಿಂದ 25 ಲಕ್ಷ ಜನರು ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುವ ನಿರೀಕ್ಷೆ ಇದೆ.
ಕಾಂಗ್ರೆಸ್ ನೆಲಸಮ ಆಗುತ್ತೆ.. ಲಕ್ಷ್ಮಣ್ ಸವದಿ ದ್ರೋಹ ಮಾಡವ್ರೆ. ಅಥಣಿ ಜನರು ನೀವು ಸವದಿ ಸೋಲಿಸಿ ಎಂದು ಕರೆ ನೀಡಿದ ಬಿಎಸ್ವೈ. ಲಕ್ಷ್ಮಣ್ ಸವದಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಚಿಕ್ಕೋಡಿ ಬಿಜೆಪಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜಾಹುಲಿ ಘರ್ಜನೆ.
Karnataka Assembly Election 2023: ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡಿದ್ದು, ಆನೆ ಮೇಲೆ ಕುಳಿತು ಭರ್ಜರಿ ಪ್ರಚಾರ ನಡೆಸಿ ಗಮನ ಸೆಳೆಯುತ್ತಿದ್ದಾರೆ.
Karnataka Assembly Election 2023: ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಯತ್ನಾಳ್, ‘ಪ್ರಧಾನಿ ಮೋದಿ ನಾಗರಹಾವು ಆದರೆ, ಸೋನಿಯಾ ಗಾಂಧಿ ವಿಷಕನ್ಯೆನಾ? ಎಂದು ಪ್ರಶ್ನಿಸಿದ್ದರು. ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ' ಎಂದು ಟೀಕಿಸಿದ್ದರು.
Karnataka Assembly Election 2023: ಶುಕ್ರವಾರ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ಸೇಡಂ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.
Karnataka Assembly Election 2023: ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗೀತಾ ಶಿವರಾಜಕುಮಾರ್ ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಬಾವುಟ ಹಿಡಿದು ಸೇರ್ಪಡೆಯಾಗಿದ್ದಾರೆ.
ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ನಡುವೆ ಟಾಕ್ ವಾರ್. ಸಾಹುಕಾರ್ಗೆ ನಯವಾಗಿ ತಿರುಗೇಟು ನೀಡಿದ ಲಕ್ಷ್ಮಣ್ ಸವದಿ. ರಮೇಶ್ ಅಣ್ಣಾ ನೀನು ಏನೇ ಮಾತಾಡಿದ್ರು ನಾನು ತುಟಿ ಬಿಚ್ಚಲ್ಲ. ನಿಮಗೆ ಮೇ 10ರಂದು ಕ್ಷೇತ್ರದ ಜನರು ಉತ್ತರ ಕೊಡುತ್ತಾರೆ. ಅಥಣಿಯಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ತಿರುಗೇಟು.
Karnataka Assembly Election 2023: ವಿ.ಸೋಮಣ್ಣ ಪತ್ನಿ ಶೈಲಜಾ ಸೋಮಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತುತ್ತಿದ್ದು, ಮಹಿಳಾ ಸಂಘಗಳು, ಮುಖಂಡರ ಮನೆಗೆ ಭೇಟಿ ಕೊಟ್ಟು ಟ್ರಬಲ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದಾರೆ.
Karnataka Assembly Election 2023: ಅಭಿವೃದ್ಧಿ ಕೆಲಸ ಮಾಡುವವನಿಗೆ ಯಾವುದೇ ಜಾತಿ, ಗ್ರಾಮ ಇಲ್ಲ. ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಅಳವಡಿಸಿಕೊಂಡವನು ನಾನು. ಇದು ಮಾಜಿ ಸಿಎಂ ಕ್ಷೇತ್ರ, ಇಲ್ಲಿನ ಜನರ ಪ್ರೀತಿ ನೋಡಿ ಖುಷಿಯಾಗಿದೆ ಎಂದು ಸೋಮಣ್ಣ ಹೇಳಿದರು.
CM Basavaraj Bommai: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
Karnataka Assembly Election 2023: ಯಡಿಯೂರಪ್ಪರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬೈಗುಳ, ಟೀಕೆಯನ್ನು ಅಶೀವಾರ್ದ ಎಂದು ತೆಗೆದುಕೊಂಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಹೇಳಿ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.
Karnataka Assembly Election 2023: ಬಿಜೆಪಿ ಪ್ರಕಟಿಸಿರುವ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಂಮರ ವಿರುದ್ಧದ ದ್ವೇಷದ ರಾಜಕೀಯ ದುರುದ್ದೇಶ ಇತ್ತೇ ಹೊರತು, ಪ್ರಾಮಾಣಿಕತೆ ಇರಲಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Karnataka Assembly Election 2023: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ರಾಜಾಹುಲಿ ಎಂಟ್ರಿ ಕೊಟ್ಟಿದ್ದಾರೆ.
Karnataka Assembly Election 2023: ಕೆಲ ರಾಜಕೀಯ ಮುಖಂಡರ ಜೊತೆ ಕೈಜೊಡಿಸಿರುವ ಚಿಲುಮೆ ಸಂಸ್ಥೆ ಮತ್ತೆ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂಬಾಗಿಲ ಮೂಲಕ ಎಂಟ್ರೀ ಕೋಡ್ತಿದೆ.
Karnataka Assembly Election 2023: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಎಚ್ಡಿಕೆ ಗುಣಮುಖರಾಗಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡಿದ್ದಾರೆ.
Karnataka Assembly Election 2023: ಸಿದ್ಧರಾಮಯ್ಯರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದು ಹೇಳಿದರು.
Karnataka Assembly Election 2023: ಕಳೆದ 3 ದಿನಗಳ ಕಾಲ ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸ ಮಾಡಿದ್ದು, ಪಕ್ಷದ ಪರವಾಗಿ ಪ್ರಚಾರದ ಜೊತೆಗೆ ದೇವರ ಸನ್ನಿಧಿಗೂ ಭೇಟಿ ನೀಡಿದ್ದೇನೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ಹಳ್ಳಿಗಳಲ್ಲೂ ಸಾವಿರಾರು ಜನ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.