CM Siddaramaiah played chess game With vishwanath anand: ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಿದ್ದರು.
ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರ ತಯಾರಿ
ಇಂದು ರಾಜ್ಯ ಬಿಜೆಪಿ ನಾಯಕರ ಮಹತ್ವದ ಮೀಟಿಂಗ್
ಯಲಹಂಕದ ರಮಡ ರೆಸಾರ್ಟ್ನಲ್ಲಿ ನಡೆಯುವ ಸಭೆ
ಮಹತ್ವದ ಸಭೆಯಲ್ಲಿ ಉಸ್ತುವಾರಿ ಅರುಣ್ ಸಿಂಗ್ ಭಾಗಿ
ಯುವಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವ ನಿಧಿ” ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ ಉದ್ಯೋಗ ನೀಡುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳು ಹೆಸರು ನೊಂದಣಿ ಮಾಡಿ ಲಾಭ ಪಡೆಯಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಬಯಸಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಒಪ್ಪಿಗೆ ನೀಡಿದೆ.
ಲೋಕಸಭೆ ಗೆಲ್ಲಲ್ಲು ದೆಹಲಿಯಲ್ಲಿ ಕಾಂಗ್ರೆಸ್ ರಣತಂತ್ರ ನಡೆಸಿದೆ.. ನಿನ್ನೆ ಮೀಟಿಂಗ್ ಮಾಡಿ ಕಾಂಗ್ರೆಸ್ ನಾಯಕರಿಗೆ ಹೊಸ ಟಾರ್ಗೆಟ್ ನೀಡಿದೆ.. ಮುಂದಿನ ಲೋಕಸಭಾ ಚುನಾವಣೆ ಕಡೆ ಹೆಚ್ಚು ಗಮನವಿರಲಿ..
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Lok Sabha Election 2024: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 10 ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಬಿಜೆಪಿ ಹಲವು ರಾಜ್ಯಗಳಿಗೆ ತನ್ನ ಉಸ್ತುವಾರಿಯನ್ನು ಘೋಷಿಸಿತ್ತು.
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
Madhya Pradesh Politics: ಬಿಹಾರದ ರಾಜಧಾನಿ ಪಾಟ್ನಾದಲ್ಲಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಯುದ್ಧವನ್ನು ಸಾರಲು ಕಾಂಗ್ರೆಸ್ ನಾಯಕರು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಏತನ್ಮಧ್ಯೆ, ದೆಹಲಿ ಕಾಂಗ್ರೆಸ್ (ಡಿಪಿಸಿಸಿ) ಮತ್ತು ಮಧ್ಯಪ್ರದೇಶ ಕಾಂಗ್ರೆಸ್ (ಎಂಪಿಸಿಸಿ) ಯಿಂದ ಬಂದಿರುವ ಹೇಳಿಕೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆಹೊಂದಿಕೆಯಾಗುತ್ತಿಲ್ಲ.
General Elections 2024: ಈ ಸಭೆಯು ಭಾರತೀಯ ಜನತಾ ಪಕ್ಷ ನೇತೃತ್ವದ NDA ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಆರಂಭ ಎಂದೇ ಬಿಂಬಿಸಲಾಗುತ್ತಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇರೆಗೆ, 'ಇದು ಕೇವಲ ಆಂಭ. ವೈಚಾರಿಕ ಹೊಂದಾಣಿಕೆ ಮುಖ್ಯ' ಎಂದು ಹೇಳಿದ್ದಾರೆ.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
General Elections 2024: ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರಗಳು ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡುತ್ತವೆ, ಆದರೆ ಸಾಮಾನ್ಯ ಜನರಿಗೆ ಸಹಾಯ ಮಾಡುವುದು ಹೇಗೆ? ಅದಕ್ಕಾಗಿಯೇ ನಾವು ಐದು ಖಾತರಿಗಳನ್ನು ತರಲು ನಿರ್ಧರಿಸಿದೇವು ಎಂದು ಹೇಳಿದ್ದಾರೆ.
General Elections 2024: ತಮ್ಮ ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಾರತವನ್ನು ಟೀಕಿಸಿದ್ದಾರೆ ಮತ್ತು ದೇಶದ ಆಂತರಿಕ ರಾಜಕೀಯ ವಿಷಯವನ್ನು ಚರ್ಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.