Exploitation Of Dalits: ದಲಿತರ ಮೇಲೆ ದಿನೇ ದಿನೇ ನಾನಾ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿವೆ. ಇತ್ತಿಚೇಗಷ್ಟೆ ದಲಿತ ಯುವಕರಿಗೆ ಚಪ್ಪಲಿಹಾರ ಹಾಕಿ, ಮಲ ತಿನ್ನಿಸಿದ ಹೀನ ಕೃತ್ಯ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿತ್ತು. ಇದೀಗ ಅದೇ ರಾಜ್ಯದಲ್ಲಿ ದಲಿತ ಯುವಕನೊಬ್ಬನಿಗೆ ಮೇಲೆ ಮಲ ಎರೆಚಿರುವ ಘಟನೆ ಸಂಭವಿಸಿದೆ.
Elaichi Benefits: ಏಲಕ್ಕಿ ಎಂದರೆ ಅನೇಕ ನೆಚ್ಚಿನ ಆಹಾರ ಕಾಯಿ ಆಗಿದೆ. ಕಾರಣ ಯಾವುದೇ ಸ್ವೀಟ್ ಆಹಾರ ತಯಾರಿಕೆಯಲ್ಲಿ ಮೊದಲು ಬಳಸುವ ಕಾಯಿ ಇದಾಗಿದೆ. ಹಸಿರು ಏಲಕ್ಕಿಯಲ್ಲಿ ರೈಬೋಫ್ಲಾವಿನ್, ವಿಟಮಿನ್- ಪೊಟ್ಯಾಶಿಯಂ, ಮೆಗ್ನಿಷಿಯಂ, ಕ್ಯಾಲ್ಸಿಯಂ ಮತ್ತು ನಿಯಾಸಿನ್ ನಂತಹ ಪೋಷಕಾಂಶಗಳನ್ನು ಹೊಂದಿದೆ.
Wheat Dosa Benefits: ಗೋಧಿ ಹಿಟ್ಟಿನಿಂದ ಚಪಾತಿ ತಯಾರಿಕೆ ಮುಂತಾದ, ತಿಂಡಿಗಳ ಬಗ್ಗೆ ಹಲವರಿಗೆ ಗೊತ್ತು ಆದರೆ ಇದರಿಂದ ತಯಾರಿಸಲ್ಪಡುವ ಗೋಧಿ ದೋಸೆ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಮಾಮೂಲಿ ದೋಸೆಗಿಂತ ಇದು ಹೆಚ್ಚಿನ ಪ್ರಮಾಣದ ರುಚಿ ಹಾಗೂ ಪೌಷ್ಟಿಕಾಂಶಗಳನ್ನು ಹೊಂದಿದೆ.
Ketika Sharma : ನಟಿ ಕೇತಿಕಾ ಶರ್ಮಾ ತನ್ನ ಮಾದಕ ಸೌಂದರ್ಯದಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಫ್ಯಾನ್ಸ್ ಪಾಲೋಯಿಂಗ್ ಹೊಂದಿದ್ದಾರೆ. ಸದ್ಯ ಈ ಸುಂದರಿಗೆ ಟಾಲಿವುಡ್ನಲ್ಲಿ ಸಾಕಷ್ಟು ಆಫರ್ಗಳು ಬಂದಿದ್ದು, ಸಖತ್ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಕೇತಿಕಾ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿವೆ.
ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ 13500 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ, 8068 ಕೋಟಿ ರೂ. ಹೆಚ್ಚುವರಿ ಸಾಲ, ಬಂಡವಾಳ ಯೋಜನೆಗಳ ಮರು ಆದ್ಯತೆ ನಿಗದಿ ಮೂಲಕ 6086 ಕೋಟಿ ರೂ. ಹಾಗೂ ರಾಜಸ್ವ ಯೋಜನೆಗಳ ಮರು ಆದ್ಯತೆ ನಿಗದಿ ಪಡಿಸುವ ಮೂಲಕ 7೦೦೦ ಕೋಟಿ ರೂ. ಸೇರಿದಂತೆ ಒಟ್ಟು 34,654 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Building Eviction Operation: ಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.
Jacqueline Fernandez:'ವಿಕ್ರಾಂತ್ ರೋಣ' ಚಿತ್ರದ ರಾ ರಾ ರಕ್ಕಮ್ಮ ಸಾಂಗ್ ನ ಮೂಲಕ ಜಾಕ್ಲಿನ್ ಫರ್ನಾಂಡಿಸ್ ಕನ್ನಡಿಗರಿಗೂ ಹತ್ತಿರವಾಗಿದ್ದಾರೆ. ಬಾಲಿವುಡ್ ನಟಿಯ ಹಾಟ್ ಲುಕ್ ಗೆ ಅಲ್ಬಮ್ ಸಾಂಗ್ ಗಳಲ್ಲಿ ಬಹು ಬೇಡಿಕೆ ಇದೆ. ಇದೀಗ ಬಾಲಿವುಡ್ ಬೆಡಗಿ ಜಾಕ್ಲಿನ್ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.
Sara Ali Khan: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸಿನಿಮಾಗಿಂತ ಹೆಚ್ಚಾಗಿ ಸುತ್ತಾಟ ದಲ್ಲಿ ಬ್ಯೂಸಿಯಾಗಿದ್ದಾರೆ. ದೇಶ ವಿದೇಶ ಪ್ರವಾಸದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಇದೀಗ ಕಾಶ್ಮೀರದ ಹಳ್ಳಿಯೊಂದರಲ್ಲಿ ಹಳ್ಳಿ ಲೈಫ್ ಎಂಜಾಯ್ ಮಾಡುತ್ತಿರುವ ಫೋಟೊಗಳನ್ನು ಶೇರ್ ಮಾಡಿದ್ದಾರೆ.
AI Sex Robot: ಇತ್ತೀಚಿನ ದಿನಗಳಲ್ಲಿ ಪ್ರತಿ ಕಾರ್ಯಕ್ಕೂ ಮಿಷನ್ ಗಳು ಬಂದಿರುವುದು ಕಾಣಬಹುದು. ಮಿಷನ್ ಮಾತ್ರವಲ್ಲದೇ ಇದೀಗ ರೋಬೋಟ್ ಬಳಕೆಯು ಹೆಚ್ಚಿದೆ. ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೇ ಇದೀಗ ಲೈಂಗಿಕ ಕ್ರಿಯೆಗೆ ಸೆಕ್ಸ್ ರೋಬೋಟ್ ಸಿದ್ದವಾಗದೆ.
Horaata Lyrical Song: ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಬಿಡುಗಡೆಗೂ ಮುನ್ನ ಭಾರಿ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಭಾರಿ ಸದ್ದುಮಾಡುತ್ತಿದೆ. ಜೀವನದಲ್ಲಿ ಸೋತು ಗೆಲುವಿನ ದಾರಿ ಹುಡುಕುವ ತವಕದ ಹಾಡು ಇದಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
Pilgrims from Dakshina Kannada: ಉತ್ತರ ಭಾರತ ಪ್ರವಾಸಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Peanuts Benefits: ಪ್ರಯಾಣ ಮಾಡುವಾಗ ಅಥವಾ ಒಬ್ಬರೇ ಇದ್ದಾಗ 'ಟೈಂ ಪಾಸ್ ಗೆ ಬೆಸ್ಟ್ ಎಂದರೆ ಶೇಂಗಾ(ಕಡ್ಲೆ ಕಾಯಿ'). ಎಳೆ ಮಕ್ಕಳಿಂದ ದೊಡ್ಡವರವರೆಗೂ ಸೇವಿಸಬಹುದಾಗಿದೆ. ಇದು ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಸಹಕಾರಿ.
Special Train Arrangement: ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ.
ಕಳೆದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾವು ಹಾಗೂ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಮಾಡಿದ್ದೆವು. ಆಗಲೂ ನಾವು ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೆವು. ಆಗಲೂ ಡ್ಯಾನಿಶ್ ಅಲಿ ಸಮೇತ ಬಹುತೇಕ ಇದೇ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದರು. ಆಗ ನಾವು ಡ್ಯಾನಿಶ್ ಅಲಿಯನ್ನು ಪುಡಿಪುಕ್ಕ ಎಂದು ಕರೆಯಲು ಸಾಧ್ಯವೇ? ಎಂದು ಪ್ರತಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Janhvi Kapoor & Varun Dhawan: ಬಾಲಿವುಡ್ ನಟ ವರುಣ್ ಧವನ್ ಹಾಗೂ ಜಾನ್ವಿ ನಟನೆಯ ಬವಾಲ್ ಪ್ರಮೋಷ್ ಮಾಡುತ್ತಿದ್ದ ವೇಳೆ ನಟಿಯ ಜೊತೆ ಅನುಚಿತ ವರ್ತನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Googly Cinema is celebrating 10 years: ಒಂದು ಕಾಲದಲ್ಲಿ ಎಲ್ಲಡೆ ಸದ್ದು ಮಾಡಿದ ಯುವಕ ಯುವತಿಯರನ್ನು ತನ್ನತ್ತ ಸೆಳೆದ ಸಿನಿಮಾ ಎಂದರೆ ಪವನ್ ಒಡೆಯರ್ ನಿರ್ದೇಶನ ʼಗೂಗ್ಲಿʼ ಸಿನಿಮಾ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
Teeth Yellow Solution: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ವರೆಗೂ ಹಲವಾರು ರೀತಿಯ ಹಲ್ಲಿನ ಸಮಸ್ಯೆ ಕಾಣಬಹುದು. ಅದರಲ್ಲಿ ಹಲ್ಲು ಹಳದಿ ಆಗುವುದು ಕೂಡ ಒಂದು. ಕೆಲವರು ಬಹಳ ಸುಂದರವಾಗಿದ್ದರೂ ನಗಲು ಹಿಂಜರಿಯುತ್ತಾರೆ ಕಾರಣ ಹಳದಿ ಹಲ್ಲಿನ ಸಮಸ್ಯೆ. ಅಂಥವರಿಗೆ ಇಲ್ಲಿದೆ ಸುಲಭ ಮನೆ ಮದ್ದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.