ಲೋಕಸಭೆಯಲ್ಲಿ ಆಪರೇಷನ್ ಕಮಲದ ವಿಚಾರ
ನಾವೇನು ಆಪರೇಷನ್ ಮಾಡುವ ಅವಶ್ಯಕತೆ ಬೇಕಿಲ್ಲ
ಕಾಂಗ್ರೆಸ್ ಪಕ್ಷದಲ್ಲಿಯೇ ತುಂಬಾ ಅಸಮಾಧಾನ ಇದೆ
ರಾಣೆಬೆನ್ನೂರಿನ ಹೊಸಪೇಟೆ ಗ್ರಾಮದಲ್ಲಿ ಯತ್ನಾಳ್ ಹೇಳಿಕೆ
ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಪ್ರತಾಪ್ ಸಿಂಹ
ನಿನ್ನೆ ಭೇಟಿಯಾಗಿ ʻರಿಪೋರ್ಟ್ ಕಾರ್ಡ್ʼ ನೀಡಿದ ಸಂಸದ
ಮೈಸೂರು ಲೋಕಸಭೆ ಬಗ್ಗೆ ಮಹತ್ವದ ಮಾತುಕತೆ ಸಾಧ್ಯತೆ
ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ʻರಿಪೋರ್ಟ್ ಕಾರ್ಡ್
ಅಮಿತ್ ಶಾಗೆ ರಿಪೋರ್ಟ್ ಕಾರ್ಡ್ ಸಲ್ಲಿಸಿದ ಪ್ರತಾಪ್ ಸಿಂಹ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯಗಳ ಪರಿಸ್ಥಿತಿ ಏನಾದರೂ ಸರಿಯೇ ಕೇಂದ್ರ ಸರ್ಕಾರದ ಪಾಲಿಗೆ ಹೆಚ್ಚಿನ ತೆರಿಗೆ ಹಣ ಉಳಿಸಿಕೊಳ್ಳಬೇಕು ಎನ್ನುವ ತಮ್ಮ ಕುತಂತ್ರ ಫಲಿಸದೆ ಹೋದಾಗ ಅನಿವಾರ್ಯವಾಗಿ ಪ್ರಧಾನಿ ಮೋದಿ ತಮ್ಮ ಅವಧಿಯ ಪ್ರಥಮ ಬಜೆಟ್ ಮಂಡನೆಗೂ 48 ಗಂಟೆಗಳ ಮುನ್ನವಷ್ಟೇ ಆಯವ್ಯಯವನ್ನು ತಿದ್ದಿ ಬರೆಯುವ ಕೆಲಸಕ್ಕೆ ಕೈಹಾಕಿದ್ದರು ಎನ್ನುವುದು ಈಗ ಜಗಜ್ಜಾಹೀರಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ತರಲು ಬಂಡೆಯಂತೆ ನಿಂತು ಹೋರಾಟ ಮಾಡಿದ್ದೇನೆ. ಮುಖ್ಯಮಂತ್ರಿ ಪದವಿಗೆ ನನ್ನನ್ನು ಪರಿಗಣಿಸಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಹಕ್ಕೊತ್ತಾಯ ಮಂಡಿಸಿದ್ದ ಡಿ.ಕೆ.ಶಿವಕುಮಾರ್ ಗತ್ಯಂತರವಿಲ್ಲದೇ ಹೈಕಮಾಂಡ್ ರಾಜೀಸೂತ್ರಕ್ಕೆ ಶರಣಾಗಿ ಏಕೈಕ ಉಪ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆಂದು ವಿಜಯೇಂದ್ರ ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಆರಂಭ..?
ಶುಕ್ರವಾರದಿಂದಲೇ ಮೊಳಗಲಿದೆ ಕೇಸರಿ ರಣಕಹಳೆ..?
ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಫಿಕ್ಸ್
ಏರೋಸ್ಪೇಸ್ ಇಂಜಿನಿಯರಿಂಗ್ ಸೆಂಟರ್ಗೆ ಪ್ರಧಾನಿ ಎಂಟ್ರಿ
ʻನಮೋʼ ವಿಸಿಟ್ ಬಗ್ಗೆ ಪ್ರ. ಕಾರ್ಯದರ್ಶಿ ರಾಜೀವ್ ಸ್ಪಷ್ಟನೆ
ಮೋದಿ ಆಗಮನದ ದಿನ ರೋಡ್ ಶೋ ಬಗ್ಗೆ ಚರ್ಚೆ
ರೋಡ್ ಶೋ ಮೂಲಕ ಮತಬೇಟೆಗೆ ಬಿಜೆಪಿ ಸಿದ್ಧತೆ!
ಲೋಕಸಭೆ ಚುನಾವಣೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮುಂಗಡ ಪತ್ರದ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ.ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ, ಮಾತನಾಡಲಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರ ತಯಾರಿ
ಇಂದು ರಾಜ್ಯ ಬಿಜೆಪಿ ನಾಯಕರ ಮಹತ್ವದ ಮೀಟಿಂಗ್
ಯಲಹಂಕದ ರಮಡ ರೆಸಾರ್ಟ್ನಲ್ಲಿ ನಡೆಯುವ ಸಭೆ
ಮಹತ್ವದ ಸಭೆಯಲ್ಲಿ ಉಸ್ತುವಾರಿ ಅರುಣ್ ಸಿಂಗ್ ಭಾಗಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.