ಸಂಸದೆ ಸುಮಲತಾಗೆ ಮೈತ್ರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ
ವರಿಷ್ಠರು ಸುಮಲತಾ ಮೇಲೆ ಅಪಾರ ಗೌರವ ಇಟ್ಕೊಂಡಿದ್ದಾರೆ
ನಾನು ಮಂಡ್ಯ ಪ್ರವಾಸ ಬಳಿಕ ಸುಮಲತಾ ಭೇಟಿ ಮಾಡ್ತೇನೆ
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿ
ಸುಮಲತಾರನ್ನು ಗೌರವಯುತವಾಗಿ ನಡೆಸಿಕೊಳ್ತೇವೆ
ಮಂಡ್ಯದಲ್ಲಿ ಲೋಕಸಭೆ ಕ್ಷೇತ್ರಕ್ಕೆ ಹೆಚ್ಡಿಕೆ ಸ್ಪರ್ಧಿ
ಬಂಡಾಯ ಶಮನಕ್ಕೆ ನಾರಾಯಣ್ ಗೌಡರ ಭೇಟಿ
ಗೆಲುವಿಗೆ ಸಹಕಾರ ಕೊಡಿ ಎಂದು ಕುಮಾರಸ್ವಾಮಿ ಮನವಿ
ಮಾಜಿ ಸಚಿವ ಅಶ್ವಥ್ ನಾರಾಯಣ್ ಸಮ್ಮುಖದಲ್ಲಿ ಭೇಟಿ
ಮಾಜಿ ಸಚಿವ ನಾರಾಯಣ ಗೌಡ್ರು ಪಕ್ಷ ಬಿಡಲ್ಲ
ಕೆಸಿ ನಾರಾಯಣ ಗೌಡ ಬಿಜೆಪಿಯಲ್ಲೇ ಇರ್ತಾರೆ
ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ
BJP-JDS ಒಗ್ಗಟ್ಟಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ
ನಮ್ಮೆಲ್ಲ ಮುಖಂಡರೂ ಜತೆಗೆ ಸೇರಿ ಸಭೆ ಮಾಡಿದ್ದೇವೆ
ಮಂಡ್ಯ ಗೆಲ್ಲಬೇಕು, ಮೋದಿ ಕೈಬಲಪಡಿಸೋದೆ ಗುರಿ
ನಾರಾಯಣ ಗೌಡ ಸೇರಿ ಎಲ್ರೂ ಒಗ್ಗಟ್ಟಾಗಿ ಹೋಗಲು ತೀರ್ಮಾನ
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.
ಸುಮಲತಾ ಅವರ ಜೊತೆಗೆ ಕಾಂಗ್ರೆಸ್ ಸಂಪರ್ಕ ವಿಚಾರ
ನಟ ಅಂಬರೀಶ್ರಿಗೂ, ನಮಗೂ ಒಳ್ಳೆಯ ಸ್ನೇಹ ಇತ್ತು
ಅವರು ನಾವು ಒಂದು ಕುಟುಂಬದ ಸದಸ್ಯರ ಹಾಗೆ ಇದ್ದೀವಿ
ಸುಮಲತಾ ಬೆಂಬಲ ಕೊಡ್ತೀವಿ ಅಂದ್ರೆ ಬೇಡ ಅನ್ನಲಾಗಲ್ಲ
ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಅವರು ಏನೇ ನಿರ್ಧಾರ ಕೈಗೊಂಡರೂ ನಾವು ಸ್ವಾಗತಿಸ್ತೇವೆ
ಕಣ್ಣೀರಿಗೆ, ಸುಳ್ಳಿಗೆ ಬೆರಗಾದ್ರೆ ಜಿಲ್ಲೆಯ ಅಭಿವೃದ್ಧಿ ಹಾಳಾಗಿ ಹೋಗುತ್ತೆ
ಕಣ್ಣೀರಿಗೆ ವೋಟ್ ಹಾಕಬೇಡಿ ಎಂದು ಚಲುವರಾಯಸ್ವಾಮಿ ಮನವಿ
ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸದೆ ಕುಟುಕಿದ ಚಲುವರಾಯಸ್ವಾಮಿ
ಶ್ರೀರಂಗಪಟ್ಟಣದ ಪ್ರಚಾರ ಸಭೆಯಲ್ಲಿ ಚಲುವರಾಯಸ್ವಾಮಿ ಹೇಳಿಕೆ
ಜಿಲ್ಲೆಯ ಅಭಿವೃದ್ಧಿಗೆ ಸಚಿವಸ್ಥಾನ, ನಿಗಮಂಡಳಿ ಸ್ಥಾನಗಳನ್ನ ಕೊಟ್ಟಿದೆ
ಇಷ್ಟೆಲ್ಲ ಕೊಟ್ಟರೂ ಹಿನ್ನಡೆಯಾದ್ರೆ ನಾಯಕರಿಗೆ ಹೇಗೆ ಮುಖ ತೋರಿಸಲಿ
Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಆಸ್ತಿ. ಈ ದೇಶದ ಪರಿವಾರಕ್ಕೆ ಸೇರಿದವರು. ದೇಶವಾಸಿಗಳ ಆರಕ್ಷಕರು. ಅದಕ್ಕಾಗಿ ಜನರೇ ಮೋದಿಯವರಿಗೆ ಜೈಕಾರ ಕೂಗುತ್ತಿದ್ದಾರೆ. ಹೀಗಿರುವಾಗ ಅವರೆಲ್ಲರ ಕಪಾಳಕ್ಕೆ ಹೊಡೆಯುವ "ಶಕ್ತಿ" ನಿಮ್ಮ "ಕೈ"ಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ರೂ.50 ಸಾವಿರ ಮೇಲ್ಪಟ್ಟು ನಗದು ಹಣವನ್ನು ಸೂಕ್ತ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗಲು ಮತ್ತು ಸಾಗಾಣಿಕೆ ಮಾಡಲು ಅವಕಾಶ ಇರುವುದಿಲ್ಲ.
ಬಿಜೆಪಿಯ ಮೈನಸ್ ಪಾಯಿಂಟ್ಗಳ ಮೇಲೆ ಚುನಾವಣೆ ಮಾಡಲ್ಲ
ನಾವು ನಮ್ಮ ಕೆಲಸದ ಮೇಲೆ ಚುನಾವಣೆ ಮಾಡುತ್ತೇವೆ
ಮೈಸೂರು, ಚಾಮರಾಜನಗರ ಎರಡೂ ಕ್ಷೇತ್ರದಲ್ಲೂ ಗೆಲ್ತೀವಿ
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು..?
ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎಚ್ಡಿಕೆ..?
ಇಂದು ನಿರ್ಧಾರ ಪ್ರಕಟಿಸಲಿರುವ ಕುಮಾರಸ್ವಾಮಿ
ಕುಮಾರಸ್ವಾಮಿ ಸ್ಪರ್ಧಿಸುವಂತೆ ಬೆಂಬಲಿಗರ ಒತ್ತಾಯ
ಇಂದು ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ
ಯಾರಿಗೂ ನಿರಾಸೆ ಮಾಡೋದಿಲ್ಲ ಎಂದಿರೋ ಎಚ್ಡಿಕೆ
ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಬಿಸಿ..!
ಮರಾಠ ಸಮುದಾಯಕ್ಕೆ ಟಿಕೆಟ್ ಮಿಸ್, ಅಸಮಾಧಾನ
ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ
ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನೇತೃತ್ವದಲ್ಲಿ ಸಭೆ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕನಸು ಕಂಡಿದ್ದ ಸಂಸದೆ ಸುಮಲತಾಗೆ ಕಡೆಗೂ ನಿರಾಸೆಯಾಗಿದೆ. ಮೈತ್ರಿ ಪಕ್ಷವಾದ ಜೆಡಿಎಸ್ಗೆ ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟಿದ್ದಾರೆ.
Jagdish Shettar Campaign: ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಈಗಾಗಲೇ ಬೆಳಗಾವಿ ನಾಯಕರ ಜೊತೆಗೆ ಮಾತನಾಡಲಾಗಿದ್ದು ಅಧಿಕೃತವಾಗಿ ಬುಧವಾರದಿಂದ (ಮಾರ್ಚ್ 27) ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದರು.
,Lok Sabha Election 2024: ಕಣ್ಣೆದುರೇ ದಾಖಲೆಗಳಿದ್ದರೂ ಸ್ವಲ್ಪವೂ ಅಂಜಿಕೆಯಿಲ್ಲದೆ ಕೇಂದ್ರ ವಿತ್ತ ಸಚಿವರು ಹಸಿ ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡಿಗರ ಎದುರು ಕೇಂದ್ರ ಸರ್ಕಾರದ ಸುಳ್ಳಿನ ಪರದೆ ಕಳಚಿ ಬಿದ್ದು ನಿಜ ಬಣ್ಣ ಬಯಲಾಗಿ ಬಹಳಾ ಕಾಲ ಆಗಿದೆ. ಇನ್ನಾದರೂ ಸತ್ಯ ಒಪ್ಪಿಕೊಂಡು ಆಗಿರುವ ಅನ್ಯಾಯ ಸರಿಪಡಿಸುವ ಪ್ರಯತ್ನ ಮಾಡಿ ಎಂದು ಆಗ್ರಹಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.