ಪ್ರತಿಯೊಬ್ಬರಿಗೂ ಅವರದ್ದೇ ಆದ ಕೆಲವು ಅಭ್ಯಾಸಗಳಿರುತ್ತವೆ. ಕೆಲವರು ಊಟದ ಬಳಿಕ ಟೀ ಕುಡಿಯುವ ಅಭ್ಯಾಸ ಹೊಂದಿರುವಂತೆ, ಇನ್ನೂ ಕೆಲವರು ಧೂಮಪಾನ ಮಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಊಟವಾದ ಬಳಿಕ ಕೆಲವು ಕೆಲಸಗಳನ್ನು ಮಾಡಲೇಬಾರದು ಎಂದು ಹೇಳಲಾಗುತ್ತದೆ.
Tulsi Vastu Tips: ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡದ ಬಳಿ ಕೆಲವು ಗಿಡಗಳನ್ನು ಇಡಬಾರದು. ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡರೆ ನಿಮ್ಮ ಮನೆಯ ಶಕ್ತಿಯನ್ನು ಧನಾತ್ಮಕವಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ನಿಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆ.
Pitru Paksha 2023: ಈ ವರ್ಷ ಪಿತೃ ಪಕ್ಷವು ಸೆಪ್ಟೆಂಬರ್ 29ರಿಂದ ಪ್ರಾರಂಭವಾಗಿದ್ದು, ಇದು ಅಕ್ಟೋಬರ್ 14ರವರೆಗೆ ಮುಂದುವರಿಯುತ್ತದೆ. ಈ ಅವಧಿಯಲ್ಲಿ ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡಿದರೆ ಪಿತೃ ದೋಷದಿಂದ ಪರಿಹಾರ ಪಡೆಯಬಹುದು.
Aloe Vera Juice: ಅಲೋವೆರಾ ಜ್ಯೂಸ್ನ ಅತ್ಯಂತ ಪ್ರಸಿದ್ಧ ಗುಣವೆಂದರೆ ಇದು ಜೀರ್ಣಕಾರಿ ಆರೋಗ್ಯವನ್ನು ಬೆಂಬಲಿಸುತ್ತದೆ. ಮಾತ್ರವಲ್ಲ, ಅಲೋವೆರಾ ಜ್ಯೂಸ್ನ ಸೇವನೆಯಿಂದ ಆರೋಗ್ಯಕ್ಕೆ ಇನ್ನೂ ಹಲವು ಪ್ರಯೋಜನಗಳಿವೆ.
Hair Care: ಈ ಬಿಡುವಿಲ್ಲದ ಜೀವನ ಶೈಲಿಯಲ್ಲಿ ಕೂದಲ ಕಾಳಜಿ ವಹಿಸುವುದು ಕೂಡ ದೊಡ್ಡ ಸವಾಲೇ ಸರಿ. ಸಾಮಾನ್ಯವಾಗಿ ಒದ್ದೆ ಕೂದಲನ್ನು ಬಾಚಬಾರದು, ಹೀಗೆ ಮಾಡುವುದರಿಂದ ಕೂದಲು ಉದುರುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಕೆಲವರು ಬ್ಲೋ ಡ್ರೈ ಬಳಸುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ ಈ ವಿಷಯಗಳ ಬಗ್ಗೆ ತಪ್ಪದೇ ನೆನಪಿಡಿ.
How to Neutralize Salt in Food:ಉಪ್ಪು ಹೆಚ್ಚಾಯಿತು ಎಂದ ಕೂಡಲೇ ಹೆಚ್ಚಿನವರು ತೆಗೆದುಕೊಳ್ಳುವ ಕ್ರಮ ಎಂದರೆ ನೀರು ಸೇರಿಸಿ ಬಿಡುವುದು. ಆದರೆ ಇದು ರುಚಿಯನ್ನು ಕೆಡಿಸಿ ಬಿಡುತ್ತದೆ. ಈ ಸಂದರ್ಭದಲ್ಲಿ ಪ್ರಯತ್ನಿಸಬಹುದಾದ ಅತ್ಯುತ್ತಮ ಕಿಚನ್ ಹ್ಯಾಕ್ಗಳಿವೆ.
Coriander seeds health benefits: ಕೊತ್ತಂಬರಿ ನೀರನ್ನು ಪ್ರತಿದಿನ ಸೇವಿಸಿದರೆ ಕೀಲು ನೋವನ್ನು ಕಡಿಮೆ ಮಾಡಬಹುದು. 1 ಲೋಟ ಎಳನೀರಿಗೆ ಅರ್ಧ ಚಮಚ ಕೊತ್ತಂಬರಿ ಬೀಜದ ಪುಡಿ, ಸ್ವಲ್ಪ ಬೆಲ್ಲ ಸೇರಿಸಿ ಪ್ರತಿದಿನ ಸೇವಿಸಿದರೆ ಉರಿಮೂತ್ರ ರೋಗ ನಿವಾರಣೆಯಾಗುತ್ತದೆ.
God of Justice: ಶನಿದೇವನ ಕೃಪೆಗೆ ಪಾತ್ರರಾದರೆ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರವಾಗುತ್ತವೆ. ಶನಿ ಸಾಡೇಸಾತಿ ಮತ್ತು ಶನಿ ದೋಷಗಳೆಲ್ಲಾ ದೂರವಾಗುತ್ತವೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ಡಯಾಬಿಟಿಸ್ ಡಯಟ್: ಡಯಾಬಿಟಿಸ್ ರೋಗಿಗಳ ದೊಡ್ಡ ಸಮಸ್ಯೆ ಎಂದರೆ ಅವರು ತಮ್ಮ ಆಹಾರ ಮತ್ತು ಪಾನೀಯಗಳಲ್ಲಿ ಹೆಚ್ಚಿನದನ್ನು ತಪ್ಪಿಸಬೇಕು, ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
Weight Loss Diet: ನಿಮ್ಮ ಆಹಾರದಲ್ಲಿ ನೀವು ಕಡಿಮೆ ಕ್ಯಾಲೋರಿ ಆಹಾರವನ್ನು ಶಾಮೀಲುಗೊಳಿಸಿದರೆ, ಅದು ನಿಮ್ಮ ದೇಹವನ್ನು ಶಕ್ತಿಯಿಂದ ತುಂಬಿರುತ್ತದೆ (Tips To Loose Weight). ಇಂತಹ ಪರಿಸ್ಥಿತಿಯಲ್ಲಿ, ಇಂದು ನಾವು ನಿಮಗೆ ಕಡಿಮೆ ಕ್ಯಾಲೋರಿ ಹೊಂದಿರುವ ಕೆಲವು ಆಹಾರಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅದರಿಂದ ನೀವೂ ಕೂಡ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಬೆಂಗಳೂರು : ಕೂದಲು ಬೆಳ್ಳಗಾಗುವುದಕ್ಕೆ ನಾನಾ ಕಾರಣಗಳಿರುತ್ತವೆ. ಇದರಿಂದ ಅನೇಕ ಬಾರಿ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಕೆಲವು ಮನೆಮದ್ದುಗಳ ಮೂಲಕ ಬಿಳಿ ಕೂದಲಿನ ಸಮಸ್ಯೆಯಿಂದ ಸಂಪೂರ್ಣ ಮುಕ್ತಿ ಪಡೆಯಬಹುದು.
ಸೆಪ್ಟೆಂಬರ್ ಜಾತಕ 2023: ಸೆಪ್ಟೆಂಬರ್ ತಿಂಗಳಲ್ಲಿ 5 ದೊಡ್ಡ ಗ್ರಹಗಳು ಸಾಗುತ್ತವೆ. ಈ ಸಂಕ್ರಮಣದಿಂದಾಗಿ 4 ರಾಶಿಯವರಿಗೆ ಬಹಳಷ್ಟು ಲಾಭವಾಗಲಿದೆ. ಈ ರಾಶಿಯ ಜನರು ಸೆಪ್ಟೆಂಬರ್ ತಿಂಗಳಿನಲ್ಲಿ ಸುಖ-ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯಲಿದ್ದಾರೆ.
ರಕ್ಷಾ ಬಂಧನ 2023: ಈ ವರ್ಷದ ರಕ್ಷಾಬಂಧನವು ತುಂಬಾ ವಿಶೇಷವಾಗಿರಲಿದೆ. 700 ವರ್ಷಗಳ ನಂತರ ರಕ್ಷಾಬಂಧನದಂದು ಅಪರೂಪದ ಯೋಗ ರೂಪುಗೊಳ್ಳುತ್ತಿದ್ದು, ಜನಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಈ ದಿನ ಅಪ್ಪಿತಪ್ಪಿಯೂ ಕೆಲವು ತಪ್ಪುಗಳನ್ನು ಮಾಡಬಾರದು.
Health tips : ಕೆಲವು ಹಣ್ಣುಗಳನ್ನು ತಿಂದ ನಂತರ ಕುಡಿಯಬಾರದು. ಈ ಹಣ್ಣನ್ನು ತಿಂದ ನಂತರ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಅದಲ್ಲದೇ ನೆಗಡಿ, ಕೆಮ್ಮು ಬರುವ ಸಾಧ್ಯತೆ ಹೆಚ್ಚು.. ಬನ್ನಿ ಈ ಕುರಿತು ಪೂರ್ಣವಾಗಿ ತಿಳಿದುಕೊಳ್ಳೋಣ..
Health Benefits of Garlic: ಬೆಳಗ್ಗೆ ಎದ್ದಕೂಡಲೇ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು. ಕೊಲೆಸ್ಟ್ರಾಲ್ ಇಳಿಕೆಗೆ ಇದು ತುಂಬಾ ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.