ಜಾಗತಿಕ ಪಿಡುಗಾಗಿರುವ ಕೊರೊನಾ ವೈರಸ್ ಭಾರತದಲ್ಲಿ ಕಂಡುಬಂದ ಬಳಿಕ ಸೋಂಕು ಹರಡುವಿಕೆ ತಡೆಗಟ್ಟುವ ಬಗ್ಗೆ, ಅದಕ್ಕೆಂದೇ ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಮತ್ತು ಲಾಕ್ಡೌನ್ ಅನ್ನು ವಿಸ್ತರಿಸುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಮೂರು ಬಾರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 10ಗಂಟೆಗೆ ನಾಲ್ಕನೇ ವಿಡೀಯೋ ಕಾನ್ಫರೆನ್ಸ್ ನಡೆಯಲಿದೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ದೆಹಲಿ ಸರ್ಕಾರ ಮತ್ತು ದೆಹಲಿಯ ವೈದ್ಯರ ಸೇವೆ ಶ್ಲಾಘನೀಯ. ಆದರೂ ದೆಹಲಿಯ ವಿವಿಧ ಪ್ರತಿಷ್ಠಿತ ಆಸ್ಪತ್ರೆಗಳೇ ಕೊರೋನಾ ವೈರಸ್ ಹರಡುವಿಕೆಯ ತಾಣಗಳಾಗಿ ಪರಿವರ್ತಿತವಾಗಿದೆ.
ಜಾಗತಿಕ ಪಿಡುಗಾಗಿರುವ ಕೊರೊನಾ ವೈರಸ್ ಭಾರತದಲ್ಲಿ ಕಂಡುಬಂದ ಬಳಿಕ ಸೋಂಕು ಹರಡುವಿಕೆ ತಡೆಗಟ್ಟುವ ಬಗ್ಗೆ, ಅದಕ್ಕೆಂದೇ ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಮತ್ತು ಲಾಕ್ಡೌನ್ ಅನ್ನು ವಿಸ್ತರಿಸುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಮೂರು ಬಾರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಮೇ 3ರ ಬಳಿಕ ಲಾಕ್ಡೌನ್ ಅನ್ನು ತೆರವುಗೊಳೊಸಬೇಕೋ ಅಥವಾ ಮುಂದುವರೆಸಬೇಕೋ ಎಂಬ ಗೊಂದಲ ಕೇಂದ್ರ ಸರ್ಕಾರವನ್ನು ಕಾಡುತ್ತಿದೆ.
ಕೊರೋನಾ ನಿಯಂತ್ರಿಸಲು ಮೊದಲಿಗೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿತ್ತು.
ಕೇಂದ್ರ ಮತ್ತು ರಾಜ್ಯ ಸರ್ಕಾರವು ವಲಸೆ ಕಾರ್ಮಿಕರನ್ನು ತಮ್ಮ ಸುರಕ್ಷಿತ ಮನೆಗಳಿಗೆ ಮರಳಲು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದೆ. ಅದೇ ಸಮಯದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಬಿದ್ದ ಅನೇಕ ಕಾರ್ಮಿಕರು ಮತ್ತು ಕಾರ್ಮಿಕರು ಮನೆಗೆ ತಲುಪಲು ಅಸುರಕ್ಷಿತ ವಿಧಾನಗಳನ್ನು ಅನುಸರಿಸುತ್ತಿದ್ದಾರೆ.
ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಹಣ ಬಾರದೆ ಹೆಣಗಾಡುತ್ತಿದ್ದ ರಾಜ್ಯಗಳಿಗೆ ಈಗ ಕೊರೋನಾ ಮಹಾಮಾರಿ ಅಪ್ಪಳಿಸಿ ಕಂಗಾಲುಗೊಳಿಸಿವೆ. ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದರಿಂದ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ತಿರುಗಿ ಬಿದ್ದಿದ್ದಾರೆ.
ತುರ್ತು ಕಾರ್ಯಗಳಿಗೆ ತೆರಳುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಅನುಕೂಲತೆಗಾಗಿ ಇ-ಪಾಸ್ ವಿತರಿಸಲು ಏಪ್ರಿಲ್ 23ರಿಂದ ಆನ್ಲೈನ್ನಲ್ಲಿ ಇ-ಪಾಸ್ ಪೋರ್ಟಲ್ ಪ್ರಾರಂಭಿಸಲಾಗಿದೆ.
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದೇಶದ ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಆದರೆ ಈ ಪರಿಸ್ಥಿತಿಯನ್ನು ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ. ಲಾಕ್ ಡೌನ್ ನಿಂದ ರೈತರು, ಕಾರ್ಮಿಕರು, ವಲಸೆ ಕಾರ್ಮಿಕರು ತೀವ್ರ ತೊಂದರೆಗೀಡಾಗಿದ್ದಾರೆ. ವ್ಯಾಪಾರ, ವಾಣಿಜ್ಯ, ಕೈಗಾರಿಕೆಗಳು ವಾಸ್ತವ ಸ್ಥಗಿತಗೊಂಡಿವೆ. ಇದರಿಂದಾಗಿ ಕೋಟ್ಯಂತರ ಜನರ ಬದುಕು ಬೀದಿಗೆ ಬಂದಿದೆ- ಸೋನಿಯಾ ಗಾಂಧಿ
ಹಸಿವು ಎಲ್ಲರಿಗೂ ಒಂದೇ. ಸೋಂಕು ಜಾತಿ, ಧರ್ಮ ನೋಡಿಕೊಂಡು ಬರುವುದಿಲ್ಲ. ಎಲ್ಲ ಧರ್ಮದವರನ್ನೂ ಆವರಿಸಿಕೊಳ್ಳುತ್ತದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಸಿದ ಎಲ್ಲರಿಗೂ ಅನ್ನ ನೀಡುವುದು ಸರ್ಕಾರದ ಕರ್ತವ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.