Foods That Are Good for Your Liver: ಫ್ಯಾಟಿ ಲಿವರ್ ಸಮಸ್ಯೆ ಎದುರಿಸುತ್ತಿರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯಕರ ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಈ ಗಂಭೀರ ಕಾಯಿಲೆಯಿಂದ ಪಾರಾಗಬಹುದು.
Makar Sankranti remedies: ಮಕರ ಸಂಕ್ರಾಂತಿಯ ದಿನ ದಾನ ಮಾಡಿ. ಇದಕ್ಕಾಗಿ ಮೊದಲು ಕಪ್ಪು ಎಳ್ಳು ಸೇರಿಸಿ ಸ್ನಾನ ಮಾಡಿ. ನಂತರ ಕಪ್ಪು ಎಳ್ಳನ್ನು ನೀರಿನಲ್ಲಿ ಬೆರೆಸಿ ಸೂರ್ಯದೇವರಿಗೆ ಅರ್ಘ್ಯವನ್ನು ಅರ್ಪಿಸಿ. ನಂತರ ಕಪ್ಪು ಎಳ್ಳು, ಕೆಂಪು ಬಟ್ಟೆ ಮತ್ತು ಬೆಲ್ಲವನ್ನು ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಿ.
ಮಕರ ಸಂಕ್ರಾಂತಿ ಪರಿಹಾರಗಳು 2024: ಮಕರ ಸಂಕ್ರಾಂತಿಯಂದು ನೀವು ಕೆಲವು ಪರಿಹಾರಗಳನ್ನು ಮಾಡುವ ಮೂಲಕ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಸಾಧಿಸಬಹುದು. ಇದಲ್ಲದೆ ನೀವು ಕೆಲವು ಕ್ರಮಗಳ ಮೂಲಕ ತಾಯಿ ಲಕ್ಷ್ಮಿದೇವಿಯನ್ನು ಮೆಚ್ಚಿಸಬಹುದು. ಈ ಕ್ರಮಗಳ ಬಗ್ಗೆ ಮತ್ತಷ್ಟು ತಿಳಿಯಿರಿ.
ಗರುಡ ಪುರಾಣ ಬೋಧನೆ: ಗರುಡ ಪುರಾಣವು ಜನನ ಮತ್ತು ಮರಣದ ನಂತರ ಸಂಭವಿಸುವ ಘಟನೆಗಳ ಬಗ್ಗೆ ಹೇಳುತ್ತದೆ. ಗರುಡ ಪುರಾಣದಲ್ಲಿ, ಭಗವಾನ್ ವಿಷ್ಣುವು ಯಾವ ವ್ಯಕ್ತಿಯು ಸ್ವರ್ಗದಿಂದ ಬಂದನು ಮತ್ತು ಯಾರು ನರಕದಿಂದ ಬಂದನು ಎಂಬುದನ್ನು ಅವನ ಸ್ವಭಾವದಿಂದ ನಿರ್ಧರಿಸಬಹುದು ಎಂದು ಹೇಳಿದ್ದಾರೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Cluster Beans Health Benefits: ಚವಳಿಕಾಯಿ ವಿಟಮಿನ್ ‘C’, ವಿಟಮಿನ್ ‘K’ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಹಲವಾರು ಖನಿಜಗಳಲ್ಲಿ ಸಮೃದ್ಧವಾಗಿವೆ. ಆದ್ದರಿಂದ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.
Tulsi Water Benefits: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯವು ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
Health Benefits of Bitter Melon: ಹಾಗಲಕಾಯಿ ಕಹಿಯಾದರೂ ಹಲವಾರು ಕಾಯಿಲೆಗಳನ್ನು ಗುಣಪಡಿಸುತ್ತದೆ. ಇದು ಟೈಪ್ 2 ಮಧುಮೇಹವನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗಲಕಾಯಿ ಜ್ಯೂಸ್ ಮಾಡಿ ಸೇವಿಸುವುದರಿಂದ ನೀವು ಅನೇಕ ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ.
ಹಳದಿ ಹಲ್ಲುಗಳ ಬಿಳುಪನ್ನು ಮತ್ತೆ ಮರಳಿ ಪಡೆಯುವುದು ಹೇಗೆ ಎನ್ನುವ ಪ್ರಶ್ನೆ ಅನೇಕರ ಮನದಲ್ಲಿ ಮೂಡಿರುತ್ತದೆ. ಆದರೆ ಹಲ್ಲುಗಳನ್ನು ಬೆಳ್ಳಗಾಗಿಸುವ ಮನೆಮದ್ದುಗಳು ತುಂಬಾ ಪರಿಣಾಮಕಾರಿಯಾಗಿರುತ್ತದೆ.
Benefits of Curry Leaves: ಆಹಾರಗಳ ರುಚಿ ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಲಾಗುತ್ತದೆ. ಆದರೆ ಈ ಎಲೆಗಳನ್ನು ಬೆಳಗ್ಗೆ ಬೇಗನೆ ಅಗಿಯುವುದು ತುಂಬಾ ಪ್ರಯೋಜನಕಾರಿ. ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಜೀವಸತ್ವಗಳು ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳು ಕರಿಬೇವಿನ ಎಲೆಗಳಲ್ಲಿ ಕಂಡುಬರುತ್ತವೆ.
Shani Dosh Remedies: ಶನಿವಾರವನ್ನು ಶನಿ ದೇವನಿಗೆ ಸಮರ್ಪಿಸಲಾಗಿದೆ. ಈ ದಿನ ಶನಿದೇವನನ್ನು ಪೂಜಿಸುವುದರಿಂದ ಮತ್ತು ಕೆಲವು ಜ್ಯೋತಿಷ್ಯ ಪರಿಹಾರಗಳನ್ನು ಮಾಡುವುದರಿಂದ ಜಾತಕದಲ್ಲಿ ಶನಿಯು ಬಲಗೊಳ್ಳುತ್ತಾನೆ ಮತ್ತು ಜೀವನದ ಸಮಸ್ಯೆಗಳನ್ನು ನಿವಾರಿಸುತ್ತಾನೆ. ಶನಿ ಸಾಡೇ ಸಾತಿಯ ದುಷ್ಪರಿಣಾಮಗಳನ್ನು ತಪ್ಪಿಸಲು ಏನು ಮಾಡಬೇಕೆಂದು ತಿಳಿಯಿರಿ.
Side effects of sugar: ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಸಿಹಿ ತಿನ್ನಬೇಕು? ಯಾವುದೇ ಒಬ್ಬ ವ್ಯಕ್ತಿ ದಿನಕ್ಕೆ 6 ಚಮಚಕ್ಕಿಂತ ಹೆಚ್ಚು ಸಿಹಿತಿನಿಸು ತಿನ್ನಬಾರದು ಎಂದು WHO ಸಲಹೆ ನೀಡಿದೆ. ಸಕ್ಕರೆ ಕಡಿಮೆ ಮಾಡಿದರೆ ಬೊಜ್ಜು ಮತ್ತು ಮಧುಮೇಹದಂತಹ ಕಾಯಿಲೆಗಳಿಂದ ಸುರಕ್ಷಿತವಾಗಿರಬಹುದು.
ಮಕರ ಸಂಕ್ರಾಂತಿ 2024 ಪರಿಹಾರ: 2024ರ ಹೊಸ ವರ್ಷ ಪ್ರಾರಂಭವಾಗಿದೆ. ವರ್ಷದ ಮೊದಲ ಹಬ್ಬವನ್ನು ಜನವರಿ 15ರಂದು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ದೇಶದಾದ್ಯಂತ ಆಚರಿಸಲಾಗುವ ಈ ಹಬ್ಬವನ್ನು ಹಿಂದೂ ನಂಬಿಕೆಗಳ ಪ್ರಕಾರ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
ಗುರು ಮಾರ್ಗಿ ಪರಿಣಾಮ: 2023ರ ಕೊನೆಯಲ್ಲಿ ಅನೇಕ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮಗಳು ಕಂಡುಬರುತ್ತವೆ. ಹೊಸ ವರ್ಷ 2024ರಲ್ಲಿ ಗುರು ನೇರವಾಗಿರುವುದರಿಂದ, ಅನೇಕ ರಾಶಿಗಳು ಅದರಿಂದ ಲಾಭವನ್ನು ಪಡೆಯುತ್ತವೆ. ಯಾವ ರಾಶಿಯವರಿಗೆ ಇದರ ಲಾಭ ಸಿಗಲಿದೆ ಎಂಬುದನ್ನು ವಿವರವಾಗಿ ತಿಳಿಯಿರಿ…
Lucky Zodiac Signs 2024: ಹೊಸ ವರ್ಷವು 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಈ 12 ರಾಶಿಗಳ ಪೈಕಿ 5 ರಾಶಿಯವರಿಗೆ ಈ ವರ್ಷ ತುಂಬಾ ಒಳ್ಳೆಯದಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.