ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಒಟ್ಟು 57 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ ಕಾಂಗ್ರೆಸ್
ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್
ಸಂಯುಕ್ತ ಪಾಟೀಲ್ಗೆ ಒಲಿದ ಲೋಕಸಭಾ ಟಿಕೆಟ್
ಕೈ ನಾಯಕರಲ್ಲಿ ಅಸಮಾಧಾನ ಸ್ಫೋಟ- ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್- ಬಂಡಾಯ ನಾಯಕರ ಮನವೊಲಿಕೆ ಸಾಧ್ಯತೆ
ಸ್ಥಳೀಯ ನಾಯಕರ ನಡುವೆ ಘರ್ಷಣೆ ಹಿನ್ನೆಲೆ
ರಾಜ್ಯದ ಇನ್ನೂ 4 ಕ್ಷೇತ್ರಗಳ ಟಿಕೆಟ್ ಪೆಂಡಿಂಗ್
ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್
ಸಭೆಯಲ್ಲಿ ಅಸಮಾಧಾನಿತರ ಮನವೊಲಿಕೆ ಸಾಧ್ಯತೆ
ನಂತರ ನಾಲ್ಕು ಕ್ಷೇತ್ರಗಳ ಟಿಕೆಟ್ ಘೋಷಣೆ
Lok Sabha Election 2024: ಜಪ್ತಿ ಮಾಡಿರುವ ಪೈಕಿ 22.28 ಕೋಟಿ ರೂ. ಮೌಲ್ಯದ ಮದ್ಯ, 52.42 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು, 4.50 ಲಕ್ಷ ರೂ. ಮೌಲ್ಯದ ಚಿನ್ನ, 25.97 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
Lok Sabha Election 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
Lok Sabha Election 2024: ಕರ್ನಾಟಕ ಹಾಗೂ ತಮಿಳುನಾಡು ಚೆಕ್ ಪೋಸ್ಟ್ ಆದ ಹನೂರು ತಾಲೂಕಿನ ಪಾಲರ್ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನವೊಂದರಲ್ಲಿ ದಾಖಲೆ ಇಲ್ಲದೆ 1,28,400ರೂ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಗುರುವಾರದಂದು ಜರುಗಿದೆ.
Lok Sabha Election 2024: 2024ರ ಲೋಕಸಭೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ.ಕಳೆದ 5 ವರ್ಷದ ಹಿಂದೆ ಸಂಸದರಾಗಿ ಚುನಾಯಿತರಾದವರು.ಮುಂದಿನ ಚುನಾವಣೆ ಘೋಷಣೆಗೂ ಇದೀಗ ಪ್ರಸ್ತುತ ಸಂಸದರು ಚುನಾವಣೆ ಗೆಲ್ಲಲ್ಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಗೆ ಕೌಂಟ್ಡೌನ್..!
ಲೋಕಸಭಾ ಅಖಾಡಕ್ಕೆ ಕೈ ಅಭ್ಯರ್ಥಿಗಳು ಬಹುತೇಕ ಫೈನಲ್
ಯಾವುದೇ ಕ್ಷಣದಲ್ಲಾದ್ರೂ 2ನೇ ಲಿಸ್ಟ್ ರಿಲೀಸ್ ಸಾಧ್ಯತೆ
ಬಾಕಿ ಉಳಿದ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ವಂಚಿತರಿಗೆ ಕೈ ಟಿಕೆಟ್?
ಭಾರಿ ಕುತೂಹಲ ಮೂಡಿಸಿದ ಬಾಕಿ ಕ್ಷೇತ್ರಗಳ ಟಿಕೆಟ್ ಹಂಚಿಕೆ
ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ವಿಚಾರ
ಕಾಂಗ್ರೆಸ್ ಸೇರುತ್ತೇನೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ
ನನ್ನನ್ನು ಕಾಂಗ್ರೆಸ್ ಮುಖಂಡರು ಇದುವರೆಗೂ ಸಂಪರ್ಕಿಸಿಲ್ಲ
ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ವಂಚಿತ ರಮೇಶ್ ಕತ್ತಿ ಹೇಳಿಕೆ
ರಾಜು ಕಾಗೆ ಕಾಂಗ್ರೆಸ್ಗೆ ಆಹ್ವಾನ ಮಾಡಿದ್ದು ನೋಡಿದ್ದೇನೆ
ಇದುವರೆಗೆ ಕೈ ಮುಖಂಡರು ನನ್ನ ವೈಯಕ್ತಿಕವಾಗಿ ಸಂಪರ್ಕಿಸಿಲ್ಲ
ಬರೀ ಬಿಜೆಪಿಯಲ್ಲಿ ಅಷ್ಟೇ ಅಲ್ಲ.. ಕಾಂಗ್ರೆಸ್ಗೂ ಬಂಡಾಯದ ಬಿಸಿ ತಟ್ಟೋದಕ್ಕೆ ಶುರುವಾಗಿದೆ.. ಐವರು ಹಾಲಿ ಸಚಿವರ ಮಕ್ಕಳಿಗೂ ಟಿಕೆಟ್ ಪಕ್ಕ ಎನ್ನಲಾಗ್ತಿದ್ದು, ಗೋ ಬ್ಯಾಕ್ ಘೋಷಣೆ ಕೇಳಿ ಬರ್ತಿದೆ.. ಮತ್ತೊಂದೆಡೆ ಟಿಕೆಟ್ಗಾಗಿ ನಾಯಕರ ಬೆಂಬಲಿಗರು ಬೀದಿಗಿಳಿದು ಹೋರಾಟ ಶುರು ಮಾಡಿಕೊಂಡಿದ್ದಾರೆ..
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ತಕ್ಕೆಗೆ ಬರುವ ವಿಶ್ವಾಸವಿದೆ
400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ- ಡಾ.ಮಂಜುನಾಥ್
ಮೋದಿ ಆಡಳಿತ ವೈಖರಿ ನೋಡಿ ಬಿಜೆಪಿ, ಎನ್ಡಿಎ ಪರ ಅಲೆ ಇದೆ
ನಮ್ಮೆಲ್ಲರ ಆಶಯ ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು
ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿಕೆ
ಚುನಾವಣಾ ಆಯೋಗ ಈಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಬೆನ್ನಲ್ಲೇ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಅಷ್ಟೇ ಅಲ್ಲದೆ ಗೆಲುವಿಗಾಗಿ ಹೊಸ ರಣತಂತ್ರವನ್ನು ರೂಪಿಸುತ್ತಿವೆ.ಒಟ್ಟು ಏಳು ಹಂತಗಳಲ್ಲಿ ನಡೆಯುವ ಚುನಾವಣೆ ಹಲವು ಆಸಕ್ತಿಕರ ಸಂಗತಿಗಳಿಗೆ ಈ ಬಾರಿ ಸಾಕ್ಷಿಯಾಗಲಿದೆ.
Lok Sabha Election 2024: ಅಬಕಾರಿ ಪೊಲೀಸ್ ವತಿಯಿಂದ 378.41 ಲೀಟರ್ (ರೂ.140698 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 93.60 ಲೀಟರ್ (ರೂ.44680 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 32 ಪ್ರಕರಣ ದಾಖಲಿಸಲಾಗಿದೆ.
Lokasabha Election 2024: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ, ದಿನಾಂಕ ಘೋಷಣೆಗೆ ದಿನಗಳು ಸಮೀಪಿಸುತ್ತಿರುವಂತೆ ಕಲಬುರಗಿ ಮೀಸಲು ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಗಳು ದಿನೇದಿನೇ ಹೆಚ್ಚುತ್ತಲೇ ಇದೆ, ಕಾಂಗ್ರೆಸ್, ಬಿಜೆಪಿ ಅಕಾಂಕ್ಷಿಗಳು ಟಿಕೆಟ್ ಪಡೆಯಲು ತೆರೆಮರೆಯಲ್ಲಿ ಭಾರಿ ಪೈಪೋಟಿಯೂ ನಡೆಸುತ್ತಿದ್ದಾರೆ.
ಇಂದು ಸಂಜೆ ವೇಳೆಗೆ ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ಅಭ್ಯರ್ಥಿಗಳ ಹೆಸರು ರಿವೀಲ್
ಬಳ್ಳಾರಿ.. ಚಾಮರಾಜನಗರ ಮತ್ತು ಕೋಲಾರ ಜಿಲ್ಲೆ ಚಿಕ್ಕಬಳ್ಳಾಪುರ ಕ್ಷೇತ್ರಗಳು ಇನ್ನೂ ಪೆಂಡಿಂಗ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.