1980ರಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಿಎಂ ವೀರೇಂದ್ರ ಪಾಟೀಲ ಸ್ಪರ್ಧಿಸಿ ಗೆದ್ದಿದ್ದರು. ರಾಜ್ಯದಲ್ಲಿ ವೀರೇಂದ್ರ ಪಾಟೀಲರದ್ದು ದೊಡ್ಡ ಹೆಸರು. ರಾಜ್ಯದ ಯಾವುದೇ ಮೂಲೆಯಲ್ಲಿ ನಿಂತರೂ ಗೆಲುವು ಸಾಧಿಸಬಹುದಾದ ಧೀರ. ಕಾಂಗ್ರೆಸ್ ಪಕ್ಷ ಹೋಳಾಗಿದ್ದ ಸಂಕಷ್ಟದ ಸಮಯದಲ್ಲಿ ರಾಜಕೀಯ ಪುನರ್ ಜೀವನ ಕೊಟ್ಟಿದ್ದೇ ಬಾಗಲಕೋಟೆಯ ಮತದಾರರು. ಅಂದ್ ಹಾಗೆ.. ಬಿಜೆಪಿ ಅನ್ನೋದಕ್ಕಿಂತ ಸಂಸದರ ವೈಯಕ್ತಿಕ ವರ್ಚಸ್ಸೇ ಹೆಚ್ಚಿದೆ. ಹೀಗಾಗಿ ಬಾಗಲಕೋಟೆ ರಣಕಣದಲ್ಲಿ ಪಿಸಿ ಗದ್ದಿಗೌಡರ್ ಪ್ಲಸ್ ಮತ್ತು ಮೈನಸ್ ಏನೇನು ಅಂತ ನೋಡೋಣ..
ಟಿಕೆಟ್ ಆಕಾಂಕ್ಷಿಗಳು ತೆರೆಮರೆಯಲ್ಲಿಯೇ ಭಾರಿ ಪೈಪೋಟಿಯನ್ನು ನಡೆಸುತ್ತಿದ್ದಾರೆ. ಲೋಕಸಭಾ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ, ದಲಿತ, ಮುಸ್ಲಿಂ ಸೇರುವಂತೆ ಅಹಿಂದ ಮತಗಳೇ ನಿರ್ಣಾಯಕ. ಬಾಗಲಕೋಟೆ ಸಂಸತ್ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಏಳು ಪಕ್ಕದ ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ. ಸದ್ಯ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಕೋಟೆಯನ್ನ ಛಿದ್ರ ಮಾಡಲು ಕಾಂಗ್ರೆಸ್ ಪಕ್ಷ ರಣತಂತ್ರವನ್ನು ಹಣೆಯುತ್ತಿದೆ.
ಬಾಗಲಕೋಟೆ ಸಂಸತ್ ಕ್ಷೇತ್ರದಲ್ಲಿ ಹಲವು ಲೆಕ್ಕಾಚಾರ
4 ಬಾರಿ ಗೆದ್ದಿರೋ ಪಿ.ಸಿ ಗದ್ದಿಗೌಡರ್ ಎದುರಾಳಿ ಯಾರು?
ಸಂಸದ ಗದ್ದಿಗೌಡರ್ಗೆ ಠಕ್ಕರ್ ಕೊಡಲು ಸಜ್ಜು..!
ಗದ್ದಿಗೌಡರ್ ಬದಲಾಗಿ ಮುರುಗೇಶ್ ನಿರಾಣಿಗೆ ಟಿಕೆಟ್..?
ಸತತ ಐದನೆಯ ಬಾರಿಗೆ ಪಿಸಿ ಗದ್ದಿಗೌಡರ್ ಅದೃಷ್ಟ ಪರೀಕ್ಷೆ?
ಮಾಜಿ ZP ಅಧ್ಯಕ್ಷೆ ವೀಣಾ ಕಾಶಪ್ಪನವರ್ ʻಕೈʼ ಸ್ಪರ್ಧಿನಾ..?
ಕಳೆದ ಸಲ ಪೈಪೋಟಿ ನೀಡಿದ್ದ ವೀಣಾಗೆ ವಿರೋಚಿತ ಸೋಲು
ʻಕೈʼಯಲ್ಲಿ ವೀಣಾ ಮತ್ತು ಆನಂದ್ ನ್ಯಾಮಗೌಡ ಹೆಸರು
ವೀರಶೈವ ಲಿಂಗಾಯತ, ದಲಿತ, ಅಹಿಂದ ಮತ ನಿರ್ಣಾಯಕ
ಚಿಕ್ಕಮಗಳೂರು ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ..!
ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೋಬ್ಯಾಕ್ ಅಭಿಯಾನ
ಕಾಂಗ್ರೆಸ್ಗರಿಗೆ ಟಿಕೆಟ್ ನೀಡಿ ಅಂತ ಕಾರ್ಯಕರ್ತರ ಪಟ್ಟು
ಅವಕಾಶವಾದಿ ಹೆಗ್ಡೆ ಗೋ ಬ್ಯಾಕ್ ಎಂದು ಪೋಸ್ಟ್
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ರಾಜ್ಯಕ್ಕೆ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿಯಿಂದಲೇ ಕೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ರು. ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡುವಂತೆ ಮನವಿ ಸಲ್ಲಿಸಿದ ಬಳಿಕ, ಬೆಳಗಾವಿಯಲ್ಲಿ ಹೈವೋಲ್ಟೇಜ್ ಮೀಟಿಂಗ್ ಮಾಡಿ ಟಿಕೆಟ್ ಆಕಾಂಕ್ಷಿಗಳಿಗೆ ನಡುಕ ಹುಟ್ಟಿಸಿದ್ದಾರೆ.
ನಿನ್ನೆ ಬಿಜೆಪಿ ಇಂದು ಕಾಂಗ್ರೆಸ್ ನಾಯಕರ 'ಲೋಕ'ತಂತ್ರ
ಕುಂದಾನಗರಿ ಕಬ್ಜ ಮಾಡಿಕೊಳ್ಳಲು ಕಾಂಗ್ರೆಸ್ ನಾಯಕರ ಪ್ಲಾನ್
ಇಂದು ಕುಂದಾನಗರಿ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮನ
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರು ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ಗೆಲುವಿಗೆ ಬಿಜೆಪಿ ರಣತಂತ್ರ
ಚಿಕ್ಕೋಡಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆಗಮನ
ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳ ಲೋಕತಂತ್ರ
ಚಿಕ್ಕೋಡಿ ವ್ಯಾಪ್ತಿಯ 1900 ಬೂತ್ಗಳ ಅಧ್ಯಕ್ಷರು ಭಾಗಿ
BJP Candidate List: ಮಲಪ್ಪುರಂ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿಯ ಉನ್ನತ ನಾಯಕತ್ವವು ಡಾ.ಅಬ್ದುಲ್ ಸಲಾಂ ಅವರಿಗೆ ಮಣೆ ಹಾಕಿದೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಇಲ್ಲಿ ಒಮ್ಮೆ ಮತದಾರನ ನಾಡಿಮಿಡಿತ ಅರಿತ ವ್ಯಕ್ತಿ ದೆಹಲಿ ಪ್ರವೇಶಿಸಿ 5 ವರ್ಷ ಸಂಸದರಾಗಿ ಅಧಿಕಾರ ಚಲಾಯಿಸುತ್ತಾರೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಅದೇ ರೀತಿ ಸಂಸತ್ ಪ್ರವೇಶ ಬಯಸಿ ರಾಜಕೀಯ ಪಕ್ಷಗಳ ಮುಖಂಡರು ಕೂಡ ನಾನಾ ರೀತಿಯ ಲೆಕ್ಕಚಾರ ನಡೆತ್ತಾರೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಅದೇ ರೀತಿ ಸಂಸತ್ ಪ್ರವೇಶ ಬಯಸಿ ರಾಜಕೀಯ ಪಕ್ಷಗಳ ಮುಖಂಡರು ಕೂಡ ನಾನಾ ರೀತಿಯ ಲೆಕ್ಕಚಾರ ನಡೆತ್ತಾರೆ.
ಕಾಂಗ್ರೆಸ್ನಲ್ಲಿ ಹೆಚ್ಚಿದ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಬಳ್ಳಾರಿ ಕಾಂಗ್ರೆಸ್ನಿಂದ ಅನಿರೀಕ್ಷಿತ ಹೆಸರುಗಳು ಮುನ್ನಲೆಗೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಳ್ಳಾರಿ ಲೋಕಸಭೆ ಕ್ಷೇತ್ರ
ಬಿಜೆಪಿಯವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯಲು ಕೈ ನಾಯಕರ ಪ್ಲ್ಯಾನ್ ಸತೀಶ್ ಸ್ಪರ್ಧಿಸಿದ್ರೆ ಬೆಳಗಾವಿಯ ಕೆಲ ನಾಯಕರಿಗೆ ರಾಜಕೀಯ ಲಾಭ ಜಾರಕಿಹೊಳಿಗೆ ಟಿಕೆಟ್ ಕೊಡಿಸಲು ವಿರೋಧಿ ಗುಂಪು ಕಸರತ್ತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.