Kempegowda International Award : ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ, ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.
Puttakkana Makkalu Serial: ಕನ್ನಡ ಕಿರುತೆರೆ ಮಾರುಕಟ್ಟೆಯನ್ನು ನಂಬರ್ 1 ಸ್ಥಾನದಲ್ಲಿ ನಿಂತು ಮುನ್ನಡೆಸುತ್ತಿರುವ ಮನರಂಜನಾ ವಾಹಿನಿ ಜೀ ಕನ್ನಡ . ತಮ್ಮ ವಿಶೇಷ ಕಾರ್ಯಕ್ರಮಗಳ ಮೂಲಕ ವೀಕ್ಷಕರ ಬದುಕಿಗೆ ಹತ್ತಿರವಾಗಿರುವ ವಾಹಿನಿ ಹಲವಾರು ಮೈಲಿಗಲ್ಲುಗಳನ್ನು ದಾಟಿ ದಾಖಲೆಗಳನ್ನು ನಿರ್ಮಿಸುತ್ತಲೇ ಇರುವುದು ಈಗ ಇತಿಹಾಸ .
First Look Release Of Athi I Love You: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು.
Bakrid Festival: ಬಕ್ರೀದ್ ಹಬ್ಬ ಆಚರಣೆ/ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಒಂದಿಷ್ಟು ಆದೇಶ ಹೊರಡಿಸಲಾಗಿದೆ.
Video Viral 2023: ಅದೊಂದು ಕಾಲದಲ್ಲಿ ಬಾಲಕಿ, ಯುವತಿಯರನ್ನು ರೋಡ್ ರೋಮಿಯೋಗಳು, ಪೋಲಿ ಹುಡುಗರು ಲವ್ ಮಾಡು ಎಂದು ತೊಂದರೆ ಕೊಡುವುದು ಸಾಮಾನ್ಯವಾಗಿತ್ತು. ಆದರೆ ಈ ಕಥೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಕಾಡಿಸುತ್ತಿದ್ದ ಯುವಕನಿಗೆ 17 ವರ್ಷದ ಬಾಲಕಿ ತಕ್ಕ ಪಾಠ ಕಲಿಸಿದ್ದಾಳೆ.
KR puram metro service : ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡೋಕೆ ಅಂತ ಬಂದಿದ್ದೇ ನಮ್ಮ ಮೆಟ್ರೋ. ಮೆಟ್ರೋ ಸಂಚಾರ ಆರಂಭವಾದಾಗಿಂದ ಇಲ್ಲಿಯವರೆಗೂ ಮೆಟ್ರೋ ಸೌಲಭ್ಯವನ್ನು ಪಡೆಯುತ್ತಲೇ ಬಂದಿರೋ ಪ್ರಯಾಣಿಕರು, ಇನ್ನೂ ಹೆಚ್ಚಿನ ಕಡೆ ಸಂಪರ್ಕ ನೀಡುವಂತೆ ಮನವಿ ಇಟ್ಟಿದ್ದಾರೆ.
Thalapathy Vijay : ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿಬಂದ, ದಳಪರಿ ವಿಜಯ್ ನಾಯಕನಾಗಿ ನಟಿಸಿರುವ ʼಲಿಯೋʼ ಸಿನಿಮಾದಲ್ಲಿ ಡ್ರಗ್ಸ್ ವೈಭವೀಕರಣ ಮಾಡಲಾಗಿದೆ ಎಂದು ಆರೋಪಿಸಿ ನಟ ವಿಜಯ್ ಹಾಗೂ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ.
Puneeth Rajkumar: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆ ವೀಕೆಂಡ್ ಆದರೆ ಸಾಕು ಮಹಿಳೆಯರು ದೇವಾಲಯಗಳು ಮಾತ್ರವಲ್ಲದೇ ಪುನೀತ್ ರಾಜ್ ಕುಮಾರ್ ಸಮಾಧಿಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.
Master Anand : ಮಾಸ್ಟರ್ ಆನಂದ್ ಕನ್ನಡ ಸಿನಿರಂಗದ ಖ್ಯಾತ ನಟ ಮತ್ತು ನಿರೂಪಕ. ಇಂತಹ ನಟನಿಗೆ ರಿಯಲ್ ಎಸ್ಟೇಟ್ ಸಂಸ್ಥೆಯೊಂದು ಪಂಗನಾಮ ಹಾಕಿದೆ. ಸದ್ಯ ಅದೇ ರಿಯಲ್ ಎಸ್ಟೇಟ್ ಸಂಸ್ಥೆ ವಿರುದ್ಧ ಆನಂದ್ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Crime : ಪತ್ನಿ ಅತಿಯಾಗಿ ಮೊಬೈಲ್ನಲ್ಲಿ ಮಾತ್ನಾಡುತ್ತಿದ್ದಾಳೆ. ಆಕೆಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ಪತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
State Budget 2023: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂತನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ಆರ್ಥಿಕ ವರ್ಷ 2023-24 ರ ಬಜೆಟ್ ನಲ್ಲಿ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ಬೇಕಾದ ಹಣಕಾಸಿನ ಕ್ರೂಡೀಕರಣಕ್ಕೆ ವಿವಿಧ ಇಲಾಖೆಗಳ ತೆರಿಗೆ ಸಂಗ್ರಹ ಬಗ್ಗೆ ಮಾಹಿತಿ ಪಡೆದಿದ್ದಾರೆ.
Sudipto Sen Upcoming Movie : ಸಾಕಷ್ಟು ಅಡೆ ತಡೆಗಳನ್ನು ಮೀರಿ ತೆರೆ ಕಂಡ ಸಿನಿಮಾ ʼದಿ ಕೇರಳ ಸ್ಟೋರಿʼ. ಇದೀಗ ಈ ಸಿನಿಮಾದ ನಿರ್ದೇಶಕ ಸುದೀಪ್ತೋ ಸೇನ್ ಮತ್ತೊಂದು ಸಿನಿಮಾವನ್ನು ಘೋಷಿಸಿದ್ದು, ಅದೇ ʼಬಸ್ತರ್ʼ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.