ಬಿ.ಎಸ್.ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿದ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ BSY ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಅಬ್ಬರದ ರೋಡ್ ಶೋ ರೋಡ್ ಶೋ ನಡೆಸಿ ಬಿಎಸ್ವೈ ಕುಟುಂಬಕ್ಕೆ ಟಕ್ಕರ್ ನೀಡಲು ಪ್ಲಾನ್
Lok Sabha Elections 2024 : ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Election 2024 Special: ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ 2024ರ ರಣಕಹಳೆ ಮೊಲಗಿಸಿದ್ದು, ಏಲ್ಲಾ ರಾಜಕೀಯ ಪಕ್ಷಗಳು ಇದೀಗ ಪ್ರಚಾರ ಸಿದ್ಧತೆಯಲ್ಲಿ ತೊಡಗಿವೆ. ನಮ್ಮ ದಾವಣಗೆರೆ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಡುತ್ತದೆ. ಆದರೆ ಈ ಬಾರಿ ಕಾಂಗ್ರೆಸ್ ಕನಕ್ಕಿಳಿಸಿರುವ ಅಭ್ಯರ್ಥಿಯಿಂದಾಗಿ ಈ ಕ್ಷೇತ್ರದಲ್ಲಿ ಕುತೂಹಲಕಾರಿ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ (Lok Sabha Election 2024 News In Kannada)
Lok Sabha Elections 2024: ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ 2 ಕೋಟಿ 93 ಲಕ್ಷ 50 ಸಾವಿರ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಪ್ರಕರಣ ಸಂಬಂಧ ಬಾಲಾಜಿ ನಿಕ್ಕಂ & ಸಚಿನ್ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Lok Sabha Elections 2024 : ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
Lok Sabha Elections 2024: ಶಿವಮೊಗ್ಗ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಇರೋದು ಏಪ್ರಿಲ್ 26ಕ್ಕೆ. ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸಾಕಷ್ಟು ಬದಲಾಣೆ ಆಗುತ್ತದೆ ಎಂದು ಹೇಳಿದರು.
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.